Homeಕರೋನಾ ತಲ್ಲಣಕೊರೊನಾ: ವಯಸ್ಕರಿಗೆ ಬಳಸುವ ಔಷಧ ಮಕ್ಕಳಿಗೆ ಬಳಸುವಂತಿಲ್ಲ- ಒಕ್ಕೂಟ ಸರ್ಕಾರ

ಕೊರೊನಾ: ವಯಸ್ಕರಿಗೆ ಬಳಸುವ ಔಷಧ ಮಕ್ಕಳಿಗೆ ಬಳಸುವಂತಿಲ್ಲ- ಒಕ್ಕೂಟ ಸರ್ಕಾರ

- Advertisement -
- Advertisement -

ಮಕ್ಕಳಿಗೆ ಕೊರೊನಾ ಚಿಕಿತ್ಸೆ ನೀಡಲು ಒಕ್ಕೂಟ ಸರ್ಕಾರ ಬುಧವಾರ ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ವಯಸ್ಕರಿಗೆ ಬಳಸುವ ಹೆಚ್ಚಿನ ಔಷಧಿಗಳನ್ನು ಮಕ್ಕಳಿಗೆ ಶಿಫಾರಸು ಮಾಡುವುದಿಲ್ಲ ಎಂದು ಒತ್ತಿ ಹೇಳಿದೆ. ವಯಸ್ಕ ರೋಗಿಗಳಿಗೆ ಸೂಚಿಸಲಾದ ಐವರ್ಮೆಕ್ಟಿನ್, ಹೈಡ್ರಾಕ್ಸಿಕ್ಲೋರೋಕ್ವಿನ್, ಫೆವಿಪಿರವಿರ್, ಡಾಕ್ಸಿಸೈಕ್ಲಿನ್ ಮತ್ತು ಅಜಿಥ್ರೊಮೈಸಿನ್ ಮುಂತಾದ ಔಷಧಿಗಳನ್ನು ಮಕ್ಕಳ ಮೇಲೆ ಪರೀಕ್ಷಿಸಲಾಗಿಲ್ಲ ಎಂದು ಅದು ಹೇಳಿದೆ.

ಆದಾಗ್ಯೂ, ಒಕ್ಕೂಟ ಸರ್ಕಾರ ರೆಮ್‌ಡೆಸಿವಿರ್‌ನ ನಿರ್ಬಂಧಿತ ಬಳಕೆಗೆ ಅನುಮತಿಸಿದೆ. ಮಕ್ಕಳಿಗೆ ಲಸಿಕೆಗಳನ್ನು ಅನುಮೋದಿಸಿದ ನಂತರ, ಸಹ-ಅಸ್ವಸ್ಥತೆ ಹೊಂದಿರುವವರು ಮತ್ತು ತೀವ್ರ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಲಸಿಕೆಯನ್ನು ಆದ್ಯತೆ ಮೇರೆಗೆ ನೀಡಲಾಗುವುದು ಎಂದು ಮಾರ್ಗಸೂಚಿ ತಿಳಿಸಿವೆ.

ಇದನ್ನೂ ಓದಿ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ಲಂಚ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ

ಮಕ್ಕಳಿಗೆ ಚಿಕಿತ್ಸೆ ನೀಡುವ ಸೌಲಭ್ಯಗಳನ್ನು ಹೆಚ್ಚಿಸಲು ಸಾರ್ವಜನಿಕ ಮತ್ತು ಖಾಸಗಿ ವಲಯಗಳಿಂದ ಒಟ್ಟಾಗಿ ಪ್ರಯತ್ನಿಸಬೇಕು ಎಂದು ಸರ್ಕಾರ ಕರೆ ನೀಡಿದೆ. “ಮುಂದಿನ ಮೂರು ನಾಲ್ಕು ತಿಂಗಳುಗಳಲ್ಲಿ ಲಾಕ್‌ಡೌನ್ ಅನ್ನು ಹಿಂತೆಗೆದುಕೊಂಡ ನಂತರ ಭವಿಷ್ಯದಲ್ಲಿ ಉಂಟಾಗುವು ಸೋಂಕಿನ ಯಾವುದೇ ಉಲ್ಬಣವನ್ನು ನಿರ್ವಹಿಸಲು ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಯೋಜಿತ ಪ್ರಯತ್ನದ ಅಗತ್ಯವಿದೆ” ಎಂದು ಹೇಳಿದೆ,

ರೆಮ್‌ಡೆಸಿವಿರ್ ಅನ್ನು ಈ ಹಿಂದೆ ಮಕ್ಕಳಿಗೆ ಶಿಫಾರಸು ಮಾಡಿರಲಿಲ್ಲ

ಈ ಹಿಂದೆ ಆಂಟಿವೈರಲ್ ಔಷಧಿ ರೆಮ್ಡೆಸಿವಿರ್ ಅನ್ನು ಮಕ್ಕಳಿಗೆ ಶಿಫಾರಸು ಮಾಡಿಲ್ಲ ಎಂದು ಕೇಂದ್ರ ಹೇಳಿದೆ. ಆಸ್ಪತ್ರೆಗಳಲ್ಲಿ ಮಧ್ಯಮ ತೀವ್ರ ಮತ್ತು ಗಂಭೀರ ಅನಾರೋಗ್ಯ ಪೀಡಿತ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲು ಸ್ಟೀರಾಯ್ಡ್‌ಗಳನ್ನು ಬಳಸಬೇಕು ಎಂದು ಅದು ಹೇಳಿತ್ತು.

ಇದನ್ನೂ ಓದಿ: ಲಸಿಕೆಯಿಂದ ದೇಹದಲ್ಲಿ ಅಯಸ್ಕಾಂತೀಯ ಗುಣ ಸಾಬೀತುಪಡಿಸಿದರೆ 1 ಲಕ್ಷ ಬಹುಮಾನ: ಪ್ರೊ.ನರೇಂದ್ರ ನಾಯಕ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...