Homeಮುಖಪುಟಆಮ್ ಆದ್ಮಿ ಪಕ್ಷ ಸೇರಿದ ವಕೀಲ ಜಗದೀಶ್ ಮಹಾದೇವ್‌

ಆಮ್ ಆದ್ಮಿ ಪಕ್ಷ ಸೇರಿದ ವಕೀಲ ಜಗದೀಶ್ ಮಹಾದೇವ್‌

- Advertisement -
- Advertisement -

ಬೆಂಗಳೂರಿನ ಖ್ಯಾತ ವಕೀಲರಾದ ಜಗದೀಶ್ ಮಹಾದೇವ್‌ರವರು ಇಂದು ಪ್ರೆಸ್‌ ಕ್ಲಬ್‌ ಆವರಣದಲ್ಲಿ ಅಧಿಕೃತವಾಗಿ ಆಮ್ ಆದ್ಮಿ ಪಕ್ಷ ಸೇರಿದರು.

ಈ ಭ್ರಷ್ಟ ಸರ್ಕಾರಗಳು ಮುಂದಿನ ದಿನಗಳಲ್ಲಿ ನಾವು ಉಸಿರಾಡುವುದಕ್ಕೂ ಟ್ಯಾಕ್ಸ್ ವಿಧಿಸುವ ಪರಿಸ್ಥಿತಿ ಬರುತ್ತದೆ. ಹಾಗಾಗಿ ಅದನ್ನು ತಪ್ಪಿಸಲು ಮತ್ತು ಲೂಟಿಕೋರರ ಮಧ್ಯದಲ್ಲಿ ಜನಪರವಾದ ಆಡಳಿತ ಮಾಡಿ ತೋರಿಸಲು ಆಮ್ ಆದ್ಮಿ ಪಕ್ಷ ಸೇರುತ್ತಿದ್ದೇನೆ ಎಂದು ಅವರು ತಿಳಿಸಿದರು.

ನಮ್ಮ ಮುಂದಿನ ಗುರಿ ಬಿಬಿಎಂಪಿ ಚುನಾವಣೆಯಾಗಿದೆ. ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಿಸಬೇಕು, ಕಸದ ಮಾಫಿಯಾ, ಕಾಂಟ್ರಾಕ್ಟರ್ ಮಾಫಿಯಾವನ್ನು ತೊಲಗಿಸಬೇಕಿದೆ ಎಂದರು.

ಆಪ್ ಸೇರುವುದಕ್ಕೆ ಪ್ರೇರಣೆ ಏನು ಎಂದು ನಾನುಗೌರಿ.ಕಾಂ ಜೊತೆ ಮಾತನಾಡಿದ ಜಗದೀಶ್ ಮಹಾದೇವ್‌, “ಇಂದು ಜನಪರ ಆಡಳಿತ ಕಾಣುತ್ತಿಲ್ಲ. ಬೆಲೆ ಏರಿಕೆ ನಿರಂತರವಾಗಿದೆ. ಇದನ್ನು ತಪ್ಪಿಸಲು ಒಂದು ರಾಜಕೀಯ ಪರ್ಯಾಯ ಬೇಕಿದೆ. ಇದುವರೆಗೂ ವಯಕ್ತಿಕ ಮಟ್ಟದಲ್ಲಿ ಹೋರಾಟ ಮಾಡುತ್ತಿದ್ದ ನನಗೆ ಅದನ್ನು ಮುಂದುವರೆಸಲು ಆಪ್ ಸೂಕ್ತ ವೇದಿಕೆಯಾಗಿದೆ” ಎಂದರು.

ಭ್ರಷ್ಟಾಚಾರ ವಿರೋಧಿ ಹೋರಾಟವೇ ನಾನು ಆಪ್ ಸೇರಲು ಕಾರಣ. ಅವರ ದೆಹಲಿಯಲ್ಲಿನ ಆಡಳಿತ ನನಗೆ ಬಹಳ ಇಷ್ಟವಾಗಿದೆ. ಉಚಿತ ಶಿಕ್ಷಣ, ಆರೋಗ್ಯ, ನೀರು, ವಿದ್ಯುತ್ ಮತ್ತು ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಟ್ಟಿರುವುದು ಒಳ್ಳೆಯ ಆಡಳಿತವಾಗಿದೆ. ಅದನ್ನು ಕರ್ನಾಟಕದಲ್ಲಿಯೂ ಮಾಡುವ ಬಯಕೆ ನಮ್ಮದು ಎಂದರು.

ಪಕ್ಷದ ರಾಜ್ಯ ಸಂಚಾಲಕರಾದ ಪೃಥ್ವಿರೆಡ್ಡಿಯವರು ಮಾತನಾಡಿ, “ಒಳ್ಳೆಯ ಜನ ಒಗ್ಗೂಡಿದರೆ ಜನಸಾಮಾನ್ಯರ ಬದುಕಿನಲ್ಲಿ ಕ್ರಾಂತಿಕಾರಿ ಬದಲಾವಣೆ ತರಬಹುದೆಂದು ದೆಹಲಿಯಲ್ಲಿ ತೋರಿಸಲಾಗಿದೆ. ಅದೇ ರೀತಿಯ ಬದಲಾವಣೆ ಬರಬೇಕೆಂದು ಕರ್ನಾಟಕದಲ್ಲಿ ಆಪ್ ಪ್ರಯತ್ನಿಸುತ್ತಿದೆ. ಜಗದೀಶ್‌ರವರ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ” ಎಂದರು.

ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, ಮಾಧ್ಯಮ ಸಂಚಾಲಕ ಜಗದೀಶ್ ಸದಂ, ಪ್ರಶಾಂತಿ ಸುಭಾಷ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಇದನ್ನೂ ಓದಿ; ‘ಮೋದಿ ಸರ್ವಾಧಿಕಾರಿ ಅಲ್ಲ’: ಅಮಿ‌ತ್‌‌ ಶಾ ಹೇಳಿಕೆ ಜೋಕ್ ಎಂದ ಅಮೆರಿಕಾ ಟೆನಿಸ್ ದಂತಕಥೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...