Homeಕರೋನಾ ತಲ್ಲಣ3 ತಿಂಗಳ ನಂತರ, ದಿನಕ್ಕೆ ಕಡಿಮೆ ಪ್ರಕರಣಗಳನ್ನು ವರದಿ ಮಾಡಿದ ಮುಂಬೈ.

3 ತಿಂಗಳ ನಂತರ, ದಿನಕ್ಕೆ ಕಡಿಮೆ ಪ್ರಕರಣಗಳನ್ನು ವರದಿ ಮಾಡಿದ ಮುಂಬೈ.

ದೇಶದ ಹಣಕಾಸು ರಾಜಧಾನಿಯಾದ ಮುಂಬೈ, ಭಾನುವಾರ ನಡೆಸಿದ ಪರೀಕ್ಷೆಗಳಿಂದ 1,033 ಕೊರೊನಾ ಪ್ರಕರಣಗಳನ್ನು ಸೋಮವಾರ ವರದಿ ಮಾಡಿದೆ.

- Advertisement -
- Advertisement -

ಕೊರೊನಾ ವೈರಸ್‌ನಿಂದ ತೀವ್ರ ಕೆಟ್ಟ ಹೊಡೆತ ಅನುಭವಿಸಿದ್ದ ಮುಂಬೈನಲ್ಲಿ ಸೋಮವಾರ ನಡೆಸಿದ 8,776 ಕೊರೊನಾ ವೈರಸ್‌ ಪರೀಕ್ಷೆಗಳ ಫಲಿತಾಂಶ ಹೊರಬಿದಿದ್ದು ಅದರಲ್ಲಿ ಸುಮಾರು 700 ಮಾದರಿಗಳು ಮಾತ್ರ ಪಾಸಿಟಿವ್ ಆಗಿದೆ. ಇದು ಕಳೆದ 100 ದಿನಗಳಲ್ಲಿ ಅತ್ಯಂತ ಕಡಿಮೆ ಪ್ರಕರಣ ದಾಖಲು ಮಾಡಿದ ದಿನವಾಗಿದೆ.

ದೇಶದ ಹಣಕಾಸು ರಾಜಧಾನಿಯಾದ ಮುಂಬೈ, ಭಾನುವಾರ ನಡೆಸಿದ ಪರೀಕ್ಷೆಗಳಿಂದ 1,033 ಕೊರೊನಾ ಪ್ರಕರಣಗಳನ್ನು ವರದಿ ಮಾಡಿತ್ತು. ಪ್ರಕರಣಗಳು ದ್ವಿಗುಣವಾಗಲು ಈಗ 68 ದಿನಗಳನ್ನು ತೆಗೆದುಕೊಳ್ಳುತ್ತಿದ್ದು, ಮುಂಬೈನ ಚೇತರಿಕೆ ಪ್ರಮಾಣವು ಶೇಕಡಾ 73 ರಷ್ಟಿದೆ. ಜುಲೈ 20 ರಿಂದ ಜುಲೈ 26 ರವರೆಗೆ ಮುಂಬೈನಲ್ಲಿನ ಕೊರೊನಾವೈರಸ್ ಪ್ರಕರಣಗಳ ಒಟ್ಟಾರೆ ಬೆಳವಣಿಗೆಯ ದರವು ಶೇಕಡಾ 1.03 ರಷ್ಟಿತ್ತು ಎನ್ನಲಾಗಿದೆ.

ಸೋಮವಾರ, ಇಡೀ ಮಹಾರಾಷ್ಟ್ರದಲ್ಲಿ 7,924 ಪ್ರಕರಣಗಳು ಮತ್ತು 227 ಸಾವುಗಳು ದಾಖಲಾಗಿವೆ. ಮುಂಬೈಯಲ್ಲಿ ಇದುವರೆಗೆ 6,132 ಸಾವುಗಳು ಸಂಭವಿಸಿವೆ.

“ಮುಂಬೈನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಪರೀಕ್ಷೆ ನಡೆಸಿ (8,776) ಕೇವಲ 700 ಪ್ರಕರಣಗಳು ದಾಖಲಾಗಿವೆ. ಇದರಿಂದ ವೈರಸ್ ಅನ್ನು ಪೂರ್ಣ ಪ್ರಮಾಣದಲ್ಲಿ ಹಿಮ್ಮೆಟ್ಟಿಸಲು ಸಾಧ್ಯವಾಗಿದೆ. 3 ತಿಂಗಳ ನಂತರ ಒಂದು ದೊಡ್ಡ ಸಮಾಧಾನ ಸಿಕ್ಕಂತಾಗಿದೆ. ನಿಮ್ಮ ಮಾಸ್ಕ್ ಅನ್ನು ಮುಖದಿಂದ ಕೆಳಗೆ ಇಳಿಸಬೇಡಿ! ಸಂಖ್ಯೆಗಳನ್ನು ಮಾತ್ರ ಇಳಿಸಿ!” ಎಂದು ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ ಟ್ವೀಟ್‌ ಮಾಡಿದ್ದಾರೆ.

ಮುಂಬೈನಲ್ಲಿ ಒಟ್ಟು 1,10,182 ಪ್ರಕರಣಗಳಿದ್ದು, ಈ ಪೈಕಿ 21,812 ಪ್ರಕರಣಗಳು ಮಾತ್ರ ಸಕ್ರಿಯ ಪ್ರಕರಣಗಳಾಗಿವೆ. ನೆರೆಯ ಥಾಣೆಯಲ್ಲಿ 34,471 ಸಕ್ರಿಯ ಪ್ರಕರಣಗಳು ಮತ್ತು ಪುಣೆಯಲ್ಲಿ 48,672 ಸಕ್ರಿಯ ಪ್ರಕರಣಗಳಿವೆ.

ಆದಾಗ್ಯೂ, ಅಧಿಕಾರಿಗಳು ಎರಡನೇ ಅಲೆಗೆ ಹೆದರುತ್ತಿದ್ದಾರೆ. ಲಸಿಕೆ ಬರಲು ಇನ್ನೂ ಸ್ವಲ್ಪ ಸಮಯವಿದೆ ಎಂದು ಹೇಳುತ್ತಿರುವುದರಿಂದ ಬಹಳ ಎಚ್ಚರಿಕೆಯಿಂದಿದ್ದಾರೆ.

ಮುಂಬೈನಲ್ಲಿರುವ ಧಾರವಿ ಏಷ್ಯಾದ ಅತಿದೊಡ್ಡ ಸ್ಲಂ ಆಗಿದ್ದು ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಪ್ರದೇಶದಲ್ಲಿ ಈಗ 98 ಸಕ್ರಿಯ ಪ್ರಕರಣಗಳಿವೆ. ಸೋಮವಾರ ಕೇವಲ ಒಂಬತ್ತು ಹೊಸ ಪ್ರಕರಣಗಳು ವರದಿಯಾಗಿವೆ. ಧಾರವಿ ಯಲ್ಲಿ ಒಟ್ಟು 2,540 ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ಉತ್ತರ ಪ್ರದೇಶದ ಕೊರೊನಾ ರೋಗಿಯ ವೀಡಿಯೋ: ಆತನ ಸಾವಿನ ನಂತರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...