Homeಮುಖಪುಟಕೊರೊನಾ ಎಫೆಕ್ಟ್: 1,100 ಉದ್ಯೋಗಿಗಳನ್ನು ವಜಾಗೊಳಿಸಲಿರುವ ಸ್ವಿಗ್ಗಿ

ಕೊರೊನಾ ಎಫೆಕ್ಟ್: 1,100 ಉದ್ಯೋಗಿಗಳನ್ನು ವಜಾಗೊಳಿಸಲಿರುವ ಸ್ವಿಗ್ಗಿ

ಕೆಲವೇ ದಿನದ ಹಿಂದೆ ಜೊಮ್ಯಾಟೋ ಕೂಡಾ ತನ್ನ ಉದ್ಯೋಗಿಗಳ ಶೇಕಡಾ 13 ರಷ್ಟು ಜನರನ್ನು ವಜಾಗೊಳಿಸಿತ್ತು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದಿಂದ ನಷ್ಟಕ್ಕೆ ತುತ್ತಾಗಿರುವುದರಿಂದ ಮುಂದಿನ ದಿನಗಳಲ್ಲಿ 1,100 ಉದ್ಯೋಗಿಗಳನ್ನು ವಜಾಗೊಳಿಸಲಾಗುವುದು ಎಂದು ಆಹಾರ ವಿತರಣಾ ಕಂಪನಿ ಸ್ವಿಗ್ಗಿ ತಿಳಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವುದನ್ನು ತಡೆಯಲು ಲಾಕ್‌ಡೌನ್‌ನ ನಾಲ್ಕನೇ ಹಂತಕ್ಕೆ ದೇಶ ಪ್ರವೇಶಿಸುತ್ತಿದ್ದಂತೆ ಸ್ವಿಗ್ಗಿಯಲ್ಲಿ ಉದ್ಯೋಗಿಗಳ ವಜಾಗೊಳಿಸುವ ಸುದ್ದಿ ಬರುತ್ತಿವೆ. “ದುರದೃಷ್ಟಕರವಾಗಿ ಉದ್ಯೋಗಿಗಳನ್ನು ಕಡಿಮೆಗೊಳಿಸುವ ಒತ್ತಡ ಎದುರಿಸಬೇಕಾಗಿರುವುದರಿಂದ ಇಂದು ಸ್ವಿಗ್ಗಿಗೆ ಅತ್ಯಂತ ದುಃಖದ ದಿನವಾಗಿದೆ” ಎಂದು ಸ್ವಿಗ್ಗಿ ಸಹ-ಸಂಸ್ಥಾಪಕ ಮತ್ತು ಸಿಇಒ ಶ್ರೀಹರ್ಷ ಮಜೆಟಿ ಅವರು ಮೇ 18 ರಂದು ಕಂಪನಿಯ ಉದ್ಯೋಗಿಗಳಿಗೆ ಇಮೇಲ್‌ನಲ್ಲಿ ಬರೆದಿದ್ದಾರೆ ಎಂದು ಕಂಪನಿಯ ಬ್ಲಾಗ್ ವರದಿ ಮಾಡಿದೆ.

ಕೊರೊನಾ ಪ್ರಾರಂಭವಾದಾಗಿನಿಂದ ಕಂಪನಿಯು ತನ್ನ ಅಡುಗೆ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಮುಚ್ಚಲು ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ. ಪ್ರಸ್ತುತ ವಜಾಗೊಳ್ಳುತ್ತಿರುವ ಸಂಖ್ಯೆಯೂ ಸ್ವಿಗ್ಗಿ ಕಂಪೆನಿಯ 14% ಸಿಬ್ಬಂದಿಗಳಷ್ಟಿದೆ.

ಕೆಲವೇ ದಿನದ ಹಿಂದೆ ಮತ್ತೊಂದು ರೆಸ್ಟೋರೆಂಟ್ ಅಗ್ರಿಗೇಟ್ ಕಂಪೆನಿ ಜೊಮ್ಯಾಟೋ ತನ್ನ ಉದ್ಯೋಗಿಗಳಲ್ಲಿ ಶೇಕಡಾ 13 ರಷ್ಟು ಜನರನ್ನು ವಜಾಗೊಳಿಸಿತ್ತು.

ಮುಂದಿನ ಕೆಲವು ದಿನಗಳಲ್ಲಿ ಕಂಪನಿಯ ಎಚ್‌ಆರ್‌ ತಂಡವು ಉದ್ಯೋಗ ಕಳೆದುಕೊಳ್ಳುವ ನೌಕರರನ್ನು ಸಂಪರ್ಕಿಸುತ್ತದೆ ಎಂದಿರುವ ಅವರು, ಉದ್ಯೋಗ ಕಳೆದುಕೊಳ್ಳುತ್ತಿರುವ ಸಿಬ್ಬಂದಿಗೆ ಸ್ವಿಗ್ಗಿ “ಉತ್ತಮ ಆರ್ಥಿಕ, ಭಾವನಾತ್ಮಕ ಮತ್ತು ವೃತ್ತಿ-ಸಂಬಂಧಿತ ಬೆಂಬಲವನ್ನು ಒದಗಿಸಲು ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಈ ಉದ್ಯೋಗಿಗಳಿಗೆ ಸ್ವಿಗ್ಗಿ ಕನಿಷ್ಠ ಮೂರು ತಿಂಗಳ ಸಂಬಳವನ್ನು ನೀಡುತ್ತದೆ. ಇದರ ಜೊತೆಗೆ, ಇಷ್ಟು ವರ್ಷ ಕೆಲಸ ಮಾಡಿದವರಿಗೆ ವರ್ಷಕ್ಕೆ ಒಂದು ತಿಂಗಳಿನಂತೆ ಸಂಬಳ ನೀಡಲಾಗುವುದು. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಲಾಗುವುದು ಎಂದು ಕಂಪನಿ ತಿಳಿಸಿದೆ.

ಈ ಉದ್ಯೋಗಿಗಳ ಕುಟುಂಬಗಳಿಗೆ ಅಸ್ತಿತ್ವದಲ್ಲಿರುವ ವೈದ್ಯಕೀಯ ವಿಮಾ ರಕ್ಷಣೆಯನ್ನು ಡಿಸೆಂಬರ್ 31, 2020 ರವರೆಗೆ ವಿಸ್ತರಿಸಿದೆ ಎಂದು ಕಂಪನಿ ತಿಳಿಸಿದೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...