Homeಚಳವಳಿಕೊರೊನಾ ಸುತ್ತ ಸುಳ್ಳು ಹರಡುವವರ ವಿರುದ್ದ AIDWA-AIPSN ಅಭಿಯಾನ

ಕೊರೊನಾ ಸುತ್ತ ಸುಳ್ಳು ಹರಡುವವರ ವಿರುದ್ದ AIDWA-AIPSN ಅಭಿಯಾನ

- Advertisement -
- Advertisement -

ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (ಎಐಡಿಡಬ್ಲ್ಯೂಎ) ಮತ್ತು ಅಖಿಲ ಭಾರತ ಪೀಪಲ್ಸ್ ಸೈನ್ಸ್ ನೆಟ್‌ವರ್ಕ್ (ಎಐಪಿಎಸ್ಎನ್) ಜುಲೈ 23 ರಿಂದ ಕೊರೊನಾವನ್ನು ಗುಣಪಡಿಸುತ್ತೇವೆ ಎನ್ನುವ ವಿವಿಧ ಮೂಡನಂಬಿಕೆಗಳು ಮತ್ತು ಸುಳ್ಳು ಚಿಕಿತ್ಸೆಗಳ ವಿರುದ್ಧ ಜಂಟಿ ಅಭಿಯಾನವನ್ನು ನಡೆಸಲಿವೆ.

ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಎಐಡಿಡಬ್ಲ್ಯೂಎ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಡಾ. ಲಕ್ಷ್ಮಿ ಸೆಹಗಲ್ ನಿಧನ ದಿನವಾದ ಗುರುವಾರ ಈ ಅಭಿಯಾನ ಪ್ರಾರಂಭವಾಗಲಿದೆ. ಮೂಡನಂಬಿಕೆ ವಿರೋಧಿ ಪ್ರಚಾರಕ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಬಲಪಂಥೀಯ ಶಕ್ತಿಗಳು ಹತ್ಯೆ ಮಾಡಿದ ದಿನಾಂಕವಾದ ಆಗಸ್ಟ್ 20 ರಂದು ಇದರ ಸಮಾರೋಪ ನಡೆಯಲಿದೆ ಎಂದು ಪ್ರಚಾರ ಪ್ರಕಟನೆ ತಿಳಿಸಿದೆ.

ಪರೀಕ್ಷಿಸಲ್ಪಡದ ಆಯುರ್ವೇದ ಔಷಧಿಗಳನ್ನು ಪ್ರತಿರೋಧಕಗಳಾಗಿ ಅಥವಾ ಕೊರೊನಾ ವೈರಸ್‌ಗೆ ಪರಿಹಾರವೆಂದು ಹೇಳಲಾಗುತ್ತಿರುವ ಈ ಸಮಯದಲ್ಲಿ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ.

“ಕೊರೊನಾವನ್ನು ಗುಣಪಡಿಸುತ್ತದೆ ಹಾಗೂ ತಡೆಗಟ್ಟುತ್ತದೆ ಎಂದು ಯಾವುದೇ ಸಾಬೀತಾಗದ ಅನೇಕ ಸಾಂಪ್ರದಾಯಿಕವಾದಿ ಔಷಧಿಳನ್ನು ಪ್ರತಿಪಾದಿಸಲಾಗುತ್ತಿದೆ. ಸಾಂಕ್ರಾಮಿಕದ ಹೆಸರಲ್ಲಿ ಸಾಮಾಜದಲ್ಲಿ ಸಂಪ್ರದಾಯವಾದವನ್ನು, ಕೋಮು ಪೂರ್ವಾಗ್ರಹಗಳನ್ನು ಮತ್ತು ಪುರುಷ ಪ್ರಧಾನ ಕಲ್ಪನೆಗಳನ್ನು ಹೆಚ್ಚಿಸಲು ಸಂಘ ಪರಿವಾರ ಪ್ರಯತ್ನಗಳು ನಡೆಯುತ್ತಿವೆ. ಇದನ್ನು ಪ್ರಗತಿಪರ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಗ್ಗಟ್ಟಿನಿಂದ ವಿರೋಧಿಸಬೇಕು” ಎಂದು ಜಂಟಿ-ಪ್ರಚಾರ ಪ್ರಕಟನೆ ಕೋರಿದೆ.

“ಈ ಅಭಿಯಾನವು ನಮ್ಮನ್ನು ಹಿಂದಕ್ಕೆ ಕರೆದೊಯ್ಯುವ ಸರ್ಕಾರ ಮತ್ತು ಅಸ್ಪಷ್ಟವಾದಿ ಶಕ್ತಿಗಳ ಪ್ರಯತ್ನಗಳನ್ನು ವಿರೋಧಿಸುತ್ತದೆ. ಜಾತ್ಯತೀತತೆ, ಲಿಂಗ ಸಮಾನತೆ, ವಿಮರ್ಶಾತ್ಮಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವದ ಮೌಲ್ಯಗಳನ್ನು ಈ ಅಭಿಯಾನವು ಎತ್ತಿಹಿಡಿಯುತ್ತದೆ, ಇವೆಲ್ಲವು ಪ್ರಜಾಪ್ರಭುತ್ವ ಸಮಾಜವನ್ನು ನಿರ್ಮಿಸಲು ಅವಶ್ಯಕವಾಗಿದೆ” ಪ್ರಕಟನೆ ಹೇಳಿದೆ.


ಓದಿ: ಕರ್ನಾಟಕದ ಕೊರೊನಾ ಡಾಕ್ಟರ್ ಏನು ಹೇಳುತ್ತಾರೆ? ಡಾ.ಆಸಿಮ ಬಾನು ಸಂದರ್ಶನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...