ಏರ್ ಇಂಡಿಯಾ ಪತನ: ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಬಹುತೇಕರ ಸಾವಿನ ಶಂಕೆ
ಅಹಮದಾಬಾದ್: ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಪತನದಲ್ಲಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಪ್ರಯಾಣಿಕರಲ್ಲಿ 241 ಜನರು ಮೃತಪಟ್ಟಿರುವ ಶಂಕೆಯಿದೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿರುವುದು ದೃಢವಾಗಿದೆ. ಆತನನ್ನು ಅಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ದೃಢಪಟ್ಟಿರುವ ವ್ಯಕ್ತಿಯನ್ನು 40 ವರ್ಷದ ರಮೇಶ್ ವಿಶ್ವಾಸ್ ಕುಮಾರ್ ಎಂದು ಗುರುತಿಸಲಾಗಿದೆ. ಅವರಿಗೆ ಅಹಮದಾಬಾದ್ನ ಅಸರ್ವಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಚಿಕಿತ್ಸೆ ಪಡೆಯುತ್ತಿದ್ದು … Continue reading ಏರ್ ಇಂಡಿಯಾ ಪತನ: ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಬಹುತೇಕರ ಸಾವಿನ ಶಂಕೆ
Copy and paste this URL into your WordPress site to embed
Copy and paste this code into your site to embed