Homeಮುಖಪುಟಭಾರತದ 130 ಕೋಟಿ ಜನರು ಹಿಂದೂಗಳು ಎಂದ ಮೋಹನ್‌ ಭಾಗವತ್‌, ಅಲ್ಲ ಎಂದು ರಾಮದಾಸ್‌ ಅಠಾವಳೆ...

ಭಾರತದ 130 ಕೋಟಿ ಜನರು ಹಿಂದೂಗಳು ಎಂದ ಮೋಹನ್‌ ಭಾಗವತ್‌, ಅಲ್ಲ ಎಂದು ರಾಮದಾಸ್‌ ಅಠಾವಳೆ…

- Advertisement -
- Advertisement -

ಸಂಘವು ಭಾರತದ 130 ಕೋಟಿ ಜನರನ್ನು ಅವರ ಧರ್ಮ ಮತ್ತು ಸಂಸ್ಕೃತಿಯನ್ನು ಲೆಕ್ಕಿಸದೆ ಹಿಂದೂ ಸಮಾಜವೆಂದು ಪರಿಗಣಿಸುತ್ತದೆ ಎಂದಿರುವ ಮೋಹನ್‌ ಭಾಗವತ್‌ ಅವರ ಹೇಳಿಕೆಯನ್ನು ಬಿಜೆಪಿ ಮಿತ್ರಪಕ್ಷ ಆರ್‌ಪಿಐನ ರಾಮದಾಸ್‌ ಅಠಾವಳೆ ಖಂಡಿಸಿದ್ದಾರೆ.

“ಎಲ್ಲಾ ಭಾರತೀಯರು ಹಿಂದೂಗಳು ಎಂದು ಹೇಳುವುದು ಸರಿಯಲ್ಲ. ನಮ್ಮ ದೇಶದಲ್ಲಿ ಎಲ್ಲರೂ ಬೌದ್ಧರಾಗಿದ್ದ ಕಾಲವೊಂದಿತ್ತು. ಮೋಹನ್ ಭಾಗವತ್‌ರವರು ಎಲ್ಲರೂ ಭಾರತೀಯರು ಎಂದರೆ ಅದು ಒಳ್ಳೆಯದು. ನಮ್ಮ ದೇಶದಲ್ಲಿ ಬೌದ್ಧ, ಸಿಖ್, ಹಿಂದೂ, ಕ್ರಿಶ್ಚಿಯನ್, ಪಾರ್ಸಿ, ಜೈನ್, ಲಿಂಗಾಯತ ಮುಂತಾದ ನಂಬಿಕೆಗಳುಳ್ಳ ವಿವಿಧ ಸಮುದಾಯಗಳು ಇಲ್ಲಿ ವಾಸಿಸುತ್ತಿವೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವರರಾದ ರಾಮದಾಸ್ ಅಠಾವಳೆ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸ್ಥಾಪಿಸಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಯ ಬಣಕ್ಕೆ ರಾಮದಾಸ್ ಅಠಾವಳೆ ಮುಖ್ಯಸ್ಥರಾಗಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೈದರಾಬಾದ್‌ನಲ್ಲಿ ನಡೆದ ಸಂಘಟನೆಯ ಸಭೆಯಲ್ಲಿ ಮಾತನಾಡುತ್ತಾ “ಭಾರತಾಂಬೆಯ ಮಗ, ಅವನು ಯಾವುದೇ ಭಾಷೆ ಮಾತನಾಡಲಿ, ಯಾವುದೇ ಪ್ರದೇಶದಿಂದ ಬಂದಿರಲಿ, ಯಾವುದೇ ರೀತಿಯ ಪೂಜೆಯನ್ನು ಅನುಸರಿಸಲಿ ಅಥವಾ ಯಾವುದೇ ಪೂಜೆಯನ್ನು ನಂಬದಿರಲಿ, ಆತ ಹಿಂದೂ ಆಗಿರುತ್ತಾನೆ… ಈ ನಿಟ್ಟಿನಲ್ಲಿ ಸಂಘದ ಪ್ರಕಾರ ಭಾರತದ ಎಲ್ಲಾ 130 ಕೋಟಿ ಜನರು ಹಿಂದೂ ಸಮಾಜದವರು” ಎಂದು ಅವರು ಹೇಳಿದ್ದರು.

ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌ನ ಮುಖ್ಯಸ್ಥರ ಹೇಳಿಕೆಗಳನ್ನು ವಿರೋಧ ಪಕ್ಷಗಳಾದ ಬಿಎಸ್‌ಪಿಯ ಮಾಯಾವತಿ ಮತ್ತು ಎಐಎಂಐಎಂ ಮುಖ್ಯಸ್ಥ ಅಸ್ಸಾದುದ್ದೀನ್ ಒವೈಸಿ ಕೂಡ ಖಂಡಿಸಿದ್ದಾರೆ. “ಭಾರತವು ಕೇವಲ ಒಂದು ಧರ್ಮವನ್ನು ಹೊಂದಿರಬೇಕು ಎಂದು ಆರ್‌ಎಸ್ಎಸ್ ಬಯಸಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನವು ಅಸ್ತಿತ್ವದಲ್ಲಿರುವವರೆಗೂ ಅದು ಆಗುವುದಿಲ್ಲ. ಈ ಭರತ ಭೂಮಿ ಎಲ್ಲಾ ಧರ್ಮಗಳನ್ನು ನಂಬುತ್ತದೆ” ಎಂದು ಓವೈಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆರೆಸ್ಸೆಸ್ಸಿನ ಚೀಫ್ ಗೆಸ್ಟ್ ಮೋಹನ್ ಭಗವತ್ ರವರು ದೇಶವನ್ನು ಮುನ್ನಡೆಸುವ ಕಾರ್ಯತಂತ್ರ ನರೇಂದ್ರ ಮೋದಿಯವರ ಅಥವಾ ಮೋಹನ್ ಭಗವತ್ ರವರ ದ ಜನಸಾಮಾನ್ಯರು ಅರ್ಥಮಾಡಿಕೊಳ್ಳುವುದೇ ಕಷ್ಟಕರವಾಗಿದೆ

    ಮೋದಿ ಪ್ರಧಾನಮಂತ್ರಿಯಾಗಲು ಪ್ರಣಾಳಿಕೆಗಳು ಹೇಳಿದ್ದೇ ಬೇರೆ
    ಮೇಕ್ ಇನ್ ಇಂಡಿಯಾ ಸ್ವಚ್ಛ ಭಾರತ ಭ್ರಷ್ಟಾಚಾರ ಮುಕ್ತ ಬ್ಲಾಕ್ ಮನಿ ಬೇನಾಮಿ ಆಸ್ತಿ ಮಾಡುವವರಿಗೆ ಕಠಿಣ ಕ್ರಮ ಉದ್ಯೋಗ ವ್ಯವಸ್ಥೆ ರೂಪಿಸುವುದಾಗಿ ಹೇಳಿ ಇದನ್ನೆಲ್ಲ ಸಂಪೂರ್ಣ ಮರೆತು

    ಮೋಹನ್ ಭಗವತರ ಕೈಗೊಂಬೆಯಾಗಿ ಹಿಂದುತ್ವವನ್ನು
    ಜನಸಾಮಾನ್ಯರ ಎಲ್ಲರ ಮೇಲೆ ನಿರಂತರವಾಗಿ ಹಿಂಸಾಚಾರ ಕೋಮುಗಲಭೆಗಳಿಗೆ ಕರೆ ಕೊಡುತ್ತಿರುವ ಕೆಲಸಗಳನ್ನು ಮಾಡುತ್ತಿದ್ದಾರೆ

    ವಲಸೆ ಬಂದಿರುವ ಆರ್ಯರ ಮಾತುಗಳ ಮುಂದೆ ಪ್ರಾಮಾಣಿಕ ನಿಂದಿಸಿರುವ ಮೋದಿಯನ್ನು ಜನಸಾಮಾನ್ಯರು ನಂಬಿ ಓಟು ಕೊಟ್ಟಿದ್ದ ತಪ್ಪಿಗೆ ಅನುಭವಿಸಲೇಬೇಕು ಆರೆಸಸ್ ಸನಾತನ ಸಂಸ್ಥೆಗೆ ಮಾರಾಟ ವಾಗಿದ್ದಾರೆ ಎಂದೆನಿಸುತ್ತದೆ
    ನರೇಂದ್ರ ಮೋದಿಯವರು

    ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಅಧಿಕಾರಿ ಮಾಡುತ್ತಿರುವವರು ಎಂದರೆ ತಪ್ಪಾಗಲಾರದು ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...