Homeಮುಖಪುಟತನ್ನ ಮರುನಾಮಕರಣದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್!

ತನ್ನ ಮರುನಾಮಕರಣದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್!

ಅಕ್ಟೋಬರ್ 16, 2018 ರಂದು ರಾಜ್ಯ ಸರ್ಕಾರವು ಅಲಹಾಬಾದ್ ಜಿಲ್ಲೆಯನ್ನು ಪ್ರಯಾಗರಾಜ್ ಎಂದು ಮರುನಾಮಕರಣ ಮಾಡಿದೆ ಎಂಬ ಕಾರಣಕ್ಕೆ ಹೈಕೋರ್ಟ್ ಹೆಸರನ್ನು ಮರುಹೆಸರಿಸುವಂತೆ ಅರ್ಜಿದಾರರು ಮನವಿ ಸಲ್ಲಿಸಿದ್ದರು.

- Advertisement -
- Advertisement -

ಅಲಹಾಬಾದ್ ಹೈಕೋರ್ಟ್‌ಗೆ ಪ್ರಯಾಗ್‌ರಾಜ್ ಹೈಕೋರ್ಟ್ ಅಥವಾ ಉತ್ತರಪ್ರದೇಶ ಹೈಕೋರ್ಟ್ ಎಂದು ಮರುನಾಮಕರಣ ಮಾಡಬೇಕು ಎನ್ನುವ ಮನವಿಯನ್ನು ಸ್ವತಃ ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.

ಹೈಕೋರ್ಟ್‌ನ ಲಕ್ನೋ ಪೀಠವು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ರೂಪದಲ್ಲಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ, ಇದನ್ನು ಕೇವಲ ‘ಪ್ರಚಾರದ ದಾವೆ’ ಎಂದು, ನ್ಯಾಯವಾದಿ ಪಿ.ಕೆ.ಜೈಸ್ವಾಲ್ ಮತ್ತು ನ್ಯಾಯಮೂರ್ತಿ ಡಿ.ಕೆ.ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠವು, ವಕೀಲ ಅಶೋಕ್ ಪಾಂಡೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ:  ಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

ಅಕ್ಟೋಬರ್ 16, 2018 ರಂದು ರಾಜ್ಯ ಸರ್ಕಾರವು ಅಲಹಾಬಾದ್ ಜಿಲ್ಲೆಯನ್ನು ಪ್ರಯಾಗರಾಜ್ ಎಂದು ಮರುನಾಮಕರಣ ಮಾಡಿದೆ ಎಂಬ ಕಾರಣಕ್ಕೆ ಹೈಕೋರ್ಟ್ ಹೆಸರನ್ನು ಮರುಹೆಸರಿಸುವಂತೆ ಅರ್ಜಿದಾರರು ಮನವಿ ಸಲ್ಲಿಸಿದ್ದರು.

ಇತ್ತೀಚಿನ ಆದೇಶದಲ್ಲಿ, “ಜಿಲ್ಲೆಯ ಹೆಸರನ್ನು ಮರುನಾಮಕರಣ ಮಾಡುವುದು ಸಾಂವಿಧಾನದ ಅಡಿಯ ಶಾಸಕಾಂಗದ ಅಧಿಕಾರದಲ್ಲಿದೆ. ಆದ್ದರಿಂದ, ಈ ವಿಷಯದಲ್ಲಿ ತಾನು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ” ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾತ್ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಾಗಿನಿಂದ ಹಲವಾರು ಸ್ಥಳಗಳ ಹೆಸರನ್ನು ಮರುನಾಮಕರಣ ಮಾಡಿದೆ. ಇತ್ತೀಚೆಗೆ ಆಗ್ರಾದ ಮೊಘಲ್ ಮ್ಯೂಸಿಯಂಗೆ ಛತ್ರಪತಿ ಶಿವಾಜಿ ಹೆಸರಿಡಲಾಗುವುದು ಎಂದು ಯೋಗಿ ಟ್ವೀಟ್ ಮಾಡಿದ್ದರು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

“ಯೋಗಿ ಸರ್ಕಾರ ಹೆಸರು ಬದಲಾಯಿಸುವುದರಲ್ಲೇ ಆಡಳಿತ ನಡೆಸುತ್ತಿದೆ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು.


ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...