ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

ಶಾರ್ಜಾದಲ್ಲಿ ಮಹಿಳೆಯೊಬ್ಬರು ತನ್ನ ಒಂದೂವರೆ ವರ್ಷದ ಮಗಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಸಂಬಂಧ ಕೇರಳದ ಕೊಲ್ಲಂ ಜಿಲ್ಲೆಯ ಕುಂದರಾ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ವಿಪಂಚಿಕಾ ಅವರ ಗಂಡ ನಿತೀಶ್ ಅವರನ್ನು ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಗುರುತಿಸಲಾಗಿದ್ದು, ಎರಡನೇ ಆರೋಪಿಯಾಗಿ ಅತ್ತಿಗೆ ನೀತು ಮತ್ತು ಮೂರನೇ ಆರೋಪಿಯಾಗಿ ಮಾವ ಮೋಹನನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಲಾಗಿದೆ. ಕಳೆದ ಮಂಗಳವಾರ ಶಾರ್ಜಾದ ಅಲ್ ನಹ್ದಾದಲ್ಲಿ … Continue reading ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ