Homeಮುಖಪುಟಅಮೆಜಾನ್ ಪ್ರೈಮ್‌ಗೆ ಕಾಲಿಟ್ಟ ಅಲ್ಲು ಅರ್ಜುನ್ ಅಭಿನಯದ ಇತ್ತೀಚೆಗೆ ಬಿಡುಗಡೆಯಾದ ’ಪುಷ್ಪ’

ಅಮೆಜಾನ್ ಪ್ರೈಮ್‌ಗೆ ಕಾಲಿಟ್ಟ ಅಲ್ಲು ಅರ್ಜುನ್ ಅಭಿನಯದ ಇತ್ತೀಚೆಗೆ ಬಿಡುಗಡೆಯಾದ ’ಪುಷ್ಪ’

- Advertisement -
- Advertisement -

ಇತ್ತೀಚೆಗಷ್ಟೇ (ಡಿಸೆಂಬರ್ 17) ಬಿಡುಗಡೆಯಾಗಿದ್ದ ನಟ ಅಲ್ಲು ಅರ್ಜುನ್, ನಟಿ ರಶ್ಮಿಕಾ ಮಂದಣ್ಣ ಅಭಿನಯದ “ಪುಷ್ಪ: ದಿ ರೈಸ್” ಒಟಿಟಿ ವೇದಿಕೆ ಅಮೆಜಾನ್ ಪ್ರೈಮ್ ವಿಡಿಯೋಗೆ ಕಾಲಿಡಲಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ.

ಅಮೆಜಾನ್ ಪ್ರೈಮ್ ವಿಡಿಯೋ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಿಂದ ಬುಧವಾರ ಈ ವಿಷಯವನ್ನು ಹಂಚಿಕೊಂಡಿದ್ದಾರೆ, ಅಲ್ಲು ಅರ್ಜುನ್ ಅವರ “ಪುಷ್ಪ: ದಿ ರೈಸ್” ಜನವರಿ 7 ರಂದು ಅಮೆಜಾನ್ ಪ್ರೈಮ್ ವೀಡಿಯೊದಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಲಾಗಿದೆ.

ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಡಿಸೆಂಬರ್ 17, 2021 ರಂದು ಸಿನಿಮಾ ಮಂದಿರಗಳಲ್ಲಿ ಬಿಡುಗಡೆಯಾಗಿ, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ 20 ದಿನಗಳಲ್ಲಿಯೇ ಒಟಿಟಿಯಲ್ಲಿ ತೆರೆ ಕಾಣುತ್ತಿದೆ.

ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

“ಅವನು ಹೋರಾಡುತ್ತಾನೆ. ಓಡುತ್ತಾನೆ. ಜಿಗಿಯುತ್ತಾನೆ. ಆದರೆ ಅವನು ಶರಣಾಗುವುದಿಲ್ಲ! #PushpaOnPrime ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡದಲ್ಲಿ ಜನವರಿ 7 ರಿಂದ ವೀಕ್ಷಿಸಿ” ಎಂದು ಟ್ವೀಟ್ ಮಾಡಲಾಗಿದೆ.

ರಕ್ತ ಚಂದನ ಕಳ್ಳಸಾಗಣಿಕೆ ಕಥಾ ಹಂದರದ ಪುಷ್ಪ: ದಿ ರೈಸ್ ಚಿತ್ರವನ್ನು ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವನ್ನು ಸುಕುಮಾರ್ ನಿರ್ದೇಶಿಸಿದ್ದಾರೆ. ಮಲಯಾಳಂ ಸಿನಿಮಾ ಸ್ಟಾರ್ ಫಹದ್ ಫಾಸಿಲ್ ಅವರ ಚೊಚ್ಚಲ ತೆಲುಗು ಚಿತ್ರವಾಗಿದೆ. ನಟ ಡಾಲಿ ಧನಂಜಯ್ ಈ ಚಿತ್ರದ ಭಾಗವಾಗಿದ್ದಾರೆ.


ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...