Homeಅಂತರಾಷ್ಟ್ರೀಯ’ಉಸಿರು ಬಿಗಿ ಹಿಡಿದ ಅಮೆರಿಕಾ’ - ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

’ಉಸಿರು ಬಿಗಿ ಹಿಡಿದ ಅಮೆರಿಕಾ’ – ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಮಾಜಿ ಉಪಾಧ್ಯಕ್ಷ ಜೋ ಬೈಡೆನ್‌ ನಡುವಿನ ರಾಜಕೀಯ ಸಮರವನ್ನು ಜಾಗತಿಕ ಮಾಧ್ಯಮ ವಿಶೇಷವಾಗಿ ವರದಿ ಮಾಡಿದೆ.

- Advertisement -
- Advertisement -

ಅಮೆರಿಕಾ ಅಧ್ಯಕ್ಷೀಯ ಚುನಾವಣೆ ರೋಚಕ ಘಟ್ಟ ತಲುಪಿದ್ದು ಇಡೀ ವಿಶ್ವವೇ ಸ್ಪಷ್ಟ ಚಿತ್ರಣಕ್ಕಾಗಿ ಕುತೂಹಲದಿಂದ ಅಮೆರಿಕದತ್ತ ನೋಡುತ್ತಿದೆ. ಇದೇ ಮೊದಲ ಬಾರಿಗೆ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಯೊಬ್ಬರು ಅತಿ ಹೆಚ್ಚು ಮತ ಪಡೆದ ದಾಖಲೆ ಒಂದೆಡೆಯಾದರೆ, ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಟ್ರಂಪ್ ತಾನು ಸುಪ್ರೀಂಕೋರ್ಟ್‌ಗೆ ಮೊರೆ ಹೋಗುತ್ತೇನೆ ಎಂದು ಹೇಳುತ್ತಿದ್ದಾರೆ.

ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಮಾಜಿ ಉಪಾಧ್ಯಕ್ಷ ಜೋ ಬೈಡೆನ್‌ ನಡುವಿನ ರಾಜಕೀಯ ಸಮರವನ್ನು ಜಾಗತಿಕ ಮಾಧ್ಯಮ ವಿಶೇಷವಾಗಿ ವರದಿ ಮಾಡಿದೆ. ಅವುಗಳ ಮುಖಪುಟ ವರದಿ ಹಾಗೂ ಶೀರ್ಷಿಕೆಗಳು ಇಲ್ಲಿವೆ.

ಇದನ್ನೂ ಓದಿ: ಶ್ವೇತಭವನದ ಹೊರಗೆ ಗುಂಡು ಹಾರಾಟ; ಪತ್ರಿಕಾಗೋಷ್ಟಿಯಿಂದ ಹೊರನಡೆದ ಟ್ರಂಪ್

ಅಮೆರಿಕದ ವಾಷಿಂಗ್‌ಟನ್ ಪೋಸ್ಟ್, ಯುಎಸ್‌ಎ ಟುಡೆ, ಸ್ಯಾನ್‌‌ಫ್ರಾನ್ಸಿಸ್ಕೋ ಕ್ರಾನಿಕಲ್, ದಿ ಸನ್ ಸೇರಿದಂತೆ ಅಮೆರಿಕದ ಪ್ರತಿಷ್ಟಿತ ಪತ್ರಿಕೆಗಳು ಚುನಾವಣೆಯನ್ನು ವಿಸ್ತೃತವಾಗಿ ವರದಿ ಮಾಡಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಬೆಳಗಾವಿ ಮೂಲದ ಶ್ರೀ ಥಾಣೇದಾರ್‌ ’ಪ್ರತಿನಿಧಿ ಸಭೆ’ಗೆ ಆಯ್ಕೆ

ಇಂಗ್ಲೇಂಡಿನ ಪ್ರತಿಷ್ಟಿತ ಪತ್ರಿಕೆಗಳಾದ ದಿ ಗಾರ್ಡಿಯನ್, ಡೈಲಿ ಟೆಲಿಗ್ರಾಫ್, ಐರಿಷ್ ಟೈಮ್ಸ್ ಹಾಗೂ ದಿ ಟೈಮ್ಸ್ ಕೂಡಾ ಚುನಾವಣೆಯ ಸುದ್ದಿಯನ್ನು ಪ್ರಕಟಿಸಿದೆ.

ದಿ ಟೈಮ್ಸ್ “ಉಸಿರು ಬಿಗಿ ಹಿಡಿದ ಅಮೆರಿಕಾ” ಎಂದು ತನ್ನ ಮುಖಪುಟ ಸುದ್ದಿಗೆ ಶಿರೋನಾಮೆ ನೀಡಿದೆ. ಅಲ್ಲದೆ ಚುನಾವಣೆಯ ವಿಶ್ಲೇಷಣೆಗೆ “ಒಂದು ರಾಷ್ಟ್ರ ವಿಭಜನೆಯಾಗಿದೆ” ಎಂದು ಶಿರ್ಷಿಕೆ ನೀಡಿದೆ.

ಇದನ್ನೂ ಓದಿ: ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

ಇಷ್ಟೇ ಅಲ್ಲದೆ ಜಗತ್ತಿನ ಇತರ ಪ್ರಮುಖ ಪತ್ರಿಕೆಗಳಾದ ಗಲ್ಫ್ ನ್ಯೂಸ್, ದಿ ಜಪಾನ್ ಟೈಮ್ಸ್, ದಿ ಆಸ್ಟ್ರೇಲಿಯನ್, ದಿ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಕೂಡಾ ಚುನಾವಣೆಯ ಸುದ್ದಿಯನ್ನು ಪ್ರಕಟಿಸಿದೆ.

 

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಟ್ರಂಪ್ ಕುರಿತು ಬರ್ನಿ ಸ್ಯಾಂಡರ್ಸ್ ನುಡಿದಿದ್ದ ಭವಿಷ್ಯ ಸತ್ಯವಾದಾಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...