Homeಅಂತರಾಷ್ಟ್ರೀಯ’ಉಸಿರು ಬಿಗಿ ಹಿಡಿದ ಅಮೆರಿಕಾ’ - ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

’ಉಸಿರು ಬಿಗಿ ಹಿಡಿದ ಅಮೆರಿಕಾ’ – ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಮಾಜಿ ಉಪಾಧ್ಯಕ್ಷ ಜೋ ಬೈಡೆನ್‌ ನಡುವಿನ ರಾಜಕೀಯ ಸಮರವನ್ನು ಜಾಗತಿಕ ಮಾಧ್ಯಮ ವಿಶೇಷವಾಗಿ ವರದಿ ಮಾಡಿದೆ.

- Advertisement -
- Advertisement -

ಅಮೆರಿಕಾ ಅಧ್ಯಕ್ಷೀಯ ಚುನಾವಣೆ ರೋಚಕ ಘಟ್ಟ ತಲುಪಿದ್ದು ಇಡೀ ವಿಶ್ವವೇ ಸ್ಪಷ್ಟ ಚಿತ್ರಣಕ್ಕಾಗಿ ಕುತೂಹಲದಿಂದ ಅಮೆರಿಕದತ್ತ ನೋಡುತ್ತಿದೆ. ಇದೇ ಮೊದಲ ಬಾರಿಗೆ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಯೊಬ್ಬರು ಅತಿ ಹೆಚ್ಚು ಮತ ಪಡೆದ ದಾಖಲೆ ಒಂದೆಡೆಯಾದರೆ, ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಟ್ರಂಪ್ ತಾನು ಸುಪ್ರೀಂಕೋರ್ಟ್‌ಗೆ ಮೊರೆ ಹೋಗುತ್ತೇನೆ ಎಂದು ಹೇಳುತ್ತಿದ್ದಾರೆ.

ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಮಾಜಿ ಉಪಾಧ್ಯಕ್ಷ ಜೋ ಬೈಡೆನ್‌ ನಡುವಿನ ರಾಜಕೀಯ ಸಮರವನ್ನು ಜಾಗತಿಕ ಮಾಧ್ಯಮ ವಿಶೇಷವಾಗಿ ವರದಿ ಮಾಡಿದೆ. ಅವುಗಳ ಮುಖಪುಟ ವರದಿ ಹಾಗೂ ಶೀರ್ಷಿಕೆಗಳು ಇಲ್ಲಿವೆ.

ಇದನ್ನೂ ಓದಿ: ಶ್ವೇತಭವನದ ಹೊರಗೆ ಗುಂಡು ಹಾರಾಟ; ಪತ್ರಿಕಾಗೋಷ್ಟಿಯಿಂದ ಹೊರನಡೆದ ಟ್ರಂಪ್

ಅಮೆರಿಕದ ವಾಷಿಂಗ್‌ಟನ್ ಪೋಸ್ಟ್, ಯುಎಸ್‌ಎ ಟುಡೆ, ಸ್ಯಾನ್‌‌ಫ್ರಾನ್ಸಿಸ್ಕೋ ಕ್ರಾನಿಕಲ್, ದಿ ಸನ್ ಸೇರಿದಂತೆ ಅಮೆರಿಕದ ಪ್ರತಿಷ್ಟಿತ ಪತ್ರಿಕೆಗಳು ಚುನಾವಣೆಯನ್ನು ವಿಸ್ತೃತವಾಗಿ ವರದಿ ಮಾಡಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಬೆಳಗಾವಿ ಮೂಲದ ಶ್ರೀ ಥಾಣೇದಾರ್‌ ’ಪ್ರತಿನಿಧಿ ಸಭೆ’ಗೆ ಆಯ್ಕೆ

ಇಂಗ್ಲೇಂಡಿನ ಪ್ರತಿಷ್ಟಿತ ಪತ್ರಿಕೆಗಳಾದ ದಿ ಗಾರ್ಡಿಯನ್, ಡೈಲಿ ಟೆಲಿಗ್ರಾಫ್, ಐರಿಷ್ ಟೈಮ್ಸ್ ಹಾಗೂ ದಿ ಟೈಮ್ಸ್ ಕೂಡಾ ಚುನಾವಣೆಯ ಸುದ್ದಿಯನ್ನು ಪ್ರಕಟಿಸಿದೆ.

ದಿ ಟೈಮ್ಸ್ “ಉಸಿರು ಬಿಗಿ ಹಿಡಿದ ಅಮೆರಿಕಾ” ಎಂದು ತನ್ನ ಮುಖಪುಟ ಸುದ್ದಿಗೆ ಶಿರೋನಾಮೆ ನೀಡಿದೆ. ಅಲ್ಲದೆ ಚುನಾವಣೆಯ ವಿಶ್ಲೇಷಣೆಗೆ “ಒಂದು ರಾಷ್ಟ್ರ ವಿಭಜನೆಯಾಗಿದೆ” ಎಂದು ಶಿರ್ಷಿಕೆ ನೀಡಿದೆ.

ಇದನ್ನೂ ಓದಿ: ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

ಇಷ್ಟೇ ಅಲ್ಲದೆ ಜಗತ್ತಿನ ಇತರ ಪ್ರಮುಖ ಪತ್ರಿಕೆಗಳಾದ ಗಲ್ಫ್ ನ್ಯೂಸ್, ದಿ ಜಪಾನ್ ಟೈಮ್ಸ್, ದಿ ಆಸ್ಟ್ರೇಲಿಯನ್, ದಿ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಕೂಡಾ ಚುನಾವಣೆಯ ಸುದ್ದಿಯನ್ನು ಪ್ರಕಟಿಸಿದೆ.

 

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಟ್ರಂಪ್ ಕುರಿತು ಬರ್ನಿ ಸ್ಯಾಂಡರ್ಸ್ ನುಡಿದಿದ್ದ ಭವಿಷ್ಯ ಸತ್ಯವಾದಾಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...