Homeಮುಖಪುಟವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

ವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

- Advertisement -
- Advertisement -

ಅಮಿರ್ ಖಾನ್ ಮತ್ತು ಕಿರಣ್ ರಾವ್ ದಂಪತಿ 15 ವರ್ಷದ ದಾಂಪತ್ಯಕ್ಕೆ ನಿನ್ನೆಯಷ್ಟೆ ಕೊನೆ ಹಾಡಿದ್ದರು. ಅಮಿರ್ ಖಾನ್ ವಿಚ್ಛೇದನ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ವಿಚ್ಛೇದನದ ಬೆನ್ನಲ್ಲೇ ಅಮಿರ್‌ ಖಾನ್‌ ಮತ್ತು ಕಿರಣ್ ರಾವ್ ತಾವಿಬ್ಬರೂ ಒಂದೇ ಕುಟುಂಬವಾಗಿ ಮುಂದುವರೆಯುತ್ತೇವೆ ಎಂದು ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ಪರಸ್ಪರ ಒಬ್ಬರ ಕೈ ಒಬ್ಬರು ಹಿಡಿದು ತಮ್ಮ ನಡುವೆ ದಾಂಪತ್ಯ ಕೊನೆಗೊಂಡಿರಬಹುದು ಹಾಗೆಂದ ಮಾತ್ರಕ್ಕೆ ತಮ್ಮ ನಡುವಿನ ಅನ್ಯೋನ್ಯತೆಯಲ್ಲಿ ಯಾವುದೇ ಕೊರತೆಯಾಗುವುದಿಲ್ಲವೆಂದು ಸಾರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಅಮಿರ್ ಖಾನ್ ಮತ್ತು ಕಿರಣ್‌ ರಾವ್ ಅಕ್ಕಪಕ್ಕ ಕುಳಿತಿದ್ದು ಅಭಿಮಾನಿಗಳೊಂದಿಗೆ ತಮ್ಮ ಭಾವನೆಯನ್ನು ಆಮಿರ್ ಹಂಚಿಕೊಂಡಿದ್ದಾರೆ. “ನಿಮಗೆ ಬೇಸರವಾಗಿರಬಹುದು, ಸಿಟ್ಟೂ ಬಂದಿರಬಹುದು. ಆಘಾತವಾಗಿರಬಹುದು. ಆದರೆ ನಮ್ಮ ನಿರ್ಧಾರದಿಂದ ನಾವಿಬ್ಬರೂ ಖುಷಿಯಾಗಿದ್ದೇವೆ. ಒಂದು ಕುಟುಂಬವಾಗಿ ಮುಂದುವರೆಯುತ್ತೇವೆ” ಎಂದು ವಿಡಿಯೋದಲ್ಲಿ ಅಮಿರ್ ಖಾನ್ ಹೇಳಿದ್ದಾರೆ.

ನಮ್ಮ ಸಂಬಂಧದಲ್ಲಿ ಬದಲಾವಣೆಯಾಗಿದೆ. ನಾವಿಬ್ಬರು ಒಬ್ಬರಿಗೊಬ್ಬರು ಜೊತೆಯಾಗಿದ್ದೇವೆ. ನಮ್ಮಿಬ್ಬರ ನಡುವೆ ಜಗಳ ಅಥವಾ ಅಸಮಧಾನವಿದೆಯೆಂದು ತಿಳಿಯಬೇಡಿ ಎಂದು ಅಮಿರ್‌ ಖಾನ್-ಕಿರಣ್ ರಾವ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...

ಕುವೈತ್ ವಿದ್ಯುತ್ ಸ್ಥಾವರ, ಉಪ್ಪು ನಿವಾರಣಾ ಘಟಕದ ಮೇಲೆ ಇರಾನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು

ದುಬೈ: ಕುವೈತ್‌ನಲ್ಲಿ ವಿದ್ಯುತ್ ಮತ್ತು ನೀರು ನಿವಾರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸುದ್ದಿ ಸಂಸ್ಥೆ ಕುನಾ ಸೋಮವಾರ ವರದಿ ಮಾಡಿದೆ. ದಾಳಿಯ ಸಮಯದಲ್ಲಿ...

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಖಬರ್ ರಾಜ್‌ಕೋಟ್ ಕಿ ನ್ಯೂಸ್' ಎಂಬ ಆನ್‌ಲೈನ್...

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....