Homeಮುಖಪುಟವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

ವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

- Advertisement -
- Advertisement -

ಅಮಿರ್ ಖಾನ್ ಮತ್ತು ಕಿರಣ್ ರಾವ್ ದಂಪತಿ 15 ವರ್ಷದ ದಾಂಪತ್ಯಕ್ಕೆ ನಿನ್ನೆಯಷ್ಟೆ ಕೊನೆ ಹಾಡಿದ್ದರು. ಅಮಿರ್ ಖಾನ್ ವಿಚ್ಛೇದನ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ವಿಚ್ಛೇದನದ ಬೆನ್ನಲ್ಲೇ ಅಮಿರ್‌ ಖಾನ್‌ ಮತ್ತು ಕಿರಣ್ ರಾವ್ ತಾವಿಬ್ಬರೂ ಒಂದೇ ಕುಟುಂಬವಾಗಿ ಮುಂದುವರೆಯುತ್ತೇವೆ ಎಂದು ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ಪರಸ್ಪರ ಒಬ್ಬರ ಕೈ ಒಬ್ಬರು ಹಿಡಿದು ತಮ್ಮ ನಡುವೆ ದಾಂಪತ್ಯ ಕೊನೆಗೊಂಡಿರಬಹುದು ಹಾಗೆಂದ ಮಾತ್ರಕ್ಕೆ ತಮ್ಮ ನಡುವಿನ ಅನ್ಯೋನ್ಯತೆಯಲ್ಲಿ ಯಾವುದೇ ಕೊರತೆಯಾಗುವುದಿಲ್ಲವೆಂದು ಸಾರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಅಮಿರ್ ಖಾನ್ ಮತ್ತು ಕಿರಣ್‌ ರಾವ್ ಅಕ್ಕಪಕ್ಕ ಕುಳಿತಿದ್ದು ಅಭಿಮಾನಿಗಳೊಂದಿಗೆ ತಮ್ಮ ಭಾವನೆಯನ್ನು ಆಮಿರ್ ಹಂಚಿಕೊಂಡಿದ್ದಾರೆ. “ನಿಮಗೆ ಬೇಸರವಾಗಿರಬಹುದು, ಸಿಟ್ಟೂ ಬಂದಿರಬಹುದು. ಆಘಾತವಾಗಿರಬಹುದು. ಆದರೆ ನಮ್ಮ ನಿರ್ಧಾರದಿಂದ ನಾವಿಬ್ಬರೂ ಖುಷಿಯಾಗಿದ್ದೇವೆ. ಒಂದು ಕುಟುಂಬವಾಗಿ ಮುಂದುವರೆಯುತ್ತೇವೆ” ಎಂದು ವಿಡಿಯೋದಲ್ಲಿ ಅಮಿರ್ ಖಾನ್ ಹೇಳಿದ್ದಾರೆ.

ನಮ್ಮ ಸಂಬಂಧದಲ್ಲಿ ಬದಲಾವಣೆಯಾಗಿದೆ. ನಾವಿಬ್ಬರು ಒಬ್ಬರಿಗೊಬ್ಬರು ಜೊತೆಯಾಗಿದ್ದೇವೆ. ನಮ್ಮಿಬ್ಬರ ನಡುವೆ ಜಗಳ ಅಥವಾ ಅಸಮಧಾನವಿದೆಯೆಂದು ತಿಳಿಯಬೇಡಿ ಎಂದು ಅಮಿರ್‌ ಖಾನ್-ಕಿರಣ್ ರಾವ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...