ಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 40 ವರ್ಷದ ಶಿಕ್ಷಕ ಹಾಗೂ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅರವಿಂದ ಮುಲ್ಜಿ ವಾಧೇರ್ ಎಂಬವರು ತಮ್ಮ ಹುಟ್ಟೂರು ದೇವ್ಲಿ ಗ್ರಾಮದಲ್ಲಿ ಶುಕ್ರವಾರ (ನವೆಂಬರ್ 21) ಆತ್ಮಹತ್ಯೆ ಮಾಡಿಕೊಂಡಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕೆಲಸದ ಹೊರೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೆ ಎಂಬುವುದಾಗಿ ಡೆತ್ ಬರೆದಿಟ್ಟಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ಗಿರ್ ಸೋಮನಾಥ್ ಜಿಲ್ಲೆಯ ಕೋಡಿನಾರ್‌ನ ಛರಾ ಕನ್ಯಾ ಪ್ರಾಥಮಿಕ ಶಾಲೆಯ ಶಿಕ್ಷಕ ಅರವಿಂದ್ ಅವರ ಶವ … Continue reading ಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ