Homeಮುಖಪುಟಡಿಸೆಂಬರ್‌ 15 ರಂದು ಮತ್ತೇ ವಿಧಾನ ಪರಿಷತ್‌ ಅಧಿವೇಶನ: ’ಗೋಹತ್ಯೆ’ ಮಸೂದೆ ಅಂಗೀಕಾರಕ್ಕೆ ತಯಾರಿ?

ಡಿಸೆಂಬರ್‌ 15 ರಂದು ಮತ್ತೇ ವಿಧಾನ ಪರಿಷತ್‌ ಅಧಿವೇಶನ: ’ಗೋಹತ್ಯೆ’ ಮಸೂದೆ ಅಂಗೀಕಾರಕ್ಕೆ ತಯಾರಿ?

- Advertisement -
- Advertisement -

ಡಿಸೆಂಬರ್‌ 10 ರಂದು ಅನಿರ್ಧಿಷ್ಟಾವಧಿ ಕಾಲದವರೆಗೆ ಮುಂದೂಡಲಾಗಿದ್ದ ವಿಧಾನ ಪರಿಷತ್ತಿನ ಕಲಾಪವನ್ನು ಕರ್ನಾಟಕ ಸರ್ಕಾರವು ಮತ್ತೇ ಡಿಸೆಂಬರ್‌ 15 ರಂದು ಕರೆದಿದೆ. ಈ ಬಗ್ಗೆ ವಿಧಾನ ಪರಿಷತ್ತಿನ ಕಾರ್ಯದರ್ಶಿ ಪರಿಷತ್ತಿನ ಎಲ್ಲಾ ಸದಸ್ಯರಿಗೆ ಪತ್ರ ಬರೆದಿದ್ದಾರೆ.

ಅನಿರ್ಧಿಷ್ಟಾವಧಿ ಸಮಯದವರೆಗೂ ಮುಂದೂಡಿದ್ದ ಅಧಿವೇಶನವನ್ನು ಹೀಗೆ ತುರಾತುರಿಯಲ್ಲಿ ಕರೆಯಲು ಕಾರಣ ಗ್ರಾಮ ಪಂಚಾಯತ್ ಚುನಾವಣೆ ಎನ್ನಲಾಗಿದ್ದು, ಅಧಿವೇಶನದಲ್ಲಿ ವಿವಾದಿತ “ಗೋಹತ್ಯೆ ಮಸೂದೆ” ಅಂಗೀಕರಿಸಲು ತಯಾರಿ ನಡೆಸಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

ವಿಧಾನ ಸಭೆಯಲ್ಲಿ ಬಿಜೆಪಿಗೆ ಬಹುಮತವಿದ್ದರೂ ವಿಧಾನ ಪರಿಷತ್ತಿನಲ್ಲಿ ಅದಕ್ಕೆ ಬಹುಮತವಿಲ್ಲ. ಆದರೆ ಭೂಸುಧಾರಣೆ ಕಾಯ್ದೆಗೆ ಜೆಡಿಎಸ್ ಬೆಂಬಲ ನೀಡಿ ಮಸೂದೆಯು ಅಂಗೀಕಾರವಾಗುವಂತೆ ಮಾಡಿರುವ ಹಿನ್ನಲೆಯಲ್ಲಿ ಪ್ರಸ್ತುತ ಅಧಿವೇಶನವು ಭಾರಿ ಕುತೂಹಲವನ್ನು ಹುಟ್ಟಿಸಿದೆ.

ಇದನ್ನೂ ಓದಿ: ರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...