NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ
ಕಲಬುರಗಿ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸಮಯದಲ್ಲಿ ಜನಿವಾರ (ಪವಿತ್ರ ದಾರ) ತೆಗೆದ ವಿವಾದವು ರಾಜ್ಯದಲ್ಲಿ ಕೊನೆಗೊಳ್ಳುವ ಮುನ್ನವೇ, ಪದವಿಪೂರ್ವ ವೈದ್ಯಕೀಯ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಸಂದರ್ಭದಲ್ಲಿ ಭಾನುವಾರ ಮತ್ತೊಂದು ಜನಿವಾರ ತೆಗೆಸಿದ ಪ್ರಕರಣ ನಡೆದಿದೆ. ಕಲಬುರಗಿಯ ಸೇಂಟ್ ಮೇರಿಸ್ ಪಿಯು ಕಾಲೇಜಿನಲ್ಲಿ ಪರೀಕ್ಷಾ ಕೊಠಡಿಗೆ ಪ್ರವೇಶ ನೀಡುವುದಕ್ಕೆ ಮುಂಚಿತವಾಗಿ ವಿದ್ಯಾರ್ಥಿಯೊಬ್ಬನಿಗೆ ಜನಿವಾರ ತೆಗೆಸುವಂತೆ ಒತ್ತಾಯಿಸಲಾಗಿದ್ದು, ನಗರದಲ್ಲಿ ತಸುಗಟ್ಟಲೆ ಧರಣಿ ಮತ್ತು ರಸ್ತೆ ತಡೆ ನಡೆಸಲಾಯಿತು. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ … Continue reading NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed