Homeಚಳವಳಿಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಯೊಬ್ಬರ ಅನುಭವ

ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಯೊಬ್ಬರ ಅನುಭವ

- Advertisement -
- Advertisement -

ಎಲ್ಲೋ ಒಂದು ರೀತಿಯ ಭಯ, ಅರೆಸ್ಟ್ ಆದ್ರೆ ಏನ್ ಮಾಡೋದು? ಯಾರು ಹೊರಗೆ ತರ್ತಾರೆ? ಅಪ್ಪನಿಗೆ ಗೊತ್ತಾದ್ರೆ ಚರ್ಮ ಸುಲಿತಾರೆ! ಆದ್ರೆ, ಪ್ರತಿಭಟನೆಗೆ ಹೋಗ್ದೆ ಇದ್ರೆ? ಛೇ!

ಹೀಗೆ ಯೋಚಿಸಿ, ಕೊನೆಗೂ ಮನೆಯಿಂದ ಸುಮಾರು ವಿದ್ಯಾರ್ಥಿಗಳು ಬೆಂಗಳೂರಿನ ಬೀದಿಗೆ ಇಳಿದೇಬಿಟ್ಟೆವು! ನಮಗೆ ಆ ಕ್ಷಣದಲ್ಲಿ ನಾವು ಮುಖ್ಯ ಆಗಿರ್ಲಿಲ್ಲ. ಸರ್ಕಾರದ ವಿರುದ್ಧ ಹೋರಾಡೋದು ಮುಖ್ಯವಾಗಿತ್ತು. ಅದು ನಮ್ಮ ಸ್ವಾತಂತ್ರ್ಯದ ಪ್ರಶ್ನೆಯಾಗಿತ್ತು. ಮುಂದೊಂದು ದಿನ ನಮ್ಮ ಕಾಲೇಜಿಗೂ ನುಗ್ಗಿ ನಮ್ಮನ್ನೂ ಕೂಡ ನಾಯಿ ತರ ಪೊಅಲೀಸರು ಹೊಡಿಯೋ ಸಂಪೂರ್ಣ ಚಾನ್ಸಸ್ ಇದೆ ಅನ್ನೋದು ನಮ್ಮ ಅರಿವಿಗೆ ಬಂದಾಗಿತ್ತು.

ವಿದ್ಯಾರ್ಥಿಗಳು ತಮ್ಮ ಮೊದಲ ಪ್ರತಿಭಟನೆಯನ್ನ ಎಲ್ಲರ ಜೊತೆಯಲ್ಲೇ 15ರಂದು ನಡೆಸಿದ್ವಿ. ಮನಸ್ಸಿಗೆ ಸಮಾಧಾನ ಇಲ್ಲ. ಅದಾದಮೇಲೆ, 16ಕ್ಕೆ ವಿದ್ಯಾರ್ಥಿಗಳೇ ಪ್ರತಿಭಟನೆಗೆ ಕರೆ ಕೊಟ್ಟೆವು. ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ಮಾರ್ಚ್ ಮಾಡೋದು ಅಂತ ನಿರ್ಧಾರ ಆಯಿತು. ಆದರೆ, ಈ ಪೊಲೀಸರು ಬಿಡಬೇಕಲ್ಲ! ನಮ್ಮ 9 ಸಂಗಡಿಗರನ್ನ ಒಳಗೆ ಹಾಕಿಬಿಟ್ರು. ನಮ್ಮಲ್ಲಿ ಪ್ರತಿಭಟನೆಗೆ ಮೊದಲ ಬಾರಿಗೆ ಬಂದಿದ್ದ ಕೆಲವರು ಕಂಗಾಲಾಗಿಹೋದರು. ಆದರೆ, ಅಲ್ಲಿಗೆ ಮನದಟ್ಟಾಯಿತು. ನಾವು ಅವರಿಂದ ಓಔಅ ತೊಗೊಂಡ್ರೆನು? ಇಲ್ಲದಿದ್ರೇನು ನಮ್ಮನ್ನ ಒಳಗೆ ಹಾಕೋದು ಗ್ಯಾರೆಂಟಿ! ನಮ್ಮ ಪ್ರತಿಭಟನೆ ಮಾಡೋ ಹುಮ್ಮಸ್ಸು ಇನ್ನೂ ಹೆಚ್ಚಿತು. 20ಕ್ಕೆ ಸೆಕ್ಷನ್ 144 ನಡುವೆಯೂ ಪ್ರತಿಭಟನೆ ನಡೆಸೋದು ಅಂತ ಸಿದ್ಧ ಆಯಿತು!

ನನ್ನ ಪ್ರಕಾರ ಸರ್ಕಾರಿ ಕಾಲೇಜು ಮೈದಾನದಲ್ಲಿ ಏನಾಯಿತೋ, ಅದು ಒಂದು ರೀತಿಯ ಇತಿಹಾಸ. ಏಕೆಂದರೆ, ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಸಂಘಟನೆಗಳ ಬ್ಯಾನರ್‍ಗಳು ಇಲ್ಲದೇನೇ ಒಟ್ಟಾಗಿ ಮುಂದೆ ಬಂದು ಒಗ್ಗಟ್ಟು ಏನು ಅನ್ನೋದನ್ನ ತೋರಿಸಿದ್ವಿ. ಇಷ್ಟು ವರ್ಷಗಳ ಕಾಲ ಬೆಂಗಳೂರಿನಲ್ಲಿ ನಡೀತಾ ಇದ್ದ “ಕನ್ನಡ ಗೊತ್ತಿಲ್ಲ” ಅನ್ನೋ ಶೋಕಿ ಬಿಟ್ಟು, ಒಟ್ಟಿಗೆ ಸೇರಿ, ಕನ್ನಡದಲ್ಲೇ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ವಿ.
ಅದರಲ್ಲೂ ಹಾಳಾದ್ ಮೀಡಿಯಾ ಒಂದು ಪೋಸ್ಟರ್ ಹಿಡ್ಕೊಂಡು ನಾಯಿ ಬಟ್ಟೆ ಎಳ್ದಾಡಿದ ಹಾಗೆ ನಮ್ಮ ಪ್ರತಿಭಟನೆಯ ಮೌಲ್ಯವನ್ನು ಇಳಿಸಲಿಕ್ಕೆ ಏನೆಲ್ಲಾ ಮಾಡಿದ್ವು!

ಆದರೆ, ಇನ್ನು ಮುಂದೆ ಎಲ್ಲರಿಗೂ ನೆನಪಿರಲಿ, ವಿದ್ಯಾರ್ಥಿಗಳು ಯಾವಾಗ ಎಲ್ಲಾ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ, ಅವಾಗ ಎಲ್ಲಾ ಸರ್ಕಾರಗಳು ಬಿದ್ದಿವೆ. ಈ ಬಾರಿನೂ ಬೀಳುತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...