Homeಮುಖಪುಟ’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

- Advertisement -
- Advertisement -

2019 ರ ಫೆಬ್ರವರಿ 14 ರಂದು ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ 40 ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದರು. ಈ ಘಟನೆಯನ್ನು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಸಂಭ್ರಮಪಟ್ಟಿದ್ದಾರೆಂದು ಇತ್ತೀಚೆಗೆ ಅವರ ವಾಟ್ಸಪ್ ಚಾಟ್‌ಗಳು ಬಹಿರಂಗ ಪಡಿಸಿದೆ. ಈ ಹಿನ್ನಲೆಯಲ್ಲಿ ಅದನ್ನು ವಿರೋಧಿಸಿ ಹಾಗೂ ಅವರನ್ನು ಬಂಧಿಸುವಂತೆ ಆಗ್ರಹಿಸಿ #AntiNationalBJPArnab (ದೇಶವಿರೋಧಿ ಬಿಜೆಪಿ ಅರ್ನಾಬ್), #AntiNationalArnab(ದೇಶವಿರೋಧಿ ಅರ್ನಾಬ್) ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.

ದೆಹಲಿ ಕಾಂಗ್ರೆಸ್, “ಬಾಲಕೋಟ್ ಸ್ಟ್ರೈಕ್‌ ಅನ್ನು ಮೂರು ದಿನ ಹಿಂದೆಯೆ ಅರ್ನಬ್‌ಗೆ ತಿಳಿದಿತ್ತು. ಸೇನೆಯ ರಹಸ್ಯ ಅರ್ನಾಬ್‌ಗೆ ಹೇಗೆ ತಿಳಿಯಿತು. ಇದು ಬಹಳ ದೊಡ್ಡ ರಕ್ಷಣಾ ವೈಫಲ್ಯ, ಇದು ತನಿಖೆಯಾಗಲೆ ಬೇಕು” ಎಂದು ಟ್ವೀಟ್ ಮಾಡಿದೆ. ಅರ್ನಾಬ್ ತನ್ನ ವಾಟ್ಸಪ್‌ ಚಾಟ್‌ಗಳಲ್ಲಿ ಬಾಲಕೋಟ್ ದಾಳಿಯ ಬಗ್ಗೆ ಮೂರು ದಿನದ ಮುಂಚೆಯೆ ಹೇಳಿದ್ದು, ಇದರಿಂದಾಗಿ ಬಿಜೆಪಿಯು ಜಾಸ್ತಿ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸೂಚಿಸಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಮಾನವ ಹಕ್ಕು ಹೋರಾಟಗಾರ ತಿರುಮುರುಗನ್ ಗಾಂಧಿ, “ಅರ್ನಾಬ್ ಯಾರು, ಪುಲ್ವಾಮಾ ಯಾಕೆ ಸಂಭವಿಸಿತು, ಬಾಲಕೋಟ್‌ ಅನ್ನು ಹೇಗೆ ಯೋಜಿಸಿದ್ದಾರೆ, ಸಾಮಾಜಿಕ ಕಾರ್ಯಕರ್ತರನ್ನು ಯಾರು ಬೆದರಿಸುತ್ತಾರೆ, ರಾಷ್ಟ್ರೀಯತೆಯ ಹಿಂದೆ ಏನಿದೆ, ಬಿಜೆಪಿ ಸತ್ಯಗಳನ್ನು ಹೇಗೆ ತಿರುಚುತ್ತದೆ, ನಿಜವಾದ ರಾಷ್ಟ್ರ ವಿರೋಧಿ ಯಾರು ಎಂದು ರಾಷ್ಟ್ರಕ್ಕೆ ಈಗ ತಿಳಿಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಕೇವಲ ಭಯೋತ್ಪಾದಕರಷ್ಟೇ ಸೈನಿಕರ ಸಾವನ್ನು ಸಂಭ್ರಮಿಸುತ್ತಾರೆ ಎಂದು ವಿನಯ್ ಕುಮಾರ್‌ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಶ್ರಿವತ್ಸ, “ದೇಶವಿರೋಧಿ ಅರ್ನಾಬ್, ಕೊಳಕು ನಾವಿಕಾ, ಪ್ರಯೋಜನಕ್ಕೆ ಬಾರದ ಪ್ರಕಾಶ್ ಜಾವ್ಡೇಕರ್, ಮೂರ್ಖ ರಜತ್‌ ಶರ್ಮ ಅವರನ್ನು, ಸೈನಿಕ ರಹಸ್ಯವನ್ನು ತಡೆಯುವುದಕ್ಕಾಗಿ ಸುಪ್ರೀಂಕೋಟ್ ಸಮಿತಿಯನ್ನು ಮುಖ್ಯನ್ಯಾಯಮೂರ್ತಿ ಬೋಬ್ಡೆಯವರು ತಕ್ಷಣ ನೇಮಿಸಬೇಕು” ಎಂದು ವ್ಯಂಗ್ಯವಾಡಿದ್ದಾರೆ.‌‌

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಉಪನ್ಯಾಸಕ ಜಗದೀಶ್ ಎಸ್ ಪಾಟಿಲ್, “ಬಿಜೆಪಿ ಕೈಯಲ್ಲಿ ಹೇಗೆ ಒತ್ತೆಯಾಳಾಗಿದ್ದೀರಿ ಎಂದು ವಾಟ್ಸಾಪ್ ಚಾಟ್‌ಗಳು ರಾಷ್ಟ್ರಕ್ಕೆ ತೋರಿಸಿದೆ. ರೈತರಿಗೆ ಉಪನ್ಯಾಸ ನೀಡುವುದನ್ನು ನಿಲ್ಲಿಸಿ”

ಜ್ಞಾನಿ ತಾವರೆಕೆರೆ ಅವರು, “ಕ್ರೊನಾಲಜಿ ನೋಡಿ, ಪುಲ್ವಾಮಾ ದಾಳಿ ಸಂಭವಿಸುತ್ತದೆ. ಆ ದಾಳಿಯ ನಂತರ ಹೆಚ್ಚಿನ ಸ್ಥಾನ ಗೆಲ್ಲುವುದಾಗಿ ಬಿಜೆಪಿ ನಾಯಕ ಯಡಿಯೂರಪ್ಪ ಹೇಳಿಕೊಂಡಿದ್ದಾರೆ. ಎನ್ಐಎ ಡೇವಿಂದರ್ ಸಿಂಗ್ ಅವರನ್ನು ಹಿಡಿಯಿತು ಮತ್ತು ಅವನು “ಇಲ್ಲಿ ಏನೋ ದೊಡ್ಡದು ನಡೆಯಲಿದೆ” ಎಂದು ಹೇಳುತ್ತಾನೆ. ಸೇನೆಯನ್ನು ಪ್ರಚಾರ ಮಾಡಿ ಬಿಜೆಪಿ ಚುನಾವಣೆಯಲ್ಲಿ ಜಯಗಳಿಸಿತು. ನಾವು ಸಿಕ್ಕಾಪಟ್ಟೆ ಗೆಲ್ಲಲಿದ್ದೇವೆ ಎಂದು ಅರ್ನಾಬ್ ಹೇಳುತ್ತಾನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...