ಎಎಪಿ ನಾಯಕನನ್ನು ನಿಂದಿಸಿ, ನಂತರ ಕ್ಷಮೆ ಕೇಳಿದ ಬಿಜೆಪಿ ನಾಯಕ!
ಎಎಪಿ ಶಾಸಕ ಋತುರಾಜ್ ಝಾ ಅವರ ಉಪನಾಮದ ಬಗ್ಗೆ ವಿವಾದಾತ್ಮಕ ಉಲ್ಲೇಖ ಮಾಡಿದ್ದಕ್ಕಾಗಿ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ್ಲಾ ಶುಕ್ರವಾರ ಕ್ಷಮೆಯಾಚಿಸಿದ್ದಾರೆ. ಈ ಮೂಲಕ ಬಿಜೆಪಿ ಈ ವಿವಾದವನ್ನು ತಣ್ಣಗೆ ಮಾಡಲು ಪ್ರಯತ್ನಿಸಿದೆ. ಎಎಪಿ ನಾಯಕನನ್ನು ನಿಂದಿಸಿ ಬುಧವಾರ ದೂರದರ್ಶನ ಸುದ್ದಿ ವಾಹಿನಿಯ ಚರ್ಚೆಯ ಸಂದರ್ಭದಲ್ಲಿ ನಡೆದ ಬಿರುಸಿನ ಚರ್ಚೆಯಲ್ಲಿ, ಬಿಜೆಪಿ ನಾಯಕ ಪೂನವಾಲ್ಲಾ ಅವರು ಎಎಪಿ ನಾಯಕ ಋತುರಾಜ್ ಅವರನ್ನು ಟೀಕಿಸಲು ಅವರ ಉಪನಾಮವನ್ನು ಬಳಸಿದ್ದರು. ಅವರ ಈ ಹೇಳಿಕೆಯನ್ನು ಆಮ್ ಆದ್ಮಿ ಪಕ್ಷ … Continue reading ಎಎಪಿ ನಾಯಕನನ್ನು ನಿಂದಿಸಿ, ನಂತರ ಕ್ಷಮೆ ಕೇಳಿದ ಬಿಜೆಪಿ ನಾಯಕ!
Copy and paste this URL into your WordPress site to embed
Copy and paste this code into your site to embed