Homeಕರ್ನಾಟಕವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಜಿಲ್ಲಾ ಉಸ್ತುವಾರಿಗಳ ಪಟ್ಟಿ ಇಲ್ಲಿದೆ..

ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಜಿಲ್ಲಾ ಉಸ್ತುವಾರಿಗಳ ಪಟ್ಟಿ ಇಲ್ಲಿದೆ..

- Advertisement -
- Advertisement -

ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದ್ದು, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ವಿವಿಧ ಜಿಲ್ಲೆಗಳ ‘ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.

ಯಾವ ಜಿಲ್ಲೆಗೆ ಯಾರು ಉಸ್ತುವಾರಿ?

  1. ಡಿ.ಕೆ.ಶಿವಕುಮಾರ್‌ – ಬೆಂಗಳೂರು ನಗರ
  2. ಡಾ. ಜಿ.ಪರಮೇಶ್ವರ – ತುಮಕೂರು
  3. ಹೆಚ್‌.ಕೆ.ಪಾಟೀಲ – ಗದಗ
  4. ಕೆ.ಹೆಚ್‌.ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
  5. ರಾಮಲಿಂಗಾ ರೆಡ್ಡಿ – ರಾಮನಗರ
  6. ಕೆ.ಜೆ.ಜಾರ್ಜ್‌ – ಚಿಕ್ಕಮಗಳೂರು
  7. ಎಂ.ಬಿ.ಪಾಟೀಲ – ವಿಜಯಪುರ
  8. ದಿನೇಶ್‌ ಗುಂಡೂರಾವ್‌ – ದಕ್ಷಿಣ ಕನ್ನಡ
  9. ಹೆಚ್‌.ಸಿ.ಮಹಾದೇವಪ್ಪ – ಮೈಸೂರು
  10. ಸತೀಶ್‌ ಜಾರಕಿಹೊಳಿ – ಬೆಳಗಾವಿ
  11. ಪ್ರಿಯಾಂಕ್‌ ಖರ್ಗೆ – ಕಲಬುರಗಿ
  12. ಶಿವಾನಂದ ಪಾಟೀಲ – ಹಾವೇರಿ
  13. ಜಮೀರ್‌ ಅಹ್ಮದ್‌ – ವಿಜಯನಗರ
  14. ಶರಣ ಬಸಪ್ಪ ದರ್ಶನಾಪುರ್‌ – ಯಾದಗಿರಿ
  15. ಈಶ್ವರ್‌ ಖಂಡ್ರೆ – ಬೀದರ್‌
  16. ಎನ್.ಚಲುವರಾಯಸ್ವಾಮಿ – ಮಂಡ್ಯ
  17. ಎಸ್.ಎಸ್‌.ಮಲ್ಲಿಕಾರ್ಜುನ – ದಾವಣಗೆರೆ
  18. ಸಂತೋಷ್‌ ಲಾಡ್‌ – ಧಾರವಾಡ
  19. ಶರಣ ಪ್ರಕಾಶ್‌ ಪಾಟೀಲ್‌ – ರಾಯಚೂರು
  20. ಆರ್‌.ಬಿ.ತಿಮ್ಮಾಪೂರ – ಬಾಗಲಕೋಟೆ
  21. ಕೆ.ವೆಂಕಟೇಶ್‌ – ಚಾಮರಾಜನಗರ
  22. ತಂಗಡಗಿ ಶಿವರಾಜ್‌ ಸಂಗಪ್ಪ – ಕೊಪ್ಪಳ
  23. ಡಿ.ಸುಧಾಕರ್‌ – ಚಿತ್ರದುರ್ಗ
  24. ಬಿ.ನಾಗೇಂದ್ರ – ಬಳ್ಳಾರಿ
  25. ಕೆ.ಎನ್.ರಾಜಣ್ಣ – ಹಾಸನ
  26. ಬಿ.ಎಸ್‌.ಸುರೇಶ್‌ – ಕೋಲಾರ
  27. ಲಕ್ಷ್ಮಿ ಹೆಬ್ಬಾಳ್ಕರ್‌ – ಉಡುಪಿ
  28. ಮಂಕಾಳ್‌ ವೈದ್ಯ – ಉತ್ತರ ಕನ್ನಡ
  29. ಮಧು ಬಂಗಾರಪ್ಪ – ಶಿವಮೊಗ್ಗ
  30. ಡಾ. ಎಂ.ಸಿ.ಸುಧಾಕರ್‌ – ಚಿಕ್ಕಬಳ್ಳಾಪುರ
  31. ಎನ್.ಎಸ್‌.ಭೋಸರಾಜು – ಕೊಡಗು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...