ಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತಗಳ್ಳತನದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಬಿಬಿಎಂಪಿ ಚುನಾವಣೆಗೆ ಮುನ್ನ ಪಕ್ಷ ಇದನ್ನು ಪರಿಶೀಲಿಸುತ್ತದೆಯೇ ಎಂಬ ಶ್ನೆಗೆ ಸಿಎಂ ಉತ್ತರಿಸಿದರು. ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ … Continue reading ಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ