Homeರಾಷ್ಟ್ರೀಯಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

ಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

- Advertisement -
- Advertisement -

2018 ರಲ್ಲಿ ಮಾಡಿದ್ದ ಟ್ವೀಟ್‌ನ ವಿರುದ್ಧ ದಾಖಲಿಸಲಾದ ಪ್ರಕರಣದ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಪ್ರಕಟಿಸುವ ಮೊದಲೇ ಸೋರಿಕೆಯಾಗಿದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌‌‌ ಅವರ ವಕೀಲರು ಅಘಾತ ವ್ಯಕ್ತಪಡಿಸಿದ್ದಾರೆ. ನ್ಯಾಯಾಧೀಶರು ತೀರ್ಪು ಪ್ರಕಟಿಸುವ ಸುಮಾರು 4:30 ಗಂಟೆಗಳಿಗಿಂತಲೂ ಮೊದಲೇ ಮಾಧ್ಯಮ ಸಂಸ್ಥೆಗಳು ವರದಿಗಳನ್ನು ಪ್ರಕಟಿಸಿವೆ ಎಂದು ಅವರು ಶನಿವಾರ ಆರೋಪಿಸಿದ್ದಾರೆ.

ನ್ಯಾಯಾಧೀಶರು ಶನಿವಾರ ಸಂಜೆ 7 ಗಂಟೆಗೆ ಆದೇಶವನ್ನು ಪ್ರಕಟಿಸಿದ್ದಾರಾದರೂ, ಕೆಲವು ಸುದ್ದಿ ವಾಹಿನಿಗಳು ಮತ್ತು ಏಜೆನ್ಸಿಗಳು ಮಧ್ಯಾಹ್ನ 2.30 ರ ಸುಮಾರಿಗೆ ಜುಬೈರ್‌ಗೆ ಜಾಮೀನು ನಿರಾಕರಿಸಲಾಗಿದೆ ಮತ್ತು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಮೀನು ಆದೇಶದ ಕುರಿತ ಮಾಧ್ಯಮ ವರದಿಗಳನ್ನು ನಿರಾಕರಿಸಿದ ಜುಬೇರ್‌ ಅವರ ವಕೀಲ ಸೌತಿಕ್ ಬ್ಯಾನರ್ಜಿ, ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ಜಾಮೀನು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

“ಊಟದ ವಿರಾಮದ ನಂತರ ನ್ಯಾಯಾಧೀಶರು ಇನ್ನೂ ನ್ಯಾಯಾಲಯಕ್ಕೆ ಬರುವ ಮೊದಲೇ ನಮ್ಮ ಜಾಮೀನು ತಿರಸ್ಕರಿಸಲಾಗಿದೆ ಮತ್ತು 14 ದಿನಗಳ ನ್ಯಾಯಾಂಗ ಬಂಧನ ನೀಡಲಾಗಿದೆ ಎಂದು ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಮಾಧ್ಯಮಗಳಲ್ಲಿ ಸೋರಿಕೆ ಮಾಡಿರುವುದನ್ನು ನೋಡಿ ನನಗೆ ಆಘಾತವಾಗಿದೆ” ಎಂದು ಅವರು ಹೇಳಿದ್ದಾರೆ.

“ಈ ಸುದ್ದಿಗಳನ್ನು ಟ್ವಿಟರ್ ಪೋಸ್ಟ್‌ಗಳನ್ನು ನೋಡಿ ನಾನು ತಿಳಿದುಕೊಂಡೆ. ಈ ಸುದ್ದಿ ಮಾಡಿರುವ ಸುದ್ದಿ ವಾಹಿನಿಗಳ… ಕೆಲವು ಕಾನೂನು ವರದಿಗಾರರು ಈ ಸುದ್ದಿಯನ್ನು ಮಾಡಿದ್ದಾರೆ. ಅವರು ಕೆಪಿಎಸ್ ಮಲ್ಹೋತ್ರಾ ಅವರನ್ನು ಈ ಮಾಹಿತಿಯ ಮೂಲವೆಂದು ಉಲ್ಲೇಖಿಸುತ್ತಿದ್ದಾರೆ” ಎಂದು ಸೌತಿಕ್ ಬ್ಯಾನರ್ಜಿ ಹೇಳಿದ್ದಾರೆ.

“ಇದು ಅತ್ಯಂತ ದೊಡ್ಡ ಹಗರಣವಾಗಿದ್ದು, ನ್ಯಾಯಾಧೀಶರು ಕೋರ್ಟ್‌ಗೆ ಬಂದು ಆದೇಶವನ್ನು ಪ್ರಕಟಿಸುವ ಮೊದಲೇ, ಪೊಲೀಸರು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ. ಇದು ದೇಶದ ಕಾನೂನಿನ ಆಡಳಿತದ ಸ್ಥಿತಿಯನ್ನು ಹೇಳುತ್ತದೆ. ನಮಗೆ ಬಂದಿರುವ ಆದೇಶ ಏನೆಂದು ಕೆಪಿಎಸ್ ಮಲ್ಹೋತ್ರಾ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಗಂಭೀರ ಆತ್ಮಾವಲೋಕನವನ್ನು ಮಾಡಬೇಕು” ಎಂದು ವಕೀಲ ಸೌತಿಕ್ ಹೇಳಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು! 

ಜುಬೈರ್ ಅವರ ವಕೀಲರ ಪತ್ರಿಕಾ ಹೇಳಿಕೆಯ ನಂತರ, ಕೆಲವು ಮಾಧ್ಯಮಗಳು ವರದಿಯನ್ನು ಹಿಂತೆಗೆದುಕೊಂಡವು ಅಥವಾ ತಿದ್ದುಪಡಿ ಮಾಡಿದವು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿಸಿಪಿ, “ಇದು ನನ್ನ ತನಿಖಾಧಿಕಾರಿ ಹೇಳಿರುವ ಮಾತಾಗಿದ್ದು, ಗದ್ದಲದಿಂದಾಗಿ ನನಗೆ ಅದು ತಪ್ಪಾಗಿ ಕೇಳಿದೆ. ಈ ಅಜಾಗರೂಕತೆಯಿಂದ ಸಂದೇಶ ತಪ್ಪಾಗಿ ಪ್ರಸಾರ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಆಲ್ಟ್‌ನ್ಯೂಸ್‌ನ ಮೊಹಮ್ಮದ್ ಜುಬೇರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಮಾಧ್ಯಮಗಳಿಗೆ ತಪ್ಪಾಗಿ ತಿಳಿಸಿದ್ದೇನೆ ಎಂದು ದೆಹಲಿ ಪೊಲೀಸ್ ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ” ಎಂದು ಪಿಟಿಐ ಟ್ವೀಟ್ ಮಾಡಿದೆ.

ಇದನ್ನೂ ಓದಿ:  ಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

“ಮಾಹಿತಿಯನ್ನು ದೆಹಲಿ ಪೊಲೀಸರು ಒದಗಿಸಿದ್ದಾರೆ. ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ” ಎಂದು ANI ಸುದ್ದಿಯನ್ನು ಮತ್ತೇ ಅಪ್‌ಡೇಟ್‌ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. U ppl posting jubair news at least 2 time update in a day but did not find single news news about Jihadies act on Kanayya’s death news…how you ppl become independent news agency and you are one sided agent that’s against India

  2. ಜುಬೇರ್ ನಂತ ಅಯೋಗ್ಯನ ಪರ ಇರೋ ಅಯೋಗ್ಯರನ್ನಾ ದೇಶದಿಂದ ಒದ್ದು ಓಡಿಸುವ ಕೆಲಸ ಜನ ಮಾಡುವ ಮೊದಲು ಸರಕಾರ ಮಾಡಬೇಕಿದೆ .ಈ ಜುಬೇರ್ ನಂತ ಹಿಂದೂ ವಿರೋಧಿಯನ್ನ ಸಾರ್ವಜನಿಕ ಪ್ರದೇಶದಲ್ಲಿ ಗಲ್ಲಿಗೇರಿಸಬೇಕಿದೆ.

  3. ಹುಚ್ಚು ನಾಯಿಗಳಿಗೇನು ಗೊತ್ತು ಜುಬೈರ್ ಬಗ್ಗೆ. ಅವರ ಬಗ್ಗೆ ಯಾಕೆ ಇಷ್ಟು ಕಿಡಿ ಅಂದ್ರೆ ಈ ಅವಿವೇಕಿಗಳು,2 ಭಿಕ್ಷುಕರು, ಮತ್ತೆ ಒಂದು ದೇಶದ ದೊಡ್ಡ ಸುಳ್ಳಿನ ಪಕ್ಷದ ರಾಜಕಾರಣಿಗಳು, ಅದರ ಪಟಾಲಂಗಳು ಹೇಳುವ ಸುಳ್ಳನ್ನು ಸುಳ್ಳು ಎಂದು ನಿಜವಾದ ಸುದ್ದಿಯನ್ನು ಜನರ ಮುಂದೆ ಇಡುವ ವ್ಯಕ್ತಿ ಅದ್ಕೆ ಜುಬೈರ್ ಅಂದ್ರೆ ಅಂಡಿಗೆ ಮೆಣಸಿನಕಾಯಿ ತುದಿ ಕಟ್ ಮಾಡಿ ಏರಿಸ್ಕೊಳೋದು ಭೋ… ಡಿ ಮ## ಲೆ ಅವಿವೇಕಿ 2 ಬೆಗ್ಗೆರ್ಸ್ ಸತ್ಯ ಹೇಳೋಕು ಆಗಲ್ಲ ಒಪ್ಕೋಳೋಕು ಆಗಲ್ಲ ಅಂದ್ರೆ ನಿಮ್ಮ ಚಡ್ಡಿಯೊಳಗಿನ ಕೂದಲಿಗೆ ನೇಣು ಬಿಗಿದುಕೊಂಡು ಸಾಯಿರೋ ದರ್ಬೇಸಿ ಮುಂಡೇವಾ. ನಿಮ್ಮಿಂದ ದೇಶ ಅದೋ ಗತಿಗೆ ಬಂದಾಯ್ತು 😡😡😡😡ಥೂ… ನಿಮ್ಮ ಹಡಬಿಟ್ಟಿ ಜನ್ಮಕ್ಕೆ ನನ್ನ ಹಳೆ ಎಕ್ಕಡ

  4. ಬಿಜೆಪಿ ವಿರುದ್ದ ಮಾತಾಡಿದ ಎಲ್ಲರನ್ನೂ ಕಳ್ಳ ಕೇಸಿನಲ್ಲಿ ಸಿಕ್ಕಿಸಿ ಜೈಲಿಗಟ್ಟುವ ಬಿಜೆಪಿಯ ಜಾಯಮಾನ ಖಂಡನೀಯ.
    ರಾಜಕೀಯ ಮಾಡಬಹುದು ಆದರೆ ನಿರಪರಾಧಿಗಳನ್ನು ಹಿಂಸಿಸುವುದು ಎಷ್ಟು ಸರಿ.
    ಈ ನಡವಳಿಕೆ ಬಿಜೆಪಿಗೆ ತಕ್ಕುದಲ್ಲ.
    ಎಲ್ಲಕ್ಕೂ ಬೆಲೆ ತೆತ್ತಬೇಕಾದ ಸಂಧರ್ಭ ಒದಗಿ ಬರಲಿದೆ.
    ಕಾಲವೇ ಉತ್ತರಿಸಲಿದೆ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...