Homeರಾಷ್ಟ್ರೀಯಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

ಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

- Advertisement -
- Advertisement -

2018 ರಲ್ಲಿ ಮಾಡಿದ್ದ ಟ್ವೀಟ್‌ನ ವಿರುದ್ಧ ದಾಖಲಿಸಲಾದ ಪ್ರಕರಣದ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಪ್ರಕಟಿಸುವ ಮೊದಲೇ ಸೋರಿಕೆಯಾಗಿದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌‌‌ ಅವರ ವಕೀಲರು ಅಘಾತ ವ್ಯಕ್ತಪಡಿಸಿದ್ದಾರೆ. ನ್ಯಾಯಾಧೀಶರು ತೀರ್ಪು ಪ್ರಕಟಿಸುವ ಸುಮಾರು 4:30 ಗಂಟೆಗಳಿಗಿಂತಲೂ ಮೊದಲೇ ಮಾಧ್ಯಮ ಸಂಸ್ಥೆಗಳು ವರದಿಗಳನ್ನು ಪ್ರಕಟಿಸಿವೆ ಎಂದು ಅವರು ಶನಿವಾರ ಆರೋಪಿಸಿದ್ದಾರೆ.

ನ್ಯಾಯಾಧೀಶರು ಶನಿವಾರ ಸಂಜೆ 7 ಗಂಟೆಗೆ ಆದೇಶವನ್ನು ಪ್ರಕಟಿಸಿದ್ದಾರಾದರೂ, ಕೆಲವು ಸುದ್ದಿ ವಾಹಿನಿಗಳು ಮತ್ತು ಏಜೆನ್ಸಿಗಳು ಮಧ್ಯಾಹ್ನ 2.30 ರ ಸುಮಾರಿಗೆ ಜುಬೈರ್‌ಗೆ ಜಾಮೀನು ನಿರಾಕರಿಸಲಾಗಿದೆ ಮತ್ತು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಮೀನು ಆದೇಶದ ಕುರಿತ ಮಾಧ್ಯಮ ವರದಿಗಳನ್ನು ನಿರಾಕರಿಸಿದ ಜುಬೇರ್‌ ಅವರ ವಕೀಲ ಸೌತಿಕ್ ಬ್ಯಾನರ್ಜಿ, ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ಜಾಮೀನು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

“ಊಟದ ವಿರಾಮದ ನಂತರ ನ್ಯಾಯಾಧೀಶರು ಇನ್ನೂ ನ್ಯಾಯಾಲಯಕ್ಕೆ ಬರುವ ಮೊದಲೇ ನಮ್ಮ ಜಾಮೀನು ತಿರಸ್ಕರಿಸಲಾಗಿದೆ ಮತ್ತು 14 ದಿನಗಳ ನ್ಯಾಯಾಂಗ ಬಂಧನ ನೀಡಲಾಗಿದೆ ಎಂದು ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಮಾಧ್ಯಮಗಳಲ್ಲಿ ಸೋರಿಕೆ ಮಾಡಿರುವುದನ್ನು ನೋಡಿ ನನಗೆ ಆಘಾತವಾಗಿದೆ” ಎಂದು ಅವರು ಹೇಳಿದ್ದಾರೆ.

“ಈ ಸುದ್ದಿಗಳನ್ನು ಟ್ವಿಟರ್ ಪೋಸ್ಟ್‌ಗಳನ್ನು ನೋಡಿ ನಾನು ತಿಳಿದುಕೊಂಡೆ. ಈ ಸುದ್ದಿ ಮಾಡಿರುವ ಸುದ್ದಿ ವಾಹಿನಿಗಳ… ಕೆಲವು ಕಾನೂನು ವರದಿಗಾರರು ಈ ಸುದ್ದಿಯನ್ನು ಮಾಡಿದ್ದಾರೆ. ಅವರು ಕೆಪಿಎಸ್ ಮಲ್ಹೋತ್ರಾ ಅವರನ್ನು ಈ ಮಾಹಿತಿಯ ಮೂಲವೆಂದು ಉಲ್ಲೇಖಿಸುತ್ತಿದ್ದಾರೆ” ಎಂದು ಸೌತಿಕ್ ಬ್ಯಾನರ್ಜಿ ಹೇಳಿದ್ದಾರೆ.

“ಇದು ಅತ್ಯಂತ ದೊಡ್ಡ ಹಗರಣವಾಗಿದ್ದು, ನ್ಯಾಯಾಧೀಶರು ಕೋರ್ಟ್‌ಗೆ ಬಂದು ಆದೇಶವನ್ನು ಪ್ರಕಟಿಸುವ ಮೊದಲೇ, ಪೊಲೀಸರು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ. ಇದು ದೇಶದ ಕಾನೂನಿನ ಆಡಳಿತದ ಸ್ಥಿತಿಯನ್ನು ಹೇಳುತ್ತದೆ. ನಮಗೆ ಬಂದಿರುವ ಆದೇಶ ಏನೆಂದು ಕೆಪಿಎಸ್ ಮಲ್ಹೋತ್ರಾ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಗಂಭೀರ ಆತ್ಮಾವಲೋಕನವನ್ನು ಮಾಡಬೇಕು” ಎಂದು ವಕೀಲ ಸೌತಿಕ್ ಹೇಳಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು! 

ಜುಬೈರ್ ಅವರ ವಕೀಲರ ಪತ್ರಿಕಾ ಹೇಳಿಕೆಯ ನಂತರ, ಕೆಲವು ಮಾಧ್ಯಮಗಳು ವರದಿಯನ್ನು ಹಿಂತೆಗೆದುಕೊಂಡವು ಅಥವಾ ತಿದ್ದುಪಡಿ ಮಾಡಿದವು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿಸಿಪಿ, “ಇದು ನನ್ನ ತನಿಖಾಧಿಕಾರಿ ಹೇಳಿರುವ ಮಾತಾಗಿದ್ದು, ಗದ್ದಲದಿಂದಾಗಿ ನನಗೆ ಅದು ತಪ್ಪಾಗಿ ಕೇಳಿದೆ. ಈ ಅಜಾಗರೂಕತೆಯಿಂದ ಸಂದೇಶ ತಪ್ಪಾಗಿ ಪ್ರಸಾರ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಆಲ್ಟ್‌ನ್ಯೂಸ್‌ನ ಮೊಹಮ್ಮದ್ ಜುಬೇರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಮಾಧ್ಯಮಗಳಿಗೆ ತಪ್ಪಾಗಿ ತಿಳಿಸಿದ್ದೇನೆ ಎಂದು ದೆಹಲಿ ಪೊಲೀಸ್ ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ” ಎಂದು ಪಿಟಿಐ ಟ್ವೀಟ್ ಮಾಡಿದೆ.

ಇದನ್ನೂ ಓದಿ:  ಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

“ಮಾಹಿತಿಯನ್ನು ದೆಹಲಿ ಪೊಲೀಸರು ಒದಗಿಸಿದ್ದಾರೆ. ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ” ಎಂದು ANI ಸುದ್ದಿಯನ್ನು ಮತ್ತೇ ಅಪ್‌ಡೇಟ್‌ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. U ppl posting jubair news at least 2 time update in a day but did not find single news news about Jihadies act on Kanayya’s death news…how you ppl become independent news agency and you are one sided agent that’s against India

  2. ಜುಬೇರ್ ನಂತ ಅಯೋಗ್ಯನ ಪರ ಇರೋ ಅಯೋಗ್ಯರನ್ನಾ ದೇಶದಿಂದ ಒದ್ದು ಓಡಿಸುವ ಕೆಲಸ ಜನ ಮಾಡುವ ಮೊದಲು ಸರಕಾರ ಮಾಡಬೇಕಿದೆ .ಈ ಜುಬೇರ್ ನಂತ ಹಿಂದೂ ವಿರೋಧಿಯನ್ನ ಸಾರ್ವಜನಿಕ ಪ್ರದೇಶದಲ್ಲಿ ಗಲ್ಲಿಗೇರಿಸಬೇಕಿದೆ.

  3. ಹುಚ್ಚು ನಾಯಿಗಳಿಗೇನು ಗೊತ್ತು ಜುಬೈರ್ ಬಗ್ಗೆ. ಅವರ ಬಗ್ಗೆ ಯಾಕೆ ಇಷ್ಟು ಕಿಡಿ ಅಂದ್ರೆ ಈ ಅವಿವೇಕಿಗಳು,2 ಭಿಕ್ಷುಕರು, ಮತ್ತೆ ಒಂದು ದೇಶದ ದೊಡ್ಡ ಸುಳ್ಳಿನ ಪಕ್ಷದ ರಾಜಕಾರಣಿಗಳು, ಅದರ ಪಟಾಲಂಗಳು ಹೇಳುವ ಸುಳ್ಳನ್ನು ಸುಳ್ಳು ಎಂದು ನಿಜವಾದ ಸುದ್ದಿಯನ್ನು ಜನರ ಮುಂದೆ ಇಡುವ ವ್ಯಕ್ತಿ ಅದ್ಕೆ ಜುಬೈರ್ ಅಂದ್ರೆ ಅಂಡಿಗೆ ಮೆಣಸಿನಕಾಯಿ ತುದಿ ಕಟ್ ಮಾಡಿ ಏರಿಸ್ಕೊಳೋದು ಭೋ… ಡಿ ಮ## ಲೆ ಅವಿವೇಕಿ 2 ಬೆಗ್ಗೆರ್ಸ್ ಸತ್ಯ ಹೇಳೋಕು ಆಗಲ್ಲ ಒಪ್ಕೋಳೋಕು ಆಗಲ್ಲ ಅಂದ್ರೆ ನಿಮ್ಮ ಚಡ್ಡಿಯೊಳಗಿನ ಕೂದಲಿಗೆ ನೇಣು ಬಿಗಿದುಕೊಂಡು ಸಾಯಿರೋ ದರ್ಬೇಸಿ ಮುಂಡೇವಾ. ನಿಮ್ಮಿಂದ ದೇಶ ಅದೋ ಗತಿಗೆ ಬಂದಾಯ್ತು 😡😡😡😡ಥೂ… ನಿಮ್ಮ ಹಡಬಿಟ್ಟಿ ಜನ್ಮಕ್ಕೆ ನನ್ನ ಹಳೆ ಎಕ್ಕಡ

  4. ಬಿಜೆಪಿ ವಿರುದ್ದ ಮಾತಾಡಿದ ಎಲ್ಲರನ್ನೂ ಕಳ್ಳ ಕೇಸಿನಲ್ಲಿ ಸಿಕ್ಕಿಸಿ ಜೈಲಿಗಟ್ಟುವ ಬಿಜೆಪಿಯ ಜಾಯಮಾನ ಖಂಡನೀಯ.
    ರಾಜಕೀಯ ಮಾಡಬಹುದು ಆದರೆ ನಿರಪರಾಧಿಗಳನ್ನು ಹಿಂಸಿಸುವುದು ಎಷ್ಟು ಸರಿ.
    ಈ ನಡವಳಿಕೆ ಬಿಜೆಪಿಗೆ ತಕ್ಕುದಲ್ಲ.
    ಎಲ್ಲಕ್ಕೂ ಬೆಲೆ ತೆತ್ತಬೇಕಾದ ಸಂಧರ್ಭ ಒದಗಿ ಬರಲಿದೆ.
    ಕಾಲವೇ ಉತ್ತರಿಸಲಿದೆ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...