Homeಕರ್ನಾಟಕವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗೆ ಸರ್ವ ಪಕ್ಷಗಳು ಸಿದ್ಧತೆ ನಡೆಸಿದ್ದು, ಕಾಂಗ್ರೆಸ್ ಪಕ್ಷವು 124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಇಲ್ಲಿದೆ ವಿವರ.

ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದಾರೆ. ಆದರೆ ಕೋಲಾರ ಕ್ಷೇತ್ರ ಅಭ್ಯರ್ಥಿಯ ಹೆಸರನ್ನು ಬಿಡುಗಡೆಗೊಳಿಸಿಲ್ಲ, ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಕನಕಪುರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪರ್ಧಿಸಲಿದ್ದಾರೆ.

  1. ಚಿಕ್ಕೋಡಿ- ಗಣೇಶ್ ಹುಕ್ಕೇರಿ
  2. ಕಾಗವಾಡ- ಬರಮಗೌಡ ಆಲಗೌಡ ಕಾಗೆ
  3. ಕುಡಚಿ (ಎಸ್‌ಸಿ)- ಮಹೇಂದ್ರ ಕೆ. ತಮ್ಮಣ್ಣನವರ್‌
  4. ಹುಕ್ಕೇರಿ- ಎ.ಬಿ.ಪಾಟೀಲ್‌
  5. ಯಮಕನಮರಡಿ (ಎಸ್‌ಟಿ)- ಸತೀಶ್ ಲಕ್ಷ್ಮಣ್‌ ರಾವ್ ಜಾರಕಿಹೊಳಿ.
  6. ಬೆಳಗಾಂ ಗ್ರಾಮಾಂತರ- ಲಕ್ಷ್ಮಿ ರವೀಂದ್ರ ಹೆಬ್ಬಾಳ್ಕರ್‌
  7. ಖಾನಾಪುರ- ಡಾ.ಅಂಜಲಿ ನಿಂಬಳ್ಕರ್‌
  8. ಬೈಲಹೊಂಗಳ- ಮಹಾಂತೇಶ್‌ ಶಿವಾನಂದ್‌ ಕೌಜಲಗಿ
  9. ರಾಮದುರ್ಗ- ಅಶೋಕ್ ಎಂ.ಪತ್ತನ್
  10. ಜಮಖಂಡಿ- ಆನಂದ್ ಸಿದ್ದು ನ್ಯಾಮನಗೌಡ
  11. ಹುನಗುಂದ- ವಿಜಯಾನಂದ್ ಕಾಶ್ಯಪನವರ್‌
  12. ಮುದ್ದೆಬಿಹಾಳ- ಸಿ.ಎಸ್.ನಾಡಗೌಡ
  13. ಬಸವನಬಾಗೇವಾಡಿ – ಶಿವಾನಂದ್ ಪಾಟೀಲ್
  14. ಬಬಲೇಶ್ವರ- ಎಂ.ಬಿ.ಪಾಟೀಲ್
  15. ಇಂಡಿ- ಯಶವಂತ್ ರಾಯನಗೌಡ ವಿ.ಪಾಟೀಲ್
  16. ಜೇವರ್ಗಿ- ಅಜಯ್‌ ಧರ್ಮಸಿಂಗ್‌
  17. ಸುರಪುರ (ಎಸ್‌.ಟಿ)- ರಾಜವೆಂಕಟಪ್ಪ ನಾಯಕ್‌
  18. ಶಹಾಪುರ- ಶರಣಬಸಪ್ಪಗೌಡ
  19. ಚಿತ್ತಾಪುರ (ಎಸ್‌ಸಿ)- ಪ್ರಿಯಾಂಕ್ ಖರ್ಗೆ
  20. ಸೇಡಂ- ಡಾ.ಶರಣಪ್ರಕಾಶ್ ಪಾಟೀಲ್‌
  21. ಚಿಂಚೋಳಿ (ಎಸ್‌ಸಿ)- ಸುಭಾಷ್ ವಿ.ರಾಥೋಡ್
  22. ಗುಲ್ಬರ್ಗ ಉತ್ತರ- ಕನೀಝ್‌ ಪತಿಮಾ
  23. ಆಳಂದ- ಬಿ.ಆರ್‌.ಪಾಟೀಲ್‌
  24. ಹುಮನಾಬಾದ್‌- ರಾಜಶೇಖರ್‌ ಬಿ.ಪಾಟೀಲ್‌
  25. ಬೀದರ್‌ ದಕ್ಷಿಣ- ಅಶೋಕ್ ಖೇಣಿ
  26. ಬೀದರ್‌- ರಹೀಮ್ ಖಾನ್
  27. ಬಾಲ್ಕಿ- ಈಶ್ವರ್ ಖಂಡ್ರೆ
  28. ರಾಯಚೂರ್‌ ಗ್ರಾಮಾಂತರ (ಎಸ್‌ಟಿ)- ಬಸವನಗೌಡ ದದ್ದಲ್‌
  29. ಮಸ್ಕಿ (ಎಸ್‌ಟಿ)- ಬಸನಗೌಡ ತುರುವಿಹಾಳ್‌
  30. ಕುಷ್ಠಗಿ- ಅಮರೇಗೌಡ ಪಾಟೀಲ್ ಬೈಯ್ಯಾಪುರ
  31. ಕನಕಗಿರಿ (ಎಸ್‌ಸಿ)- ಶಿವರಾಜ್‌ ಸಂಗಪ್ಪ ತಂಗಡಗಿ
  32. ಯಲಬುರ್ಗ- ಬಸವರಾಜ ರಾಯರೆಡ್ಡಿ
  33. ಕೊಪ್ಪಳ- ಕೆ.ರಾಘವೇಂದ್ರ
  34. ಗದಗ- ಎಚ್.ಕೆ.ಪಾಟೀಲ್‌
  35. ರೋಣ- ಜಿ.ಎಸ್.ಪಾಟೀಲ್‌
  36. ಹುಬ್ಬಳ್ಳಿ ಧಾರವಾಡ ಪೂರ್ವ (ಎಸ್‌ಸಿ)- ಪ್ರಸಾದ್ ಅಬ್ಬಯ್ಯ
  37. ಹಳಿಯಾಳ- ಆರ್‌.ವಿ.ದೇಶಪಾಂಡೆ
  38. ಕಾರವಾರ- ಸತೀಶ್ ಕೃಷ್ಣ
  39. ಭಟ್ಕಳ- ಮಂಕಾಳ್ ಸುಬ್ಬ ವೈದ್ಯ
  40. ಹಾನಗಲ್- ಶ್ರೀನಿವಾಸ ವಿ.ಮಾನೆ
  41. ಹಾವೇರಿ (ಎಸ್‌ಸಿ)- ರುದ್ರಪ್ಪ ಲಮಾಣಿ
  42. ಬ್ಯಾಡಗಿ- ಬಸವರಾಜ ಎನ್‌.ಶಿವಣ್ಣನರ್‌
  43. ಹಿರೇಕೆರೂರು- ಯು.ಬಿ.ಬಣಕಾರ್‌
  44. ರಾಣಿಬೆನ್ನೂರು- ಪ್ರಕಾಶ್ ಕೆ.ಕೋಳಿವಾಡ
  45. ಹಡಗಲಿ (ಎಸ್‌ಸಿ)- ಪಿ.ಟಿ.ಪರಮೇಶ್ವರ್‌ ನಾಯ್ಕ್‌
  46. ಹಗರಿಬೊಮ್ಮನಹಳ್ಳಿ (ಎಸ್‌ಸಿ)- ಎಲ್‌ಬಿಪಿ ಭೀಮಾ ನಾಯ್ಕ್‌
  47. ವಿಜಯನಗರ- ಎಚ್.ಆರ್‌.ಗವಿಯಪ್ಪ
  48. ಕಂಪ್ಲಿ (ಎಸ್‌ಟಿ)- ಜೆ.ಎನ್‌.ಗಣೇಶ್‌
  49. ಬಳ್ಳಾರಿ (ಎಸ್‌ಟಿ)- ಬಿ.ನಾಗೇಂದ್ರ
  50. ಸಂಡೂರು (ಎಸ್‌ಟಿ)- ಇ.ತುಕಾರಾಮ್‌
  51. ಚಳ್ಳಕೆರೆ (ಎಸ್‌ಟಿ)- ಟಿ.ರಘುಮೂರ್ತಿ
  52. ಹಿರಿಯೂರು- ಡಿ.ಸುಧಾಕರ
  53. ಹೊಸದುರ್ಗ- ಗೋವಿಂದಪ್ಪ ಬಿ.ಜಿ.
  54. ದಾವಣಗೆರೆ ಉತ್ತರ- ಎಸ್‌.ಎಸ್.ಮಲ್ಲಿಕಾರ್ಜುನ್
  55. ದಾವಣಗೆರೆ ದಕ್ಷಿಣ- ಶಾಮನೂರ್ ಶಿವಶಂಕರಪ್ಪ
  56. ಮಾಯಕೊಂಡ (ಎಸ್‌ಸಿ)- ಕೆ.ಎಸ್.ಬಸವರಾಜು
  57. ಭದ್ರಾವತಿ- ಸಂಗಮೇಶ್ವರ ಬಿ.ಕೆ.
  58. ಸೊರಬ- ಎಸ್.ಮಧುಬಂಗಾರಪ್ಪ
  59. ಸಾಗರ- ಗೋಪಾಲಕೃಷ್ಣ ಬೇಳೂರು
  60. ಬೈಂದೂರು- ಕೆ.ಗೋಪಾಲ್ ಪೂಜಾರಿ
  61. ಕುಂದಾಪುರ- ಎಂ.ದಿನೇಶ್ ಹೆಗ್ಡೆ
  62. ಕಾಪು- ವಿನಯಕುಮಾರ್‌ ಸೊರಕೆ
  63. ಶೃಂಗೇರಿ- ಟಿ.ಡಿ.ರಾಜೇಗೌಡ
  64. ಚಿಕ್ಕನಾಯಕನಹಳ್ಳಿ- ಕಿರಣ್‌ ಕುಮಾರ್‌
  65. ತಿಪಟೂರು- ಕೆ.ಷಡಕ್ಷರಿ
  66. ತುರುವೇಕೆರೆ- ಬಿ.ಎಂ.ಕಾಂತರಾಜ್
  67. ಕುಣಿಗಲ್- ಡಾ.ಎಚ್.ಡಿ.ರಂಗನಾಥ್
  68. ಕೊರಟಗೆರೆ (ಎಸ್‌ಸಿ)- ಡಾ.ಜಿ.ಪರಮೇಶ್ವರ್‌
  69. ಶಿರಾ- ಟಿ.ಬಿ.ಜಯಚಂದ್ರ
  70. ಪಾವಗಡ (ಎಸ್‌ಸಿ)- ಎಚ್‌.ವಿ.ವೆಂಕಟೇಶ್‌
  71. ಮಧುಗಿರಿ- ಕೆ.ಎನ್‌.ರಾಜಣ್ಣ
  72. ಗೌರಿಬಿದನೂರು- ಶಿವಶಂಕರ್‌ ರೆಡ್ಡಿ ಎನ್‌.ಎಚ್.
  73. ಬಾಗೇಪಲ್ಲಿ- ಎಸ್.ಎನ್‌.ಸುಬ್ಬಾರೆಡ್ಡಿ
  74. ಚಿಂತಾಮಣಿ- ಡಾ.ಎಂ.ಸಿ.ಸುಧಾಕರ್‌
  75. ಶ್ರೀನಿವಾಸಪುರ- ಕೆ.ಆರ್‌.ರಮೇಶ್‌ಕುಮಾರ್‌
  76. ಕೋಲಾರ ಗೋಲ್ಡ್‌ ಫೀಲ್ಡ್‌ (ಎಸ್‌ಸಿ)- ರೂಪಕಲಾ ಎಂ.
  77. ಬಂಗಾಪೇಟೆ (ಎಸ್‌ಸಿ)- ಎಸ್‌.ಎನ್‌.ನಾರಾಯಣಸ್ವಾಮಿ
  78. ಮಾಲೂರು- ಕೆ.ವೈ.ನಂಜೇಗೌಡ
  79. ಬ್ಯಾಟರಾಯನಪುರ-  ಕೃಷ್ಣಬೈರೇಗೌಡ
  80. ರಾಜರಾಜೇಶ್ವರಿನಗರ- ಎಚ್.ಕುಸುಮಾ
  81. ಮಲ್ಲೇಶ್ವರಂ- ಅನೂಪ್‌ ಅಯ್ಯಾಂಗರ್‌
  82. ಹೆಬ್ಬಾಳ- ಬಿ.ಎಸ್.ಸುರೇಶ
  83. ಸರ್ವಜ್ಞನಗರ- ಕೆ.ಜೆ.ಜಾರ್ಜ್
  84. ಶಿವಾಜಿನಗರ- ರಿಜ್ವಾನ್ ಅರ್ಹದ್‌
  85. ಶಾಂತಿನಗರ- ಎನ್‌.ಎ.ಹ್ಯಾರಿಸ್‌
  86. ಗಾಂಧಿನಗರ- ದಿನೇಶ್‌ ಗುಂಡೂರಾವ್‌
  87. ರಾರಾಜಿನಗರ- ಪುಟ್ಟಣ್ಣ
  88. ಗೋವಿಂದನಗರ- ಪ್ರಿಯಕೃಷ್ಣ
  89. ವಿಜಯನಗರ- ಎಂ.ಕೃಷ್ಣಪ್ಪ
  90. ಚಾಮರಾಜಪೇಟೆ- ಜಮೀರ್‌ ಅಹಮದ್ ಖಾನ್‌
  91. ಬಸವನಗುಡಿ- ಯು.ಬಿ.ವೆಂಕಟೇಶ್‌
  92. ಬಿಟಿಎಂ ಲೇಔಟ್‌- ರಾಮಲಿಂಗರೆಡ್ಡಿ
  93. ಜಯನಗರ- ಸೌಮ್ಯಾ ಆರ್‌
  94. ಮಹದೇವಪುರ (ಎಸ್‌ಸಿ)- ಟಿ.ನಾಗೇಶ್‌
  95. ಆನೇಕಲ್‌ (ಎಸ್‌ಸಿ)- ಬಿ.ಶಿವಣ್ಣ
  96. ಹೊಸಕೋಟೆ- ಶರತ್‌ ಕುಮಾರ್ ಬಚ್ಚೇಗೌಡ
  97. ದೇವನಹಳ್ಳಿ (ಎಸ್‌ಸಿ)- ಕೆ.ಎಚ್.ಮುನಿಯಪ್ಪ
  98. ದೊಡ್ಡಬಳ್ಳಾಪುರ- ಟಿ.ವೆಂಕಟರಾಮಯ್ಯ
  99. ನೆಲಮಂಗಲ (ಎಸ್‌ಸಿ)- ಶ್ರೀನಿವಾಸಯ್ಯ ಎನ್‌.
  100. ಮಾಗಡಿ- ಎಚ್.ಸಿ.ಬಾಲಕೃಷ್ಣ
  101. ರಾಮನಗರ- ಇಕ್ಬಾಲ್ ಹುಸೇನ್‌ ಎಚ್‌.ಎ.
  102. ಕನಕಪುರ- ಡಿ.ಕೆ.ಶಿವಕುಮಾರ್‌
  103. ಮಳವಳ್ಳಿ (ಎಸ್‌ಸಿ)- ಪಿ.ಎಂ.ನರೇಂದ್ರಸ್ವಾಮಿ
  104. ಶ್ರೀರಂಗಪಟ್ಟಣ- ಎ.ಬಿ.ರಮೇಶ್ ಬಂಡಿಸಿದ್ದೇಗೌಡ
  105. ನಾಗಮಮಂಗಲ- ಚಲುವರಾಯಸ್ವಾಮಿ
  106. ಹೊಳೆನರಸೀಪುರ- ಶ್ರೇಯಸ್ ಎಂ.ಪಟೇಲ್‌
  107. ಸಕಲೇಶಪುರ (ಎಸ್‌ಸಿ)- ಮುರಳಿಮೋಹನ್‌
  108. ಬೆಳ್ತಂಗಡಿ- ರಕ್ಷಿತ್‌ ಶಿವರಾಮ್‌
  109. ಮೂಡಬಿದ್ರಿ- ಮಿಥುನ್‌ ಎಂ.ರೈ
  110. ಮಂಗಳೂರು- ಯು.ಟಿ. ಖಾದರ್‌
  111. ಬಂಟ್ವಾಳ- ರಾಮನಾಥ ರೈ
  112. ಸುಳ್ಯ (ಎಸ್‌ಸಿ)- ಕೃಷ್ಣಪ್ಪ
  113. ವಿರಾಜಪೇಟೆ- ಎ.ಎಸ್‌.ಪೊನ್ನಣ್ಣ
  114. ಪಿರಿಯಾಪಟ್ಟಣ- ಕೆ.ವೆಂಕಟೇಶ್‌
  115. ಕೆ.ಆರ್‌.ನಗರ- ಡಿ.ರವಿಶಂಕರ್‌
  116. ಹುಣಸೂರು- ಎಚ್‌.ಪಿ.ಮಂಜುನಾಥ್
  117. ಎಚ್‌.ಡಿ.ಕೋಟೆ (ಎಸ್‌ಟಿ)- ಅನಿಲ್ ಚಿಕ್ಕಮಾದು
  118. ನಂಜನಗೂಡು (ಎಸ್‌ಸಿ)- ದರ್ಶನ್‌ ಧ್ರುವನಾರಾಯಣ
  119. ನರಸಿಂಹರಾಜ – ತನ್ವೀರ್ ಸೇಠ್‌
  120. ವರುಣ- ಸಿದ್ದರಾಮಯ್ಯ
  121. ಟಿ.ನರಸೀಪುರ (ಎಸ್‌ಸಿ)- ಎಚ್‌.ಸಿ.ಮಹದೇವಪ್ಪ
  122. ಹನೂರು- ಆರ್‌.ನರೇಂದ್ರ
  123. ಚಾಮರಾಜನಗರ- ಸಿ.ಪುಟ್ಟರಂಗಶೆಟ್ಟಿ
  124. ಗುಂಡ್ಲಪೇಟೆ- ಎಚ್.ಎಂ.ಗಣೇಶ್ ಪ್ರಸಾದ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...