Homeಕರ್ನಾಟಕವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗೆ ಸರ್ವ ಪಕ್ಷಗಳು ಸಿದ್ಧತೆ ನಡೆಸಿದ್ದು, ಕಾಂಗ್ರೆಸ್ ಪಕ್ಷವು 124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಇಲ್ಲಿದೆ ವಿವರ.

ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದಾರೆ. ಆದರೆ ಕೋಲಾರ ಕ್ಷೇತ್ರ ಅಭ್ಯರ್ಥಿಯ ಹೆಸರನ್ನು ಬಿಡುಗಡೆಗೊಳಿಸಿಲ್ಲ, ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಕನಕಪುರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪರ್ಧಿಸಲಿದ್ದಾರೆ.

  1. ಚಿಕ್ಕೋಡಿ- ಗಣೇಶ್ ಹುಕ್ಕೇರಿ
  2. ಕಾಗವಾಡ- ಬರಮಗೌಡ ಆಲಗೌಡ ಕಾಗೆ
  3. ಕುಡಚಿ (ಎಸ್‌ಸಿ)- ಮಹೇಂದ್ರ ಕೆ. ತಮ್ಮಣ್ಣನವರ್‌
  4. ಹುಕ್ಕೇರಿ- ಎ.ಬಿ.ಪಾಟೀಲ್‌
  5. ಯಮಕನಮರಡಿ (ಎಸ್‌ಟಿ)- ಸತೀಶ್ ಲಕ್ಷ್ಮಣ್‌ ರಾವ್ ಜಾರಕಿಹೊಳಿ.
  6. ಬೆಳಗಾಂ ಗ್ರಾಮಾಂತರ- ಲಕ್ಷ್ಮಿ ರವೀಂದ್ರ ಹೆಬ್ಬಾಳ್ಕರ್‌
  7. ಖಾನಾಪುರ- ಡಾ.ಅಂಜಲಿ ನಿಂಬಳ್ಕರ್‌
  8. ಬೈಲಹೊಂಗಳ- ಮಹಾಂತೇಶ್‌ ಶಿವಾನಂದ್‌ ಕೌಜಲಗಿ
  9. ರಾಮದುರ್ಗ- ಅಶೋಕ್ ಎಂ.ಪತ್ತನ್
  10. ಜಮಖಂಡಿ- ಆನಂದ್ ಸಿದ್ದು ನ್ಯಾಮನಗೌಡ
  11. ಹುನಗುಂದ- ವಿಜಯಾನಂದ್ ಕಾಶ್ಯಪನವರ್‌
  12. ಮುದ್ದೆಬಿಹಾಳ- ಸಿ.ಎಸ್.ನಾಡಗೌಡ
  13. ಬಸವನಬಾಗೇವಾಡಿ – ಶಿವಾನಂದ್ ಪಾಟೀಲ್
  14. ಬಬಲೇಶ್ವರ- ಎಂ.ಬಿ.ಪಾಟೀಲ್
  15. ಇಂಡಿ- ಯಶವಂತ್ ರಾಯನಗೌಡ ವಿ.ಪಾಟೀಲ್
  16. ಜೇವರ್ಗಿ- ಅಜಯ್‌ ಧರ್ಮಸಿಂಗ್‌
  17. ಸುರಪುರ (ಎಸ್‌.ಟಿ)- ರಾಜವೆಂಕಟಪ್ಪ ನಾಯಕ್‌
  18. ಶಹಾಪುರ- ಶರಣಬಸಪ್ಪಗೌಡ
  19. ಚಿತ್ತಾಪುರ (ಎಸ್‌ಸಿ)- ಪ್ರಿಯಾಂಕ್ ಖರ್ಗೆ
  20. ಸೇಡಂ- ಡಾ.ಶರಣಪ್ರಕಾಶ್ ಪಾಟೀಲ್‌
  21. ಚಿಂಚೋಳಿ (ಎಸ್‌ಸಿ)- ಸುಭಾಷ್ ವಿ.ರಾಥೋಡ್
  22. ಗುಲ್ಬರ್ಗ ಉತ್ತರ- ಕನೀಝ್‌ ಪತಿಮಾ
  23. ಆಳಂದ- ಬಿ.ಆರ್‌.ಪಾಟೀಲ್‌
  24. ಹುಮನಾಬಾದ್‌- ರಾಜಶೇಖರ್‌ ಬಿ.ಪಾಟೀಲ್‌
  25. ಬೀದರ್‌ ದಕ್ಷಿಣ- ಅಶೋಕ್ ಖೇಣಿ
  26. ಬೀದರ್‌- ರಹೀಮ್ ಖಾನ್
  27. ಬಾಲ್ಕಿ- ಈಶ್ವರ್ ಖಂಡ್ರೆ
  28. ರಾಯಚೂರ್‌ ಗ್ರಾಮಾಂತರ (ಎಸ್‌ಟಿ)- ಬಸವನಗೌಡ ದದ್ದಲ್‌
  29. ಮಸ್ಕಿ (ಎಸ್‌ಟಿ)- ಬಸನಗೌಡ ತುರುವಿಹಾಳ್‌
  30. ಕುಷ್ಠಗಿ- ಅಮರೇಗೌಡ ಪಾಟೀಲ್ ಬೈಯ್ಯಾಪುರ
  31. ಕನಕಗಿರಿ (ಎಸ್‌ಸಿ)- ಶಿವರಾಜ್‌ ಸಂಗಪ್ಪ ತಂಗಡಗಿ
  32. ಯಲಬುರ್ಗ- ಬಸವರಾಜ ರಾಯರೆಡ್ಡಿ
  33. ಕೊಪ್ಪಳ- ಕೆ.ರಾಘವೇಂದ್ರ
  34. ಗದಗ- ಎಚ್.ಕೆ.ಪಾಟೀಲ್‌
  35. ರೋಣ- ಜಿ.ಎಸ್.ಪಾಟೀಲ್‌
  36. ಹುಬ್ಬಳ್ಳಿ ಧಾರವಾಡ ಪೂರ್ವ (ಎಸ್‌ಸಿ)- ಪ್ರಸಾದ್ ಅಬ್ಬಯ್ಯ
  37. ಹಳಿಯಾಳ- ಆರ್‌.ವಿ.ದೇಶಪಾಂಡೆ
  38. ಕಾರವಾರ- ಸತೀಶ್ ಕೃಷ್ಣ
  39. ಭಟ್ಕಳ- ಮಂಕಾಳ್ ಸುಬ್ಬ ವೈದ್ಯ
  40. ಹಾನಗಲ್- ಶ್ರೀನಿವಾಸ ವಿ.ಮಾನೆ
  41. ಹಾವೇರಿ (ಎಸ್‌ಸಿ)- ರುದ್ರಪ್ಪ ಲಮಾಣಿ
  42. ಬ್ಯಾಡಗಿ- ಬಸವರಾಜ ಎನ್‌.ಶಿವಣ್ಣನರ್‌
  43. ಹಿರೇಕೆರೂರು- ಯು.ಬಿ.ಬಣಕಾರ್‌
  44. ರಾಣಿಬೆನ್ನೂರು- ಪ್ರಕಾಶ್ ಕೆ.ಕೋಳಿವಾಡ
  45. ಹಡಗಲಿ (ಎಸ್‌ಸಿ)- ಪಿ.ಟಿ.ಪರಮೇಶ್ವರ್‌ ನಾಯ್ಕ್‌
  46. ಹಗರಿಬೊಮ್ಮನಹಳ್ಳಿ (ಎಸ್‌ಸಿ)- ಎಲ್‌ಬಿಪಿ ಭೀಮಾ ನಾಯ್ಕ್‌
  47. ವಿಜಯನಗರ- ಎಚ್.ಆರ್‌.ಗವಿಯಪ್ಪ
  48. ಕಂಪ್ಲಿ (ಎಸ್‌ಟಿ)- ಜೆ.ಎನ್‌.ಗಣೇಶ್‌
  49. ಬಳ್ಳಾರಿ (ಎಸ್‌ಟಿ)- ಬಿ.ನಾಗೇಂದ್ರ
  50. ಸಂಡೂರು (ಎಸ್‌ಟಿ)- ಇ.ತುಕಾರಾಮ್‌
  51. ಚಳ್ಳಕೆರೆ (ಎಸ್‌ಟಿ)- ಟಿ.ರಘುಮೂರ್ತಿ
  52. ಹಿರಿಯೂರು- ಡಿ.ಸುಧಾಕರ
  53. ಹೊಸದುರ್ಗ- ಗೋವಿಂದಪ್ಪ ಬಿ.ಜಿ.
  54. ದಾವಣಗೆರೆ ಉತ್ತರ- ಎಸ್‌.ಎಸ್.ಮಲ್ಲಿಕಾರ್ಜುನ್
  55. ದಾವಣಗೆರೆ ದಕ್ಷಿಣ- ಶಾಮನೂರ್ ಶಿವಶಂಕರಪ್ಪ
  56. ಮಾಯಕೊಂಡ (ಎಸ್‌ಸಿ)- ಕೆ.ಎಸ್.ಬಸವರಾಜು
  57. ಭದ್ರಾವತಿ- ಸಂಗಮೇಶ್ವರ ಬಿ.ಕೆ.
  58. ಸೊರಬ- ಎಸ್.ಮಧುಬಂಗಾರಪ್ಪ
  59. ಸಾಗರ- ಗೋಪಾಲಕೃಷ್ಣ ಬೇಳೂರು
  60. ಬೈಂದೂರು- ಕೆ.ಗೋಪಾಲ್ ಪೂಜಾರಿ
  61. ಕುಂದಾಪುರ- ಎಂ.ದಿನೇಶ್ ಹೆಗ್ಡೆ
  62. ಕಾಪು- ವಿನಯಕುಮಾರ್‌ ಸೊರಕೆ
  63. ಶೃಂಗೇರಿ- ಟಿ.ಡಿ.ರಾಜೇಗೌಡ
  64. ಚಿಕ್ಕನಾಯಕನಹಳ್ಳಿ- ಕಿರಣ್‌ ಕುಮಾರ್‌
  65. ತಿಪಟೂರು- ಕೆ.ಷಡಕ್ಷರಿ
  66. ತುರುವೇಕೆರೆ- ಬಿ.ಎಂ.ಕಾಂತರಾಜ್
  67. ಕುಣಿಗಲ್- ಡಾ.ಎಚ್.ಡಿ.ರಂಗನಾಥ್
  68. ಕೊರಟಗೆರೆ (ಎಸ್‌ಸಿ)- ಡಾ.ಜಿ.ಪರಮೇಶ್ವರ್‌
  69. ಶಿರಾ- ಟಿ.ಬಿ.ಜಯಚಂದ್ರ
  70. ಪಾವಗಡ (ಎಸ್‌ಸಿ)- ಎಚ್‌.ವಿ.ವೆಂಕಟೇಶ್‌
  71. ಮಧುಗಿರಿ- ಕೆ.ಎನ್‌.ರಾಜಣ್ಣ
  72. ಗೌರಿಬಿದನೂರು- ಶಿವಶಂಕರ್‌ ರೆಡ್ಡಿ ಎನ್‌.ಎಚ್.
  73. ಬಾಗೇಪಲ್ಲಿ- ಎಸ್.ಎನ್‌.ಸುಬ್ಬಾರೆಡ್ಡಿ
  74. ಚಿಂತಾಮಣಿ- ಡಾ.ಎಂ.ಸಿ.ಸುಧಾಕರ್‌
  75. ಶ್ರೀನಿವಾಸಪುರ- ಕೆ.ಆರ್‌.ರಮೇಶ್‌ಕುಮಾರ್‌
  76. ಕೋಲಾರ ಗೋಲ್ಡ್‌ ಫೀಲ್ಡ್‌ (ಎಸ್‌ಸಿ)- ರೂಪಕಲಾ ಎಂ.
  77. ಬಂಗಾಪೇಟೆ (ಎಸ್‌ಸಿ)- ಎಸ್‌.ಎನ್‌.ನಾರಾಯಣಸ್ವಾಮಿ
  78. ಮಾಲೂರು- ಕೆ.ವೈ.ನಂಜೇಗೌಡ
  79. ಬ್ಯಾಟರಾಯನಪುರ-  ಕೃಷ್ಣಬೈರೇಗೌಡ
  80. ರಾಜರಾಜೇಶ್ವರಿನಗರ- ಎಚ್.ಕುಸುಮಾ
  81. ಮಲ್ಲೇಶ್ವರಂ- ಅನೂಪ್‌ ಅಯ್ಯಾಂಗರ್‌
  82. ಹೆಬ್ಬಾಳ- ಬಿ.ಎಸ್.ಸುರೇಶ
  83. ಸರ್ವಜ್ಞನಗರ- ಕೆ.ಜೆ.ಜಾರ್ಜ್
  84. ಶಿವಾಜಿನಗರ- ರಿಜ್ವಾನ್ ಅರ್ಹದ್‌
  85. ಶಾಂತಿನಗರ- ಎನ್‌.ಎ.ಹ್ಯಾರಿಸ್‌
  86. ಗಾಂಧಿನಗರ- ದಿನೇಶ್‌ ಗುಂಡೂರಾವ್‌
  87. ರಾರಾಜಿನಗರ- ಪುಟ್ಟಣ್ಣ
  88. ಗೋವಿಂದನಗರ- ಪ್ರಿಯಕೃಷ್ಣ
  89. ವಿಜಯನಗರ- ಎಂ.ಕೃಷ್ಣಪ್ಪ
  90. ಚಾಮರಾಜಪೇಟೆ- ಜಮೀರ್‌ ಅಹಮದ್ ಖಾನ್‌
  91. ಬಸವನಗುಡಿ- ಯು.ಬಿ.ವೆಂಕಟೇಶ್‌
  92. ಬಿಟಿಎಂ ಲೇಔಟ್‌- ರಾಮಲಿಂಗರೆಡ್ಡಿ
  93. ಜಯನಗರ- ಸೌಮ್ಯಾ ಆರ್‌
  94. ಮಹದೇವಪುರ (ಎಸ್‌ಸಿ)- ಟಿ.ನಾಗೇಶ್‌
  95. ಆನೇಕಲ್‌ (ಎಸ್‌ಸಿ)- ಬಿ.ಶಿವಣ್ಣ
  96. ಹೊಸಕೋಟೆ- ಶರತ್‌ ಕುಮಾರ್ ಬಚ್ಚೇಗೌಡ
  97. ದೇವನಹಳ್ಳಿ (ಎಸ್‌ಸಿ)- ಕೆ.ಎಚ್.ಮುನಿಯಪ್ಪ
  98. ದೊಡ್ಡಬಳ್ಳಾಪುರ- ಟಿ.ವೆಂಕಟರಾಮಯ್ಯ
  99. ನೆಲಮಂಗಲ (ಎಸ್‌ಸಿ)- ಶ್ರೀನಿವಾಸಯ್ಯ ಎನ್‌.
  100. ಮಾಗಡಿ- ಎಚ್.ಸಿ.ಬಾಲಕೃಷ್ಣ
  101. ರಾಮನಗರ- ಇಕ್ಬಾಲ್ ಹುಸೇನ್‌ ಎಚ್‌.ಎ.
  102. ಕನಕಪುರ- ಡಿ.ಕೆ.ಶಿವಕುಮಾರ್‌
  103. ಮಳವಳ್ಳಿ (ಎಸ್‌ಸಿ)- ಪಿ.ಎಂ.ನರೇಂದ್ರಸ್ವಾಮಿ
  104. ಶ್ರೀರಂಗಪಟ್ಟಣ- ಎ.ಬಿ.ರಮೇಶ್ ಬಂಡಿಸಿದ್ದೇಗೌಡ
  105. ನಾಗಮಮಂಗಲ- ಚಲುವರಾಯಸ್ವಾಮಿ
  106. ಹೊಳೆನರಸೀಪುರ- ಶ್ರೇಯಸ್ ಎಂ.ಪಟೇಲ್‌
  107. ಸಕಲೇಶಪುರ (ಎಸ್‌ಸಿ)- ಮುರಳಿಮೋಹನ್‌
  108. ಬೆಳ್ತಂಗಡಿ- ರಕ್ಷಿತ್‌ ಶಿವರಾಮ್‌
  109. ಮೂಡಬಿದ್ರಿ- ಮಿಥುನ್‌ ಎಂ.ರೈ
  110. ಮಂಗಳೂರು- ಯು.ಟಿ. ಖಾದರ್‌
  111. ಬಂಟ್ವಾಳ- ರಾಮನಾಥ ರೈ
  112. ಸುಳ್ಯ (ಎಸ್‌ಸಿ)- ಕೃಷ್ಣಪ್ಪ
  113. ವಿರಾಜಪೇಟೆ- ಎ.ಎಸ್‌.ಪೊನ್ನಣ್ಣ
  114. ಪಿರಿಯಾಪಟ್ಟಣ- ಕೆ.ವೆಂಕಟೇಶ್‌
  115. ಕೆ.ಆರ್‌.ನಗರ- ಡಿ.ರವಿಶಂಕರ್‌
  116. ಹುಣಸೂರು- ಎಚ್‌.ಪಿ.ಮಂಜುನಾಥ್
  117. ಎಚ್‌.ಡಿ.ಕೋಟೆ (ಎಸ್‌ಟಿ)- ಅನಿಲ್ ಚಿಕ್ಕಮಾದು
  118. ನಂಜನಗೂಡು (ಎಸ್‌ಸಿ)- ದರ್ಶನ್‌ ಧ್ರುವನಾರಾಯಣ
  119. ನರಸಿಂಹರಾಜ – ತನ್ವೀರ್ ಸೇಠ್‌
  120. ವರುಣ- ಸಿದ್ದರಾಮಯ್ಯ
  121. ಟಿ.ನರಸೀಪುರ (ಎಸ್‌ಸಿ)- ಎಚ್‌.ಸಿ.ಮಹದೇವಪ್ಪ
  122. ಹನೂರು- ಆರ್‌.ನರೇಂದ್ರ
  123. ಚಾಮರಾಜನಗರ- ಸಿ.ಪುಟ್ಟರಂಗಶೆಟ್ಟಿ
  124. ಗುಂಡ್ಲಪೇಟೆ- ಎಚ್.ಎಂ.ಗಣೇಶ್ ಪ್ರಸಾದ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...