Homeಕರ್ನಾಟಕವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗೆ ಸರ್ವ ಪಕ್ಷಗಳು ಸಿದ್ಧತೆ ನಡೆಸಿದ್ದು, ಕಾಂಗ್ರೆಸ್ ಪಕ್ಷವು 124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಇಲ್ಲಿದೆ ವಿವರ.

ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದಾರೆ. ಆದರೆ ಕೋಲಾರ ಕ್ಷೇತ್ರ ಅಭ್ಯರ್ಥಿಯ ಹೆಸರನ್ನು ಬಿಡುಗಡೆಗೊಳಿಸಿಲ್ಲ, ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಕನಕಪುರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪರ್ಧಿಸಲಿದ್ದಾರೆ.

  1. ಚಿಕ್ಕೋಡಿ- ಗಣೇಶ್ ಹುಕ್ಕೇರಿ
  2. ಕಾಗವಾಡ- ಬರಮಗೌಡ ಆಲಗೌಡ ಕಾಗೆ
  3. ಕುಡಚಿ (ಎಸ್‌ಸಿ)- ಮಹೇಂದ್ರ ಕೆ. ತಮ್ಮಣ್ಣನವರ್‌
  4. ಹುಕ್ಕೇರಿ- ಎ.ಬಿ.ಪಾಟೀಲ್‌
  5. ಯಮಕನಮರಡಿ (ಎಸ್‌ಟಿ)- ಸತೀಶ್ ಲಕ್ಷ್ಮಣ್‌ ರಾವ್ ಜಾರಕಿಹೊಳಿ.
  6. ಬೆಳಗಾಂ ಗ್ರಾಮಾಂತರ- ಲಕ್ಷ್ಮಿ ರವೀಂದ್ರ ಹೆಬ್ಬಾಳ್ಕರ್‌
  7. ಖಾನಾಪುರ- ಡಾ.ಅಂಜಲಿ ನಿಂಬಳ್ಕರ್‌
  8. ಬೈಲಹೊಂಗಳ- ಮಹಾಂತೇಶ್‌ ಶಿವಾನಂದ್‌ ಕೌಜಲಗಿ
  9. ರಾಮದುರ್ಗ- ಅಶೋಕ್ ಎಂ.ಪತ್ತನ್
  10. ಜಮಖಂಡಿ- ಆನಂದ್ ಸಿದ್ದು ನ್ಯಾಮನಗೌಡ
  11. ಹುನಗುಂದ- ವಿಜಯಾನಂದ್ ಕಾಶ್ಯಪನವರ್‌
  12. ಮುದ್ದೆಬಿಹಾಳ- ಸಿ.ಎಸ್.ನಾಡಗೌಡ
  13. ಬಸವನಬಾಗೇವಾಡಿ – ಶಿವಾನಂದ್ ಪಾಟೀಲ್
  14. ಬಬಲೇಶ್ವರ- ಎಂ.ಬಿ.ಪಾಟೀಲ್
  15. ಇಂಡಿ- ಯಶವಂತ್ ರಾಯನಗೌಡ ವಿ.ಪಾಟೀಲ್
  16. ಜೇವರ್ಗಿ- ಅಜಯ್‌ ಧರ್ಮಸಿಂಗ್‌
  17. ಸುರಪುರ (ಎಸ್‌.ಟಿ)- ರಾಜವೆಂಕಟಪ್ಪ ನಾಯಕ್‌
  18. ಶಹಾಪುರ- ಶರಣಬಸಪ್ಪಗೌಡ
  19. ಚಿತ್ತಾಪುರ (ಎಸ್‌ಸಿ)- ಪ್ರಿಯಾಂಕ್ ಖರ್ಗೆ
  20. ಸೇಡಂ- ಡಾ.ಶರಣಪ್ರಕಾಶ್ ಪಾಟೀಲ್‌
  21. ಚಿಂಚೋಳಿ (ಎಸ್‌ಸಿ)- ಸುಭಾಷ್ ವಿ.ರಾಥೋಡ್
  22. ಗುಲ್ಬರ್ಗ ಉತ್ತರ- ಕನೀಝ್‌ ಪತಿಮಾ
  23. ಆಳಂದ- ಬಿ.ಆರ್‌.ಪಾಟೀಲ್‌
  24. ಹುಮನಾಬಾದ್‌- ರಾಜಶೇಖರ್‌ ಬಿ.ಪಾಟೀಲ್‌
  25. ಬೀದರ್‌ ದಕ್ಷಿಣ- ಅಶೋಕ್ ಖೇಣಿ
  26. ಬೀದರ್‌- ರಹೀಮ್ ಖಾನ್
  27. ಬಾಲ್ಕಿ- ಈಶ್ವರ್ ಖಂಡ್ರೆ
  28. ರಾಯಚೂರ್‌ ಗ್ರಾಮಾಂತರ (ಎಸ್‌ಟಿ)- ಬಸವನಗೌಡ ದದ್ದಲ್‌
  29. ಮಸ್ಕಿ (ಎಸ್‌ಟಿ)- ಬಸನಗೌಡ ತುರುವಿಹಾಳ್‌
  30. ಕುಷ್ಠಗಿ- ಅಮರೇಗೌಡ ಪಾಟೀಲ್ ಬೈಯ್ಯಾಪುರ
  31. ಕನಕಗಿರಿ (ಎಸ್‌ಸಿ)- ಶಿವರಾಜ್‌ ಸಂಗಪ್ಪ ತಂಗಡಗಿ
  32. ಯಲಬುರ್ಗ- ಬಸವರಾಜ ರಾಯರೆಡ್ಡಿ
  33. ಕೊಪ್ಪಳ- ಕೆ.ರಾಘವೇಂದ್ರ
  34. ಗದಗ- ಎಚ್.ಕೆ.ಪಾಟೀಲ್‌
  35. ರೋಣ- ಜಿ.ಎಸ್.ಪಾಟೀಲ್‌
  36. ಹುಬ್ಬಳ್ಳಿ ಧಾರವಾಡ ಪೂರ್ವ (ಎಸ್‌ಸಿ)- ಪ್ರಸಾದ್ ಅಬ್ಬಯ್ಯ
  37. ಹಳಿಯಾಳ- ಆರ್‌.ವಿ.ದೇಶಪಾಂಡೆ
  38. ಕಾರವಾರ- ಸತೀಶ್ ಕೃಷ್ಣ
  39. ಭಟ್ಕಳ- ಮಂಕಾಳ್ ಸುಬ್ಬ ವೈದ್ಯ
  40. ಹಾನಗಲ್- ಶ್ರೀನಿವಾಸ ವಿ.ಮಾನೆ
  41. ಹಾವೇರಿ (ಎಸ್‌ಸಿ)- ರುದ್ರಪ್ಪ ಲಮಾಣಿ
  42. ಬ್ಯಾಡಗಿ- ಬಸವರಾಜ ಎನ್‌.ಶಿವಣ್ಣನರ್‌
  43. ಹಿರೇಕೆರೂರು- ಯು.ಬಿ.ಬಣಕಾರ್‌
  44. ರಾಣಿಬೆನ್ನೂರು- ಪ್ರಕಾಶ್ ಕೆ.ಕೋಳಿವಾಡ
  45. ಹಡಗಲಿ (ಎಸ್‌ಸಿ)- ಪಿ.ಟಿ.ಪರಮೇಶ್ವರ್‌ ನಾಯ್ಕ್‌
  46. ಹಗರಿಬೊಮ್ಮನಹಳ್ಳಿ (ಎಸ್‌ಸಿ)- ಎಲ್‌ಬಿಪಿ ಭೀಮಾ ನಾಯ್ಕ್‌
  47. ವಿಜಯನಗರ- ಎಚ್.ಆರ್‌.ಗವಿಯಪ್ಪ
  48. ಕಂಪ್ಲಿ (ಎಸ್‌ಟಿ)- ಜೆ.ಎನ್‌.ಗಣೇಶ್‌
  49. ಬಳ್ಳಾರಿ (ಎಸ್‌ಟಿ)- ಬಿ.ನಾಗೇಂದ್ರ
  50. ಸಂಡೂರು (ಎಸ್‌ಟಿ)- ಇ.ತುಕಾರಾಮ್‌
  51. ಚಳ್ಳಕೆರೆ (ಎಸ್‌ಟಿ)- ಟಿ.ರಘುಮೂರ್ತಿ
  52. ಹಿರಿಯೂರು- ಡಿ.ಸುಧಾಕರ
  53. ಹೊಸದುರ್ಗ- ಗೋವಿಂದಪ್ಪ ಬಿ.ಜಿ.
  54. ದಾವಣಗೆರೆ ಉತ್ತರ- ಎಸ್‌.ಎಸ್.ಮಲ್ಲಿಕಾರ್ಜುನ್
  55. ದಾವಣಗೆರೆ ದಕ್ಷಿಣ- ಶಾಮನೂರ್ ಶಿವಶಂಕರಪ್ಪ
  56. ಮಾಯಕೊಂಡ (ಎಸ್‌ಸಿ)- ಕೆ.ಎಸ್.ಬಸವರಾಜು
  57. ಭದ್ರಾವತಿ- ಸಂಗಮೇಶ್ವರ ಬಿ.ಕೆ.
  58. ಸೊರಬ- ಎಸ್.ಮಧುಬಂಗಾರಪ್ಪ
  59. ಸಾಗರ- ಗೋಪಾಲಕೃಷ್ಣ ಬೇಳೂರು
  60. ಬೈಂದೂರು- ಕೆ.ಗೋಪಾಲ್ ಪೂಜಾರಿ
  61. ಕುಂದಾಪುರ- ಎಂ.ದಿನೇಶ್ ಹೆಗ್ಡೆ
  62. ಕಾಪು- ವಿನಯಕುಮಾರ್‌ ಸೊರಕೆ
  63. ಶೃಂಗೇರಿ- ಟಿ.ಡಿ.ರಾಜೇಗೌಡ
  64. ಚಿಕ್ಕನಾಯಕನಹಳ್ಳಿ- ಕಿರಣ್‌ ಕುಮಾರ್‌
  65. ತಿಪಟೂರು- ಕೆ.ಷಡಕ್ಷರಿ
  66. ತುರುವೇಕೆರೆ- ಬಿ.ಎಂ.ಕಾಂತರಾಜ್
  67. ಕುಣಿಗಲ್- ಡಾ.ಎಚ್.ಡಿ.ರಂಗನಾಥ್
  68. ಕೊರಟಗೆರೆ (ಎಸ್‌ಸಿ)- ಡಾ.ಜಿ.ಪರಮೇಶ್ವರ್‌
  69. ಶಿರಾ- ಟಿ.ಬಿ.ಜಯಚಂದ್ರ
  70. ಪಾವಗಡ (ಎಸ್‌ಸಿ)- ಎಚ್‌.ವಿ.ವೆಂಕಟೇಶ್‌
  71. ಮಧುಗಿರಿ- ಕೆ.ಎನ್‌.ರಾಜಣ್ಣ
  72. ಗೌರಿಬಿದನೂರು- ಶಿವಶಂಕರ್‌ ರೆಡ್ಡಿ ಎನ್‌.ಎಚ್.
  73. ಬಾಗೇಪಲ್ಲಿ- ಎಸ್.ಎನ್‌.ಸುಬ್ಬಾರೆಡ್ಡಿ
  74. ಚಿಂತಾಮಣಿ- ಡಾ.ಎಂ.ಸಿ.ಸುಧಾಕರ್‌
  75. ಶ್ರೀನಿವಾಸಪುರ- ಕೆ.ಆರ್‌.ರಮೇಶ್‌ಕುಮಾರ್‌
  76. ಕೋಲಾರ ಗೋಲ್ಡ್‌ ಫೀಲ್ಡ್‌ (ಎಸ್‌ಸಿ)- ರೂಪಕಲಾ ಎಂ.
  77. ಬಂಗಾಪೇಟೆ (ಎಸ್‌ಸಿ)- ಎಸ್‌.ಎನ್‌.ನಾರಾಯಣಸ್ವಾಮಿ
  78. ಮಾಲೂರು- ಕೆ.ವೈ.ನಂಜೇಗೌಡ
  79. ಬ್ಯಾಟರಾಯನಪುರ-  ಕೃಷ್ಣಬೈರೇಗೌಡ
  80. ರಾಜರಾಜೇಶ್ವರಿನಗರ- ಎಚ್.ಕುಸುಮಾ
  81. ಮಲ್ಲೇಶ್ವರಂ- ಅನೂಪ್‌ ಅಯ್ಯಾಂಗರ್‌
  82. ಹೆಬ್ಬಾಳ- ಬಿ.ಎಸ್.ಸುರೇಶ
  83. ಸರ್ವಜ್ಞನಗರ- ಕೆ.ಜೆ.ಜಾರ್ಜ್
  84. ಶಿವಾಜಿನಗರ- ರಿಜ್ವಾನ್ ಅರ್ಹದ್‌
  85. ಶಾಂತಿನಗರ- ಎನ್‌.ಎ.ಹ್ಯಾರಿಸ್‌
  86. ಗಾಂಧಿನಗರ- ದಿನೇಶ್‌ ಗುಂಡೂರಾವ್‌
  87. ರಾರಾಜಿನಗರ- ಪುಟ್ಟಣ್ಣ
  88. ಗೋವಿಂದನಗರ- ಪ್ರಿಯಕೃಷ್ಣ
  89. ವಿಜಯನಗರ- ಎಂ.ಕೃಷ್ಣಪ್ಪ
  90. ಚಾಮರಾಜಪೇಟೆ- ಜಮೀರ್‌ ಅಹಮದ್ ಖಾನ್‌
  91. ಬಸವನಗುಡಿ- ಯು.ಬಿ.ವೆಂಕಟೇಶ್‌
  92. ಬಿಟಿಎಂ ಲೇಔಟ್‌- ರಾಮಲಿಂಗರೆಡ್ಡಿ
  93. ಜಯನಗರ- ಸೌಮ್ಯಾ ಆರ್‌
  94. ಮಹದೇವಪುರ (ಎಸ್‌ಸಿ)- ಟಿ.ನಾಗೇಶ್‌
  95. ಆನೇಕಲ್‌ (ಎಸ್‌ಸಿ)- ಬಿ.ಶಿವಣ್ಣ
  96. ಹೊಸಕೋಟೆ- ಶರತ್‌ ಕುಮಾರ್ ಬಚ್ಚೇಗೌಡ
  97. ದೇವನಹಳ್ಳಿ (ಎಸ್‌ಸಿ)- ಕೆ.ಎಚ್.ಮುನಿಯಪ್ಪ
  98. ದೊಡ್ಡಬಳ್ಳಾಪುರ- ಟಿ.ವೆಂಕಟರಾಮಯ್ಯ
  99. ನೆಲಮಂಗಲ (ಎಸ್‌ಸಿ)- ಶ್ರೀನಿವಾಸಯ್ಯ ಎನ್‌.
  100. ಮಾಗಡಿ- ಎಚ್.ಸಿ.ಬಾಲಕೃಷ್ಣ
  101. ರಾಮನಗರ- ಇಕ್ಬಾಲ್ ಹುಸೇನ್‌ ಎಚ್‌.ಎ.
  102. ಕನಕಪುರ- ಡಿ.ಕೆ.ಶಿವಕುಮಾರ್‌
  103. ಮಳವಳ್ಳಿ (ಎಸ್‌ಸಿ)- ಪಿ.ಎಂ.ನರೇಂದ್ರಸ್ವಾಮಿ
  104. ಶ್ರೀರಂಗಪಟ್ಟಣ- ಎ.ಬಿ.ರಮೇಶ್ ಬಂಡಿಸಿದ್ದೇಗೌಡ
  105. ನಾಗಮಮಂಗಲ- ಚಲುವರಾಯಸ್ವಾಮಿ
  106. ಹೊಳೆನರಸೀಪುರ- ಶ್ರೇಯಸ್ ಎಂ.ಪಟೇಲ್‌
  107. ಸಕಲೇಶಪುರ (ಎಸ್‌ಸಿ)- ಮುರಳಿಮೋಹನ್‌
  108. ಬೆಳ್ತಂಗಡಿ- ರಕ್ಷಿತ್‌ ಶಿವರಾಮ್‌
  109. ಮೂಡಬಿದ್ರಿ- ಮಿಥುನ್‌ ಎಂ.ರೈ
  110. ಮಂಗಳೂರು- ಯು.ಟಿ. ಖಾದರ್‌
  111. ಬಂಟ್ವಾಳ- ರಾಮನಾಥ ರೈ
  112. ಸುಳ್ಯ (ಎಸ್‌ಸಿ)- ಕೃಷ್ಣಪ್ಪ
  113. ವಿರಾಜಪೇಟೆ- ಎ.ಎಸ್‌.ಪೊನ್ನಣ್ಣ
  114. ಪಿರಿಯಾಪಟ್ಟಣ- ಕೆ.ವೆಂಕಟೇಶ್‌
  115. ಕೆ.ಆರ್‌.ನಗರ- ಡಿ.ರವಿಶಂಕರ್‌
  116. ಹುಣಸೂರು- ಎಚ್‌.ಪಿ.ಮಂಜುನಾಥ್
  117. ಎಚ್‌.ಡಿ.ಕೋಟೆ (ಎಸ್‌ಟಿ)- ಅನಿಲ್ ಚಿಕ್ಕಮಾದು
  118. ನಂಜನಗೂಡು (ಎಸ್‌ಸಿ)- ದರ್ಶನ್‌ ಧ್ರುವನಾರಾಯಣ
  119. ನರಸಿಂಹರಾಜ – ತನ್ವೀರ್ ಸೇಠ್‌
  120. ವರುಣ- ಸಿದ್ದರಾಮಯ್ಯ
  121. ಟಿ.ನರಸೀಪುರ (ಎಸ್‌ಸಿ)- ಎಚ್‌.ಸಿ.ಮಹದೇವಪ್ಪ
  122. ಹನೂರು- ಆರ್‌.ನರೇಂದ್ರ
  123. ಚಾಮರಾಜನಗರ- ಸಿ.ಪುಟ್ಟರಂಗಶೆಟ್ಟಿ
  124. ಗುಂಡ್ಲಪೇಟೆ- ಎಚ್.ಎಂ.ಗಣೇಶ್ ಪ್ರಸಾದ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...