Homeಕರ್ನಾಟಕವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗೆ ಸರ್ವ ಪಕ್ಷಗಳು ಸಿದ್ಧತೆ ನಡೆಸಿದ್ದು, ಕಾಂಗ್ರೆಸ್ ಪಕ್ಷವು 124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಇಲ್ಲಿದೆ ವಿವರ.

ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದಾರೆ. ಆದರೆ ಕೋಲಾರ ಕ್ಷೇತ್ರ ಅಭ್ಯರ್ಥಿಯ ಹೆಸರನ್ನು ಬಿಡುಗಡೆಗೊಳಿಸಿಲ್ಲ, ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಕನಕಪುರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪರ್ಧಿಸಲಿದ್ದಾರೆ.

  1. ಚಿಕ್ಕೋಡಿ- ಗಣೇಶ್ ಹುಕ್ಕೇರಿ
  2. ಕಾಗವಾಡ- ಬರಮಗೌಡ ಆಲಗೌಡ ಕಾಗೆ
  3. ಕುಡಚಿ (ಎಸ್‌ಸಿ)- ಮಹೇಂದ್ರ ಕೆ. ತಮ್ಮಣ್ಣನವರ್‌
  4. ಹುಕ್ಕೇರಿ- ಎ.ಬಿ.ಪಾಟೀಲ್‌
  5. ಯಮಕನಮರಡಿ (ಎಸ್‌ಟಿ)- ಸತೀಶ್ ಲಕ್ಷ್ಮಣ್‌ ರಾವ್ ಜಾರಕಿಹೊಳಿ.
  6. ಬೆಳಗಾಂ ಗ್ರಾಮಾಂತರ- ಲಕ್ಷ್ಮಿ ರವೀಂದ್ರ ಹೆಬ್ಬಾಳ್ಕರ್‌
  7. ಖಾನಾಪುರ- ಡಾ.ಅಂಜಲಿ ನಿಂಬಳ್ಕರ್‌
  8. ಬೈಲಹೊಂಗಳ- ಮಹಾಂತೇಶ್‌ ಶಿವಾನಂದ್‌ ಕೌಜಲಗಿ
  9. ರಾಮದುರ್ಗ- ಅಶೋಕ್ ಎಂ.ಪತ್ತನ್
  10. ಜಮಖಂಡಿ- ಆನಂದ್ ಸಿದ್ದು ನ್ಯಾಮನಗೌಡ
  11. ಹುನಗುಂದ- ವಿಜಯಾನಂದ್ ಕಾಶ್ಯಪನವರ್‌
  12. ಮುದ್ದೆಬಿಹಾಳ- ಸಿ.ಎಸ್.ನಾಡಗೌಡ
  13. ಬಸವನಬಾಗೇವಾಡಿ – ಶಿವಾನಂದ್ ಪಾಟೀಲ್
  14. ಬಬಲೇಶ್ವರ- ಎಂ.ಬಿ.ಪಾಟೀಲ್
  15. ಇಂಡಿ- ಯಶವಂತ್ ರಾಯನಗೌಡ ವಿ.ಪಾಟೀಲ್
  16. ಜೇವರ್ಗಿ- ಅಜಯ್‌ ಧರ್ಮಸಿಂಗ್‌
  17. ಸುರಪುರ (ಎಸ್‌.ಟಿ)- ರಾಜವೆಂಕಟಪ್ಪ ನಾಯಕ್‌
  18. ಶಹಾಪುರ- ಶರಣಬಸಪ್ಪಗೌಡ
  19. ಚಿತ್ತಾಪುರ (ಎಸ್‌ಸಿ)- ಪ್ರಿಯಾಂಕ್ ಖರ್ಗೆ
  20. ಸೇಡಂ- ಡಾ.ಶರಣಪ್ರಕಾಶ್ ಪಾಟೀಲ್‌
  21. ಚಿಂಚೋಳಿ (ಎಸ್‌ಸಿ)- ಸುಭಾಷ್ ವಿ.ರಾಥೋಡ್
  22. ಗುಲ್ಬರ್ಗ ಉತ್ತರ- ಕನೀಝ್‌ ಪತಿಮಾ
  23. ಆಳಂದ- ಬಿ.ಆರ್‌.ಪಾಟೀಲ್‌
  24. ಹುಮನಾಬಾದ್‌- ರಾಜಶೇಖರ್‌ ಬಿ.ಪಾಟೀಲ್‌
  25. ಬೀದರ್‌ ದಕ್ಷಿಣ- ಅಶೋಕ್ ಖೇಣಿ
  26. ಬೀದರ್‌- ರಹೀಮ್ ಖಾನ್
  27. ಬಾಲ್ಕಿ- ಈಶ್ವರ್ ಖಂಡ್ರೆ
  28. ರಾಯಚೂರ್‌ ಗ್ರಾಮಾಂತರ (ಎಸ್‌ಟಿ)- ಬಸವನಗೌಡ ದದ್ದಲ್‌
  29. ಮಸ್ಕಿ (ಎಸ್‌ಟಿ)- ಬಸನಗೌಡ ತುರುವಿಹಾಳ್‌
  30. ಕುಷ್ಠಗಿ- ಅಮರೇಗೌಡ ಪಾಟೀಲ್ ಬೈಯ್ಯಾಪುರ
  31. ಕನಕಗಿರಿ (ಎಸ್‌ಸಿ)- ಶಿವರಾಜ್‌ ಸಂಗಪ್ಪ ತಂಗಡಗಿ
  32. ಯಲಬುರ್ಗ- ಬಸವರಾಜ ರಾಯರೆಡ್ಡಿ
  33. ಕೊಪ್ಪಳ- ಕೆ.ರಾಘವೇಂದ್ರ
  34. ಗದಗ- ಎಚ್.ಕೆ.ಪಾಟೀಲ್‌
  35. ರೋಣ- ಜಿ.ಎಸ್.ಪಾಟೀಲ್‌
  36. ಹುಬ್ಬಳ್ಳಿ ಧಾರವಾಡ ಪೂರ್ವ (ಎಸ್‌ಸಿ)- ಪ್ರಸಾದ್ ಅಬ್ಬಯ್ಯ
  37. ಹಳಿಯಾಳ- ಆರ್‌.ವಿ.ದೇಶಪಾಂಡೆ
  38. ಕಾರವಾರ- ಸತೀಶ್ ಕೃಷ್ಣ
  39. ಭಟ್ಕಳ- ಮಂಕಾಳ್ ಸುಬ್ಬ ವೈದ್ಯ
  40. ಹಾನಗಲ್- ಶ್ರೀನಿವಾಸ ವಿ.ಮಾನೆ
  41. ಹಾವೇರಿ (ಎಸ್‌ಸಿ)- ರುದ್ರಪ್ಪ ಲಮಾಣಿ
  42. ಬ್ಯಾಡಗಿ- ಬಸವರಾಜ ಎನ್‌.ಶಿವಣ್ಣನರ್‌
  43. ಹಿರೇಕೆರೂರು- ಯು.ಬಿ.ಬಣಕಾರ್‌
  44. ರಾಣಿಬೆನ್ನೂರು- ಪ್ರಕಾಶ್ ಕೆ.ಕೋಳಿವಾಡ
  45. ಹಡಗಲಿ (ಎಸ್‌ಸಿ)- ಪಿ.ಟಿ.ಪರಮೇಶ್ವರ್‌ ನಾಯ್ಕ್‌
  46. ಹಗರಿಬೊಮ್ಮನಹಳ್ಳಿ (ಎಸ್‌ಸಿ)- ಎಲ್‌ಬಿಪಿ ಭೀಮಾ ನಾಯ್ಕ್‌
  47. ವಿಜಯನಗರ- ಎಚ್.ಆರ್‌.ಗವಿಯಪ್ಪ
  48. ಕಂಪ್ಲಿ (ಎಸ್‌ಟಿ)- ಜೆ.ಎನ್‌.ಗಣೇಶ್‌
  49. ಬಳ್ಳಾರಿ (ಎಸ್‌ಟಿ)- ಬಿ.ನಾಗೇಂದ್ರ
  50. ಸಂಡೂರು (ಎಸ್‌ಟಿ)- ಇ.ತುಕಾರಾಮ್‌
  51. ಚಳ್ಳಕೆರೆ (ಎಸ್‌ಟಿ)- ಟಿ.ರಘುಮೂರ್ತಿ
  52. ಹಿರಿಯೂರು- ಡಿ.ಸುಧಾಕರ
  53. ಹೊಸದುರ್ಗ- ಗೋವಿಂದಪ್ಪ ಬಿ.ಜಿ.
  54. ದಾವಣಗೆರೆ ಉತ್ತರ- ಎಸ್‌.ಎಸ್.ಮಲ್ಲಿಕಾರ್ಜುನ್
  55. ದಾವಣಗೆರೆ ದಕ್ಷಿಣ- ಶಾಮನೂರ್ ಶಿವಶಂಕರಪ್ಪ
  56. ಮಾಯಕೊಂಡ (ಎಸ್‌ಸಿ)- ಕೆ.ಎಸ್.ಬಸವರಾಜು
  57. ಭದ್ರಾವತಿ- ಸಂಗಮೇಶ್ವರ ಬಿ.ಕೆ.
  58. ಸೊರಬ- ಎಸ್.ಮಧುಬಂಗಾರಪ್ಪ
  59. ಸಾಗರ- ಗೋಪಾಲಕೃಷ್ಣ ಬೇಳೂರು
  60. ಬೈಂದೂರು- ಕೆ.ಗೋಪಾಲ್ ಪೂಜಾರಿ
  61. ಕುಂದಾಪುರ- ಎಂ.ದಿನೇಶ್ ಹೆಗ್ಡೆ
  62. ಕಾಪು- ವಿನಯಕುಮಾರ್‌ ಸೊರಕೆ
  63. ಶೃಂಗೇರಿ- ಟಿ.ಡಿ.ರಾಜೇಗೌಡ
  64. ಚಿಕ್ಕನಾಯಕನಹಳ್ಳಿ- ಕಿರಣ್‌ ಕುಮಾರ್‌
  65. ತಿಪಟೂರು- ಕೆ.ಷಡಕ್ಷರಿ
  66. ತುರುವೇಕೆರೆ- ಬಿ.ಎಂ.ಕಾಂತರಾಜ್
  67. ಕುಣಿಗಲ್- ಡಾ.ಎಚ್.ಡಿ.ರಂಗನಾಥ್
  68. ಕೊರಟಗೆರೆ (ಎಸ್‌ಸಿ)- ಡಾ.ಜಿ.ಪರಮೇಶ್ವರ್‌
  69. ಶಿರಾ- ಟಿ.ಬಿ.ಜಯಚಂದ್ರ
  70. ಪಾವಗಡ (ಎಸ್‌ಸಿ)- ಎಚ್‌.ವಿ.ವೆಂಕಟೇಶ್‌
  71. ಮಧುಗಿರಿ- ಕೆ.ಎನ್‌.ರಾಜಣ್ಣ
  72. ಗೌರಿಬಿದನೂರು- ಶಿವಶಂಕರ್‌ ರೆಡ್ಡಿ ಎನ್‌.ಎಚ್.
  73. ಬಾಗೇಪಲ್ಲಿ- ಎಸ್.ಎನ್‌.ಸುಬ್ಬಾರೆಡ್ಡಿ
  74. ಚಿಂತಾಮಣಿ- ಡಾ.ಎಂ.ಸಿ.ಸುಧಾಕರ್‌
  75. ಶ್ರೀನಿವಾಸಪುರ- ಕೆ.ಆರ್‌.ರಮೇಶ್‌ಕುಮಾರ್‌
  76. ಕೋಲಾರ ಗೋಲ್ಡ್‌ ಫೀಲ್ಡ್‌ (ಎಸ್‌ಸಿ)- ರೂಪಕಲಾ ಎಂ.
  77. ಬಂಗಾಪೇಟೆ (ಎಸ್‌ಸಿ)- ಎಸ್‌.ಎನ್‌.ನಾರಾಯಣಸ್ವಾಮಿ
  78. ಮಾಲೂರು- ಕೆ.ವೈ.ನಂಜೇಗೌಡ
  79. ಬ್ಯಾಟರಾಯನಪುರ-  ಕೃಷ್ಣಬೈರೇಗೌಡ
  80. ರಾಜರಾಜೇಶ್ವರಿನಗರ- ಎಚ್.ಕುಸುಮಾ
  81. ಮಲ್ಲೇಶ್ವರಂ- ಅನೂಪ್‌ ಅಯ್ಯಾಂಗರ್‌
  82. ಹೆಬ್ಬಾಳ- ಬಿ.ಎಸ್.ಸುರೇಶ
  83. ಸರ್ವಜ್ಞನಗರ- ಕೆ.ಜೆ.ಜಾರ್ಜ್
  84. ಶಿವಾಜಿನಗರ- ರಿಜ್ವಾನ್ ಅರ್ಹದ್‌
  85. ಶಾಂತಿನಗರ- ಎನ್‌.ಎ.ಹ್ಯಾರಿಸ್‌
  86. ಗಾಂಧಿನಗರ- ದಿನೇಶ್‌ ಗುಂಡೂರಾವ್‌
  87. ರಾರಾಜಿನಗರ- ಪುಟ್ಟಣ್ಣ
  88. ಗೋವಿಂದನಗರ- ಪ್ರಿಯಕೃಷ್ಣ
  89. ವಿಜಯನಗರ- ಎಂ.ಕೃಷ್ಣಪ್ಪ
  90. ಚಾಮರಾಜಪೇಟೆ- ಜಮೀರ್‌ ಅಹಮದ್ ಖಾನ್‌
  91. ಬಸವನಗುಡಿ- ಯು.ಬಿ.ವೆಂಕಟೇಶ್‌
  92. ಬಿಟಿಎಂ ಲೇಔಟ್‌- ರಾಮಲಿಂಗರೆಡ್ಡಿ
  93. ಜಯನಗರ- ಸೌಮ್ಯಾ ಆರ್‌
  94. ಮಹದೇವಪುರ (ಎಸ್‌ಸಿ)- ಟಿ.ನಾಗೇಶ್‌
  95. ಆನೇಕಲ್‌ (ಎಸ್‌ಸಿ)- ಬಿ.ಶಿವಣ್ಣ
  96. ಹೊಸಕೋಟೆ- ಶರತ್‌ ಕುಮಾರ್ ಬಚ್ಚೇಗೌಡ
  97. ದೇವನಹಳ್ಳಿ (ಎಸ್‌ಸಿ)- ಕೆ.ಎಚ್.ಮುನಿಯಪ್ಪ
  98. ದೊಡ್ಡಬಳ್ಳಾಪುರ- ಟಿ.ವೆಂಕಟರಾಮಯ್ಯ
  99. ನೆಲಮಂಗಲ (ಎಸ್‌ಸಿ)- ಶ್ರೀನಿವಾಸಯ್ಯ ಎನ್‌.
  100. ಮಾಗಡಿ- ಎಚ್.ಸಿ.ಬಾಲಕೃಷ್ಣ
  101. ರಾಮನಗರ- ಇಕ್ಬಾಲ್ ಹುಸೇನ್‌ ಎಚ್‌.ಎ.
  102. ಕನಕಪುರ- ಡಿ.ಕೆ.ಶಿವಕುಮಾರ್‌
  103. ಮಳವಳ್ಳಿ (ಎಸ್‌ಸಿ)- ಪಿ.ಎಂ.ನರೇಂದ್ರಸ್ವಾಮಿ
  104. ಶ್ರೀರಂಗಪಟ್ಟಣ- ಎ.ಬಿ.ರಮೇಶ್ ಬಂಡಿಸಿದ್ದೇಗೌಡ
  105. ನಾಗಮಮಂಗಲ- ಚಲುವರಾಯಸ್ವಾಮಿ
  106. ಹೊಳೆನರಸೀಪುರ- ಶ್ರೇಯಸ್ ಎಂ.ಪಟೇಲ್‌
  107. ಸಕಲೇಶಪುರ (ಎಸ್‌ಸಿ)- ಮುರಳಿಮೋಹನ್‌
  108. ಬೆಳ್ತಂಗಡಿ- ರಕ್ಷಿತ್‌ ಶಿವರಾಮ್‌
  109. ಮೂಡಬಿದ್ರಿ- ಮಿಥುನ್‌ ಎಂ.ರೈ
  110. ಮಂಗಳೂರು- ಯು.ಟಿ. ಖಾದರ್‌
  111. ಬಂಟ್ವಾಳ- ರಾಮನಾಥ ರೈ
  112. ಸುಳ್ಯ (ಎಸ್‌ಸಿ)- ಕೃಷ್ಣಪ್ಪ
  113. ವಿರಾಜಪೇಟೆ- ಎ.ಎಸ್‌.ಪೊನ್ನಣ್ಣ
  114. ಪಿರಿಯಾಪಟ್ಟಣ- ಕೆ.ವೆಂಕಟೇಶ್‌
  115. ಕೆ.ಆರ್‌.ನಗರ- ಡಿ.ರವಿಶಂಕರ್‌
  116. ಹುಣಸೂರು- ಎಚ್‌.ಪಿ.ಮಂಜುನಾಥ್
  117. ಎಚ್‌.ಡಿ.ಕೋಟೆ (ಎಸ್‌ಟಿ)- ಅನಿಲ್ ಚಿಕ್ಕಮಾದು
  118. ನಂಜನಗೂಡು (ಎಸ್‌ಸಿ)- ದರ್ಶನ್‌ ಧ್ರುವನಾರಾಯಣ
  119. ನರಸಿಂಹರಾಜ – ತನ್ವೀರ್ ಸೇಠ್‌
  120. ವರುಣ- ಸಿದ್ದರಾಮಯ್ಯ
  121. ಟಿ.ನರಸೀಪುರ (ಎಸ್‌ಸಿ)- ಎಚ್‌.ಸಿ.ಮಹದೇವಪ್ಪ
  122. ಹನೂರು- ಆರ್‌.ನರೇಂದ್ರ
  123. ಚಾಮರಾಜನಗರ- ಸಿ.ಪುಟ್ಟರಂಗಶೆಟ್ಟಿ
  124. ಗುಂಡ್ಲಪೇಟೆ- ಎಚ್.ಎಂ.ಗಣೇಶ್ ಪ್ರಸಾದ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...