ವಿಧಾನಸಭೆ, ಸಂಸತ್ತಿನ ಅಧಿವೇಶನಗಳು ಪುನರಾರಂಭ : ಬಜೆಟ್ ಮೇಲೆ ಚರ್ಚೆ
ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಇಂದಿನಿಂದ (ಮಾ.10) ಆರಂಭಗೊಂಡಿದ್ದು, ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಕುರಿತ ಚರ್ಚೆ ಶುರುವಾಗಿದೆ. ಜನವರಿ 31ರಂದು ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗಿತ್ತು. ಅಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿದ ಬಳಿಕ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ್ದರು. ಮರುದಿನ, ಅಂದರೆ ಫೆಬ್ರವರಿ 1ರಂದು ವಿತ್ತ ಸಚಿವೆ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. … Continue reading ವಿಧಾನಸಭೆ, ಸಂಸತ್ತಿನ ಅಧಿವೇಶನಗಳು ಪುನರಾರಂಭ : ಬಜೆಟ್ ಮೇಲೆ ಚರ್ಚೆ
Copy and paste this URL into your WordPress site to embed
Copy and paste this code into your site to embed