Homeಮುಖಪುಟವಿಧಾನಸಭಾ ಫಲಿತಾಂಶ: ನಾಗಲ್ಯಾಂಡ್, ತ್ರಿಪುರದಲ್ಲಿ ಬಿಜೆಪಿ ಮುನ್ನಡೆ - ಮೇಘಾಲಯದಲ್ಲಿ NPP ಮುನ್ನಡೆ

ವಿಧಾನಸಭಾ ಫಲಿತಾಂಶ: ನಾಗಲ್ಯಾಂಡ್, ತ್ರಿಪುರದಲ್ಲಿ ಬಿಜೆಪಿ ಮುನ್ನಡೆ – ಮೇಘಾಲಯದಲ್ಲಿ NPP ಮುನ್ನಡೆ

- Advertisement -
- Advertisement -

ಮೂರು ರಾಜ್ಯಗಳಲ್ಲಿ ಫೆಬ್ರವರಿಯಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಇಂದು ಆರಂಭವಾಗಿದೆ. ಆರಂಭಿಕ ಹಂತಗಳ ಮತ ಎಣಿಕೆಯ ಪ್ರಕಾರ ನಾಗಲ್ಯಾಂಡ್, ತ್ರಿಪುರದಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಮುನ್ನಡೆ ಸಾಧಿಸಿದರೆ, ಮೇಘಾಲಯದಲ್ಲಿ NPP ಅಲ್ಪ ಮುನ್ನಡೆ ಕಾಯ್ದುಕೊಂಡಿದೆ.

ಮೂರು ರಾಜ್ಯಗಳು ತಲಾ 60 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿವೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ. ಸದ್ಯದ ಮತ ಎಣಿಕೆಯ ಪ್ರಕಾರದ ಮುನ್ನಡೆ ಈ ಕೆಳಗಿನಂತಿದೆ.

ತ್ರಿಪುರ

ಬಿಜೆಪಿ: 30 (ಮುನ್ನಡೆ)

ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಮೈತ್ರಿ: 17

TIPRA: 12

ಇತರರು: 01

ಈಗಿನ ಮುನ್ನಡೆಯಂತೆಯೆ ಅಂತಿಮ ಫಲಿತಾಂಶ ಬಂದಲ್ಲಿ ತ್ರಿಪುರದಲ್ಲಿ ಮತ್ತೊಮ್ಮೆ ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ.

ನಾಗಲ್ಯಾಂಡ್

ಎನ್‌ಡಿಪಿಪಿ ಮತ್ತು ಬಿಜೆಪಿ ಮೈತ್ರಿಕೂಟ: 34

ಎನ್‌ಪಿಎಫ್: 05

ಕಾಂಗ್ರೆಸ್: 03

ಇತರರು: 18

ಈಗಿನ ಮುನ್ನಡೆಯಂತೆಯೆ ಅಂತಿಮ ಫಲಿತಾಂಶ ಬಂದಲ್ಲಿ ನಾಗಲ್ಯಾಂಡ್‌ನಲ್ಲಿ ಮತ್ತೊಮ್ಮೆ ಎನ್‌ಡಿಪಿಪಿ ಮತ್ತು ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ.

2018ರ ಬಲಾಬಲ

ಬಿಜೆಪಿ 12, ಎನ್‌ಡಿಪಿಪಿ 17, ಎನ್‌ಪಿಎಫ್ 26, ಎನ್‌ಪಿಪಿ 02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಮೇಘಾಲಯ

ಎನ್‌ಪಿಪಿ: 25

ಟಿಎಂಸಿ: 06

ಕಾಂಗ್ರೆಸ್: 06

ಯುಡಿಪಿ: 06

ಬಿಜೆಪಿ: 07

ಇತರರು: 10

ಈಗಿನ ಮುನ್ನಡೆಯಂತೆಯೆ ಅಂತಿಮ ಫಲಿತಾಂಶ ಬಂದಲ್ಲಿ ಮೇಘಾಲಯದಲ್ಲಿ ಎನ್‌ಪಿಪಿ ಇತರ ಪಕ್ಷಗಳ ಮೈತ್ರಿಯೊಂದಿಗೆ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಅದು ಕಳೆದ ಬಾರಿ ಬಿಜೆಪಿ ಜೊತೆ ಸೇರಿ ಆಡಳಿತ ನಡೆಸಿತ್ತು. ಆದರೆ ಚುನಾವಣೆಗೆ 1 ತಿಂಗಳು ಇರುವಂತೆ ಮೈತ್ರಿಯಿಂದ ಹೊರಬಂದು ಸ್ವತಂತ್ರವಾಗಿ ಚುನಾವಣೆ ಎದುರಿಸಿತ್ತು.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಇದನ್ನೂ ಓದಿ: ಸಿಸೋಡಿಯಾ, ಜೈನ್ ಬಿಜೆಪಿ ಸೇರಿದರೆ ನಾಳೆಯೇ ಜೈಲಿನಿಂದ ಹೊರಬರುತ್ತಾರೆ: ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...