Homeಕರ್ನಾಟಕಸೆಪ್ಟೆಂಬರ್ 13 ರಿಂದ ವಿಧಾನಸಭಾ ಅಧಿವೇಶನ: ಸಚಿವ ಜೆಸಿ. ಮಾಧುಸ್ವಾಮಿ

ಸೆಪ್ಟೆಂಬರ್ 13 ರಿಂದ ವಿಧಾನಸಭಾ ಅಧಿವೇಶನ: ಸಚಿವ ಜೆಸಿ. ಮಾಧುಸ್ವಾಮಿ

- Advertisement -
- Advertisement -

ಸೆಪ್ಟೆಂಬರ್ 13 ರಿಂದ 24 ರವರೆಗೆ ಕರ್ನಾಟಕ ವಿಧಾನಸಭೆಯ 10 ದಿನಗಳ ಅಧಿವೇಶನ ನಡೆಸಲಾಗುವುದು ಎಂದು ಸಣ್ಣ ನೀರಾವರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ.

ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಸೆಪ್ಟಂಬರ್‌ನಲ್ಲಿ ವಿಧಾನಸಭಾ ಅಧಿವೇಶನ ನಡೆಸುತ್ತೇವೆ ಎಂದು ತಿಳಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಮಾಧುಸ್ವಾಮಿ ಸೆಪ್ಟಂಬರ್ 13 ರಿಂದ 24 ರವರೆಗೆ ಅಧಿವೇಶನ ನಡೆಯಲಿದೆ ಎಂದು ಖಚಿತಪಡಿಸಿದ್ದಾರೆ.

ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ನಡೆಯಲಿರುವ ಮೊದಲ ಅಧಿವೇಶನ ಇದಾಗಿದೆ.


ಇದನ್ನೂ ಓದಿ: ಒಕ್ಕೂಟ ಸಚಿವರನ್ನು ‘ಬಂದೂಕು ಸಿಡಿಸಿ’ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...