Homeಮುಖಪುಟಸಿರಿಯಾದ ಸೇನಾ ಅಕಾಡೆಮಿ ಮೇಲೆ ಡ್ರೋನ್ ದಾಳಿ: 100ಕ್ಕೂ ಹೆಚ್ಚು ಜನರ ಸಾವು

ಸಿರಿಯಾದ ಸೇನಾ ಅಕಾಡೆಮಿ ಮೇಲೆ ಡ್ರೋನ್ ದಾಳಿ: 100ಕ್ಕೂ ಹೆಚ್ಚು ಜನರ ಸಾವು

- Advertisement -
- Advertisement -

ಸಿರಿಯಾದ ಸೇನಾ ಅಕಾಡೆಮಿ ಮೇಲೆ ಗುರುವಾರ ನಡೆದ ಭೀಕರ ಡ್ರೋಣ್ ದಾಳಿಯಲ್ಲಿ 100 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂದು ಯುದ್ಧದ ಮಾನಿಟರ್ ಹೇಳಿದೆ. ಸರ್ಕಾರಿ ಸ್ವಾಮ್ಯದ ಮನೆಗಳ ಮೇಲೆ ನಡೆದ ಈ ಭೀಕರ ದಾಳಿಯ ಹಿಂದೆ ‘ಭಯೋತ್ಪಾದಕ ಸಂಘಟನೆಗಳ’ ಕೈವಾಡ ಇದೆ ಎಂದು ಸರ್ಕಾರಿ ಮಾಧ್ಯಮಗಳು ದೂಷಿಸಿವೆ.

ಟರ್ಕಿ ಯುದ್ಧಪೀಡಿದ ದೇಶದ ಖುರ್ದಿಶ್ ವಶದಲ್ಲಿರುವ ಈಶಾನ್ಯ ಭಾಗದಲ್ಲಿ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ. ಬಾಂಬ್ ದಾಳಿಗೆ ಪ್ರತೀಕಾರವಾಗಿ ದಾಳಿ ನಡೆಸುವುದಾಗಿ ಅಂಕಾರಾ ಈ ಮುನ್ನ ಎಚ್ಚರಿಕೆ ನೀಡಿತ್ತು.

ಸೆಂಟ್ರಲ್ ಸಿರಿಯಾದ ಹೋಮ್ಸ್ ನಗರದಲ್ಲಿ, ಸಶಸ್ತ್ರ ಭಯೋತ್ಪಾದಕ ಸಂಘಟನೆಗಳು ಮಿಲಿಟರಿ ಅಕಾಡೆಮಿಯ ಅಧಿಕಾರಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು” ಗುರಿಯಾಗಿಸಿಕೊಂಡು ದಾಳಿ ನಡೆಸಿವೆ ಎಂದು ಅಧಿಕೃತ ಸುದ್ದಿ ಸಂಸ್ಥೆ SANA ತಿಳಿಸಿದೆ.

ಬ್ರಿಟನ್ ಮೂಲದ ನಿಗಾ ಸಂಸ್ಥೆಯಾದ ಸಿರಿಯನ್ ಅಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್ಸ್ ಪ್ರಕಾರ, 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಈ ಪೈಕಿ ಅರ್ಧದಷ್ಟು ಜನ ಮಿಲಿಟರಿ ಪದವಿ ಪಡೆದವರು. 14 ನಾಗರಿಕರೂ ದಾಳಿಯಲ್ಲಿ ಬಲಿಯಾಗಿದ್ದಾರೆ. ಈ ಘಟನೆಯಲ್ಲಿ ಕನಿಷ್ಠ 125 ಜನರು ಗಾಯಗೊಂಡಿದ್ದಾರೆ ಎಂದು ಸಂಘಟನೆ ವಿವರ ನೀಡಿದೆ.

ಪ್ರಾಥಮಿಕ ಮಾಹಿತಿಯಂತೆ ಆರು ಮಂದಿ ಮಹಿಳೆಯರು ಮತ್ತು ಆರು ಮಕ್ಕಳು ಸೇರಿದಂತೆ 80 ಜನರು ಮೃತಪಟ್ಟಿದ್ದಾರೆ. 240 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿ ಹಸನ್ ಅಲ್ ಘೋಬಶ್ ಹೇಳಿದ್ದಾರೆ.

ಯಾವುದೇ ಸಂಘಟನೆ ಈ ಘಟನೆಯ ಹೊಣೆ ಹೊತ್ತಿಲ್ಲ. ಡ್ರೋಣ್ಗಳ ಮೂಲಕ ಸ್ಫೋಟಕಗಳನ್ನು ತಂದು ದಾಳಿ ನಡೆಸಲಾಗಿದೆ. ಇದಕ್ಕೆ ಸಂಪೂರ್ಣ ಬಲದೊಂದಿಗೆ ಪ್ರತಿಕ್ರಿಯಿಸಲಾಗುತ್ತಿದೆ ಎಂದು ಸೇನೆ ಹೇಳಿಕೆ ನೀಡಿದೆ.

ಇದನ್ನೂ ಓದಿ: ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಿದ ಮೊದಲ ದಲಿತ ಮಹಿಳೆ ಬೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...