ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ)ದ ಕರಡು ನಿಯಮಗಳನ್ನು ಹಿಂಪಡೆಯಬೇಕೆಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾನುವಾರ ಒತ್ತಾಯಿಸಿದ್ದು, ಅವುಗಳನ್ನು ಸಂವಿಧಾನದ ಮೇಲಿನ ದಾಳಿ ಎಂದು ಬಣ್ಣಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ವಿಶ್ವವಿದ್ಯಾಲಯಗಳನ್ನು ನಡೆಸುವ ಅಧಿಕಾರವನ್ನು ಈ ನಿಯಮಗಳ ಮೂಲಕ ರಾಜ್ಯ ಸರ್ಕಾರಗಳಿಂದ ಕೇಂದ್ರ ಸರ್ಕಾರವು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯುಜಿಸಿ ಕರಡು ನಿಯಮ ಜನವರಿ 6 ರಂದು ಬಿಡುಗಡೆಯಾದ ಯುಜಿಸಿ ಕರಡು ನಿಯಮಗಳಲ್ಲಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನೆ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿಗಳನ್ನು … Continue reading ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ