ದಲಿತ ಚಳವಳಿಯಲ್ಲಿ ಬಿ.ಕೃಷ್ಣಪ್ಪ ನಮ್ಮ ಕೈಹಿಡಿದು ನಡೆಸಿದರು: ಮಾವಳ್ಳಿ ಶಂಕರ್
ಬಿ.ಕೃಷ್ಣಪ್ಪ ಅವರು ಹಾಡುತ್ತಿದ್ದ ಹೋರಾಟದ ಹಾಡುಗಳ ಮೂಲಕ ನಾವು ಚಳವಳಿಯ ಭಾಗವಾದವರು. ಅವರ ಕನಸು ಮತ್ತು ಚಿಂತನೆಗಳನ್ನು ನಾವು ಮೈಗೂಡಿಸಿಕೊಂಡೆವು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಯೋಜಿಸಿದ್ದ ಪ್ರೊ. ಬಿ.ಕೃಷ್ಣಪ್ಪ ಅವರ 87 ವರ್ಷದ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, “ಅಂಬೇಡ್ಕರ್ ನಿಧನದ ಬಳಿಕ ದೇಶದ ದಲಿತ ಸಮುದಾಯಗಳಲ್ಲಿ ಸ್ಮಶಾನ ಮೌನ ಆವರಿಸಿತ್ತು. ಅದರ ನಂತರ … Continue reading ದಲಿತ ಚಳವಳಿಯಲ್ಲಿ ಬಿ.ಕೃಷ್ಣಪ್ಪ ನಮ್ಮ ಕೈಹಿಡಿದು ನಡೆಸಿದರು: ಮಾವಳ್ಳಿ ಶಂಕರ್
Copy and paste this URL into your WordPress site to embed
Copy and paste this code into your site to embed