Homeಚಳವಳಿಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್ ರನ್ನು ಸ್ಮರಿಸಿದ ಕರ್ನಾಟಕದ ಹಾಲಿ, ಮಾಜಿ ಸಿಎಂಗಳು

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್ ರನ್ನು ಸ್ಮರಿಸಿದ ಕರ್ನಾಟಕದ ಹಾಲಿ, ಮಾಜಿ ಸಿಎಂಗಳು

- Advertisement -
- Advertisement -

“ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಭಾಷ್ಯ ಬರೆದ ಕ್ರಾಂತಿಕಾರಿ ಶಹೀದ್‌ ಭಗತ್ ಸಿಂಗ್ ರವರ ಜಯಂತಿಯಂದು ಶತ ನಮನಗಳು” ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಭಗತ್ ಸಿಂಗ್‌ರವರನ್ನು ಸ್ಮರಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿಯವರು ಸಹ “ಯುವ ಜನತೆಯ ಆದರ್ಶವಾಗಿರುವ ವೀರ ಸೇನಾನಿ ಭಗತ್ ಸಿಂಗ್ ಜನ್ಮದಿನವಿಂದು. ಭಾರತವನ್ನು ಬ್ರಿಟೀಷರ ದಾಸ್ಯದಿಂದ ಮುಕ್ತ ಮಾಡಲು ಕ್ರಾಂತಿ‌ಮಾರ್ಗವನ್ನಿಡಿದು ಹೋರಾಡಿ ಚಿರಾಯುವಾದ ಕ್ರಾಂತಿಕಾರಿಗೆ ಜನ್ಮಜಯಂತಿಯ ಶತಪ್ರಣಾಮಗಳನ್ನು ಸಲ್ಲಿಸುತ್ತೇನೆ” ಎಂದು ಭಗತ್ ಸಿಂಗ್ ನೆನಪು ಮಾಡಿಕೊಂಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...