Homeಸಿನಿಮಾಕ್ರೀಡೆಬ್ಯಾಡ್ಮಿಂಟನ್: ಭಾರತದ ಪಿ.ವಿ ಸಿಂಧು, ಸೌರಭ್ ವರ್ಮಾಗೆ ಗೆಲುವು: 16ರ ಘಟ್ಟ ಪ್ರವೇಶ

ಬ್ಯಾಡ್ಮಿಂಟನ್: ಭಾರತದ ಪಿ.ವಿ ಸಿಂಧು, ಸೌರಭ್ ವರ್ಮಾಗೆ ಗೆಲುವು: 16ರ ಘಟ್ಟ ಪ್ರವೇಶ

- Advertisement -
- Advertisement -

ಹಾಂಕಾಂಗ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಎರಡು ಅರ್ಹತಾ ನೇರ ಪಂದ್ಯಗಳಲ್ಲಿ, ಭಾರತದ ಬ್ಯಾಟ್ಮಿಂಟನ್‌ ಆಟಗಾರ ಸೌರಭ್‌ ವರ್ಮಾ ಮತ್ತು ಪಿ.ವಿ ಸಿಂಧು ಸುಲಭವಾಗಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಹಾಂಕಾಂಗ್ ಓಪನ್‌ನಲ್ಲಿ 16ರ ಘಟ್ಟ ಪ್ರವೇಶಿಸಿದ್ದಾರೆ.

ಅಂತಿಮ ಅರ್ಹತಾ ಸುತ್ತಿನಲ್ಲಿ ನಾಲ್ಕನೇ ಶ್ರೇಯಾಂಕಿತರಾದ ಸೌರಭ್ 21-15 21-19 ಸೆಟ್‌ಗಳಿಂದ ಥೈಲ್ಯಾಂಡ್‌ನ ತನೊಂಗ್‌ಸಾಕ್ ಸಾನ್ಸೊಂಬೂನ್‌ಸುಕ್ ಅವರನ್ನು ಸೋಲಿಸಿದರು.

ಹಾಗೆಯೇ ಪಿ.ವಿ ಸಿಂಧು 21-15, 21-16 ನೇರ ಸೆಟ್‌ಗಳಲ್ಲಿ 19ನೇ ಶ್ರೇಯಾಂಕದ ಕಿಮ್‌ ಗಾ ಯುನ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಇಂದು ನಡೆಯಲಿರುವ ಪುರುಷರ ಸಿಂಗಲ್ಸ್ ಮುಖ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಆಟಗಾರರಾದ ಕಿಡಂಬಿ ಶ್ರೀಕಾಂತ್, ಬಿ ಸಾಯಿ ಪ್ರಣೀತ್, ಸಮೀರ್ ವರ್ಮಾ, ಎಚ್.ಎಸ್.ಪ್ರಣಾಯ್ ಮತ್ತು ಪಾರುಪಲ್ಲಿ ಕಶ್ಯಪ್ ಕಣದಲ್ಲಿದ್ದಾರೆ.

ಸೌರಭ್ ಸಹೋದರ ಶ್ರೀಕಾಂತ್‌. ಜಪಾನ್‌ನ ಕೆಂಟೊ ಮೊಮೊಟಾ ವಿರುದ್ಧ ಸೆಣಸಲಿದ್ದು, ಸಮೀರ್ ಅವರು ತೈಪೆಯ ತ್ಸು ವೀ ವಾನ್ಫ್ ವಿರುದ್ಧ ಸೆಣಸಲಿದ್ದಾರೆ. ಬಿ.ಸಾಯಿ ಪ್ರಣೀತ್, ಮೂರನೇ ಶ್ರೇಯಾಂಕಿತ ಚೀನಾದ ಶಿಯುಕಿ ವಿರುದ್ಧ ಆಡಲಿದ್ದಾರೆ. ಪ್ರಣಯ್ ಮತ್ತು ಕಶ್ಯಪ್ ಚೀನಾದ ಹುವಾಂಗ್ ಯು ಕ್ಸಿಯಾಂಗ್ ಮತ್ತು ಜಪಾನ್‌ನ ಕೆಂಟಾ ನಿಶಿಮೊಟೊ ಅವರನ್ನು ಎದುರಿಸಲಿದ್ದಾರೆ.

ಮಿಶ್ರ ಡಬಲ್ಸ್ ಪಂದ್ಯಾವಳಿಯಲ್ಲಿ ಸಾತ್ವಿಕೈರಾಜ್ ರಾಂಕಿರೆಡ್ಡಿ ಮತ್ತು ಅಶ್ವಿನಿ ಪೊನ್ನಪ್ಪ ಜೋಡಿ ವಿರುದ್ಧ ಸೆಣಸಲಿದೆ. ಪ್ರಣವ್ ಜೆರ್‍ರಿ ಚೋಪ್ರಾ ಮತ್ತು ಎನ್ ಸಿಕ್ಕಿ ರೆಡ್ಡಿ ಅವರ ಸಂಯೋಜನೆಯ ಥೈಲ್ಯಾಂಡ್‌ನ ನಿಪಿಟ್‌ಫಾನ್ ಫುವಾಂಗ್‌ಫುಪೆಟ್ ಮತ್ತು ಸಾವಿತ್ರಿ ಅಮಿತ್ರಪೈ ಮೂರನೇ ಶ್ರೇಯಾಂಕದ ಡೆಚಾಪೋಲ್ ಪುವಾರನುಕ್ರೊ ಮತ್ತು ಥೈಲ್ಯಾಂಡ್‌ನ ಸಪ್ಸಿರಿ ತೈರಟ್ಟಾನಾಚೈ ಅವರನ್ನು ಎದುರಿಸಲಿದ್ದಾರೆ.

ಇನ್ನು ಭಾರತದಿಂದ ಪ್ರಶಸ್ತಿ ಗೆಲ್ಲುವ ಸಂಭಾವ್ಯ ಆಟಗಾರ್ತಿಯರಲ್ಲಿ ಒಬ್ಬರಾಗಿದ್ದ ಸೈನಾ ನೆಹ್ವಾಲ್ ಮತ್ತು ಮೊದಲನೇ ಸುತ್ತಿನಲ್ಲೇ ಸೋತು ನಿರಾಸೆ ಮೂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...