ಮತ್ತೊಂದು ಮಸೀದಿ ‘ಅಕ್ರಮ’ ನಿರ್ಮಾಣ ಎಂದ ಬಜರಂಗದಳ: ತನಿಖೆಗೆ ಯೋಗಿ ಆದೇಶ
ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಕಚೇರಿಯ ಆವರಣದಲ್ಲಿರುವ ಮಸೀದಿಯೊಂದು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಗಮನ ಸೆಳೆದಿದೆ. ಬಜರಂಗದಳದ ಮಾಜಿ ರಾಜ್ಯ ಸಂಯೋಜಕ ವಿಕಾಸ್ ತ್ಯಾಗಿ ಅವರು ಮಸೀದಿಯ ನಿರ್ಮಾಣವನ್ನು ‘ಅಕ್ರಮ’ ಎಂದು ಕರೆದ ದೂರಿನ ನಂತರ ಮುಖ್ಯಮಂತ್ರಿ ಕಚೇರಿ ಈ ಬಗ್ಗೆ ಗಮನ ಸೆಳೆದಿದೆ. ಇತ್ತೀಚೆಗೆ ಲಖನೌದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದ ತ್ಯಾಗಿ, ಇತ್ತೀಚಿನ ವರ್ಷಗಳಲ್ಲಿ ನಿರ್ಮಿಸಲಾದ ಮಸೀದಿಯನ್ನು ಕಾನೂನುಬಾಹಿರವಾಗಿ ನಿರ್ಮಿಸಲಾಗಿದೆ ಎಂದು … Continue reading ಮತ್ತೊಂದು ಮಸೀದಿ ‘ಅಕ್ರಮ’ ನಿರ್ಮಾಣ ಎಂದ ಬಜರಂಗದಳ: ತನಿಖೆಗೆ ಯೋಗಿ ಆದೇಶ
Copy and paste this URL into your WordPress site to embed
Copy and paste this code into your site to embed