‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ
ರಾಜ್ಯ ಸರ್ಕಾರ ಉದ್ದೇಶಿಸಿರುವ ಬಸ್ ಪ್ರಯಾಣ ದರ ಏರಿಕೆಯನ್ನು ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ ವಿರೊಧಿಸಿದ್ದು, ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. “ಆದಾಯ ಪಾರ್ಕಿಂಗ್ ಶುಲ್ಕ ಮತ್ತು ದಟ್ಟಣೆ ತೆರಿಗೆಯಂತಹ ಉಪಾಯಗಳನ್ನು ಸರ್ಕಾರ ಪರಿಗಣಿಸಬೇಕು ಎಂದು ಹೇಳಿರುವ ವೇದಿಕೆಯು, “ಟನಲ್ ರಸ್ತೆ ಮತ್ತು ಸಿಗ್ನಲ್ ಮುಕ್ತ ಕಾರಿಡಾರ್ಗಳಂತಹ ಯೋಜನೆಗಳನ್ನು ಸರ್ಕಾರ ಕೈಬಿಡಬೇಕು ಮತ್ತು ಬಸ್ ವ್ಯವಸ್ಥೆಯನ್ನು ಬಲಪಡಿಸಲು ಆ ಹಣವನ್ನು ಬಳಸಬೇಕು” ಎಂದು ಭಾನುವಾರ ಹೇಳಿದೆ. ಬೆಂಗಳೂರು ಬಸ್ ಪ್ರಯಾಣಿಕರ ರಾಜ್ಯ ಸರ್ಕಾರ ಬಸ್ ದರ … Continue reading ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ
Copy and paste this URL into your WordPress site to embed
Copy and paste this code into your site to embed