Homeಮುಖಪುಟಬೆಂಗಳೂರು ಅತ್ಯುತ್ತಮ ನಗರ : ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020

ಬೆಂಗಳೂರು ಅತ್ಯುತ್ತಮ ನಗರ : ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020

- Advertisement -
- Advertisement -

ಗೌರ್ಮೆಂಟ್‌ ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020 ರಲ್ಲಿ 111 ನಗರಗಳಲ್ಲಿ ಬೆಂಗಳೂರು ಅತ್ಯುತ್ತಮ ನಗರವಾಗಿ ಹೊರಹೊಮ್ಮಿದೆ. ಈ ಪಟ್ಟಿಯಲ್ಲಿ ಪುಣೆ ಎರಡನೇ ಸ್ಥಾನ ಪಡೆದರೆ, ಅಹಮದಾಬಾದ್ ಮೂರನೇ ಸ್ಥಾನದಲ್ಲಿದೆ.

“ಹತ್ತು ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆಯ ವಿಭಾಗದಲ್ಲಿ ಬೆಂಗಳೂರು ಅಗ್ರ ಸ್ಥಾನ ಪಡೆದಿದೆ. ನಂತರ ಪುಣೆ, ಅಹಮದಾಬಾದ್, ಚೆನ್ನೈ, ಸೂರತ್, ನವೀ ಮುಂಬೈ, ಕೊಯಮತ್ತೂರು, ವಡೋದರಾ, ಇಂದೋರ್ ಮತ್ತು ಗ್ರೇಟರ್ ಮುಂಬೈ ನಗರಗಳು ಸ್ಥಾನ ಪಡೆದಿದೆ” ಎಂದು PIB ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ವರ್ಗ: ಹತ್ತು ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್‌ 10 ನಗರಗಳು
1. ಬೆಂಗಳೂರು
2. ಪುಣೆ
3. ಅಹಮದಾಬಾದ್
4. ಚೆನ್ನೈ
5. ಸೂರತ್
6. ನವೀ ಮುಂಬೈ
7. ಕೊಯಮತ್ತೂರು
8. ವಡೋದರಾ
9. ಇಂದೋರ್
10. ಗ್ರೇಟರ್ ಮುಂಬೈ

ಇದನ್ನೂ ಓದಿ: ’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

‘ಹತ್ತು ಲಕ್ಷಕ್ಕಿಂತಲೂ ಕಡಿಮೆ ಜನಸಂಖ್ಯೆ’ ಎಂಬ ವಿಭಾಗದಲ್ಲಿ, ಶಿಮ್ಲಾ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ಭುವನೇಶ್ವರ, ಸಿಲ್ವಾಸ್ಸ, ಕಾಕಿನಾಡ, ಸೇಲಂ, ವೆಲ್ಲೂರು, ಗಾಂಧಿನಗರ, ಗುರುಗ್ರಾಮ್, ದಾವಂಗೆರೆ ಮತ್ತು ತಿರುಚಿರಾಪಳ್ಳಿ.

ವರ್ಗ: ಜನಸಂಖ್ಯೆ ಮಿಲಿಯನ್‌ಗಿಂತ ಕಡಿಮೆ
1. ಶಿಮ್ಲಾ
2. ಭುವನೇಶ್ವರ
3. ಸಿಲ್ವಾಸ್ಸಾ
4. ಕಾಕಿನಾಡ
5. ಸೇಲಂ
6. ವೆಲ್ಲೂರು
7. ಗಾಂಧಿನಗರ
8. ಗುರುಗ್ರಾಮ್
9. ದವಾಂಗೆರೆ
10. ತಿರುಚಿರಾಪಳ್ಳಿ

ಹತ್ತು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಿಗೆ ಮತ್ತು ಹತ್ತು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ನಗರಗಳಿಗೆ ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020 ರ ಶ್ರೇಯಾಂಕಗಳನ್ನು ಘೋಷಿಸಲಾಗಿದೆ. ಮೌಲ್ಯಮಾಪನವನ್ನು 2020 ರಲ್ಲಿ ನಡೆಸಲಾಗಿದ್ದು, ಒಟ್ಟು 111 ನಗರಗಳು ಈ ಮೌಲ್ಯಮಾಪನದಲ್ಲಿ ಭಾಗವಹಿಸಿದ್ದವು.

ಪಿಐಬಿ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, “ಈಸಿ ಆಫ್ ಲಿವಿಂಗ್ ಇಂಡೆಕ್ಸ್ ಎಂಬುದು, ಜೀವನೋಪಾಯ ಮತ್ತು ನಗರ ಅಭಿವೃದ್ಧಿಗೆ ವಿವಿಧ ಯೋಜನೆಗಳ ಪ್ರಭಾವವನ್ನು ಮೌಲ್ಯಮಾಪನ ಮಾಡುವ ಸಾಧನವಾಗಿದೆ.”

“ಇದು ಜೀವನದ ಗುಣಮಟ್ಟ, ನಗರದ ಆರ್ಥಿಕ-ಸಾಮರ್ಥ್ಯ ಮತ್ತು ಅದರ ಸುಸ್ಥಿರತೆ ಮತ್ತು ಸ್ಥಿತಿಸ್ಥಾಪಕತ್ವವನ್ನು ಆಧರಿಸಿ ಭಾರತದಾದ್ಯಂತ ನಗರಗಳ ಬಗ್ಗೆ ಸಮಗ್ರ ತಿಳುವಳಿಕೆಯನ್ನು ಒದಗಿಸುತ್ತದೆ. ನಾಗರಿಕ ಗ್ರಹಿಕೆ ಮೂಲಕ ನಗರ ಆಡಳಿತವು ಒದಗಿಸುವ ಸೇವೆಗಳ ಬಗ್ಗೆ ನಿವಾಸಿಗಳ ದೃಷ್ಟಿಕೋನವನ್ನು ಮೌಲ್ಯಮಾಪನವು ಒಳಗೊಂಡಿದೆ” ಎಂದು ಪ್ರಕಟಣೆ ತಿಳಿಸಿದೆ.


 

ಇದನ್ನೂ ಓದಿ: ವಿಧಾನಸಭಾ ಅಧಿವೇಶನ | ನಾನುಗೌರಿ ಫೇಸ್‌‌ಬುಕ್ ಲೈ‌ವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...