Homeಮುಖಪುಟಬೆಂಗಳೂರು ಅತ್ಯುತ್ತಮ ನಗರ : ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020

ಬೆಂಗಳೂರು ಅತ್ಯುತ್ತಮ ನಗರ : ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020

- Advertisement -
- Advertisement -

ಗೌರ್ಮೆಂಟ್‌ ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020 ರಲ್ಲಿ 111 ನಗರಗಳಲ್ಲಿ ಬೆಂಗಳೂರು ಅತ್ಯುತ್ತಮ ನಗರವಾಗಿ ಹೊರಹೊಮ್ಮಿದೆ. ಈ ಪಟ್ಟಿಯಲ್ಲಿ ಪುಣೆ ಎರಡನೇ ಸ್ಥಾನ ಪಡೆದರೆ, ಅಹಮದಾಬಾದ್ ಮೂರನೇ ಸ್ಥಾನದಲ್ಲಿದೆ.

“ಹತ್ತು ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆಯ ವಿಭಾಗದಲ್ಲಿ ಬೆಂಗಳೂರು ಅಗ್ರ ಸ್ಥಾನ ಪಡೆದಿದೆ. ನಂತರ ಪುಣೆ, ಅಹಮದಾಬಾದ್, ಚೆನ್ನೈ, ಸೂರತ್, ನವೀ ಮುಂಬೈ, ಕೊಯಮತ್ತೂರು, ವಡೋದರಾ, ಇಂದೋರ್ ಮತ್ತು ಗ್ರೇಟರ್ ಮುಂಬೈ ನಗರಗಳು ಸ್ಥಾನ ಪಡೆದಿದೆ” ಎಂದು PIB ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ವರ್ಗ: ಹತ್ತು ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್‌ 10 ನಗರಗಳು
1. ಬೆಂಗಳೂರು
2. ಪುಣೆ
3. ಅಹಮದಾಬಾದ್
4. ಚೆನ್ನೈ
5. ಸೂರತ್
6. ನವೀ ಮುಂಬೈ
7. ಕೊಯಮತ್ತೂರು
8. ವಡೋದರಾ
9. ಇಂದೋರ್
10. ಗ್ರೇಟರ್ ಮುಂಬೈ

ಇದನ್ನೂ ಓದಿ: ’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

‘ಹತ್ತು ಲಕ್ಷಕ್ಕಿಂತಲೂ ಕಡಿಮೆ ಜನಸಂಖ್ಯೆ’ ಎಂಬ ವಿಭಾಗದಲ್ಲಿ, ಶಿಮ್ಲಾ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ಭುವನೇಶ್ವರ, ಸಿಲ್ವಾಸ್ಸ, ಕಾಕಿನಾಡ, ಸೇಲಂ, ವೆಲ್ಲೂರು, ಗಾಂಧಿನಗರ, ಗುರುಗ್ರಾಮ್, ದಾವಂಗೆರೆ ಮತ್ತು ತಿರುಚಿರಾಪಳ್ಳಿ.

ವರ್ಗ: ಜನಸಂಖ್ಯೆ ಮಿಲಿಯನ್‌ಗಿಂತ ಕಡಿಮೆ
1. ಶಿಮ್ಲಾ
2. ಭುವನೇಶ್ವರ
3. ಸಿಲ್ವಾಸ್ಸಾ
4. ಕಾಕಿನಾಡ
5. ಸೇಲಂ
6. ವೆಲ್ಲೂರು
7. ಗಾಂಧಿನಗರ
8. ಗುರುಗ್ರಾಮ್
9. ದವಾಂಗೆರೆ
10. ತಿರುಚಿರಾಪಳ್ಳಿ

ಹತ್ತು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಿಗೆ ಮತ್ತು ಹತ್ತು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ನಗರಗಳಿಗೆ ಈಸಿ ಆಫ್ ಲಿವಿಂಗ್ ಇಂಡೆಕ್ಸ್-2020 ರ ಶ್ರೇಯಾಂಕಗಳನ್ನು ಘೋಷಿಸಲಾಗಿದೆ. ಮೌಲ್ಯಮಾಪನವನ್ನು 2020 ರಲ್ಲಿ ನಡೆಸಲಾಗಿದ್ದು, ಒಟ್ಟು 111 ನಗರಗಳು ಈ ಮೌಲ್ಯಮಾಪನದಲ್ಲಿ ಭಾಗವಹಿಸಿದ್ದವು.

ಪಿಐಬಿ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, “ಈಸಿ ಆಫ್ ಲಿವಿಂಗ್ ಇಂಡೆಕ್ಸ್ ಎಂಬುದು, ಜೀವನೋಪಾಯ ಮತ್ತು ನಗರ ಅಭಿವೃದ್ಧಿಗೆ ವಿವಿಧ ಯೋಜನೆಗಳ ಪ್ರಭಾವವನ್ನು ಮೌಲ್ಯಮಾಪನ ಮಾಡುವ ಸಾಧನವಾಗಿದೆ.”

“ಇದು ಜೀವನದ ಗುಣಮಟ್ಟ, ನಗರದ ಆರ್ಥಿಕ-ಸಾಮರ್ಥ್ಯ ಮತ್ತು ಅದರ ಸುಸ್ಥಿರತೆ ಮತ್ತು ಸ್ಥಿತಿಸ್ಥಾಪಕತ್ವವನ್ನು ಆಧರಿಸಿ ಭಾರತದಾದ್ಯಂತ ನಗರಗಳ ಬಗ್ಗೆ ಸಮಗ್ರ ತಿಳುವಳಿಕೆಯನ್ನು ಒದಗಿಸುತ್ತದೆ. ನಾಗರಿಕ ಗ್ರಹಿಕೆ ಮೂಲಕ ನಗರ ಆಡಳಿತವು ಒದಗಿಸುವ ಸೇವೆಗಳ ಬಗ್ಗೆ ನಿವಾಸಿಗಳ ದೃಷ್ಟಿಕೋನವನ್ನು ಮೌಲ್ಯಮಾಪನವು ಒಳಗೊಂಡಿದೆ” ಎಂದು ಪ್ರಕಟಣೆ ತಿಳಿಸಿದೆ.


 

ಇದನ್ನೂ ಓದಿ: ವಿಧಾನಸಭಾ ಅಧಿವೇಶನ | ನಾನುಗೌರಿ ಫೇಸ್‌‌ಬುಕ್ ಲೈ‌ವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...