Homeಮುಖಪುಟಬಾಂಗ್ಲಾ ರಾಜಕೀಯ ಬಿಕ್ಕಟ್ಟು: ಅಲ್ಪಸಂಖ್ಯಾತರ ಮೇಲಿನ ದಾಳಿಯನ್ನು ಹೇಯ ಎಂದ ಮುಹಮ್ಮದ್ ಯೂನಸ್

ಬಾಂಗ್ಲಾ ರಾಜಕೀಯ ಬಿಕ್ಕಟ್ಟು: ಅಲ್ಪಸಂಖ್ಯಾತರ ಮೇಲಿನ ದಾಳಿಯನ್ನು ಹೇಯ ಎಂದ ಮುಹಮ್ಮದ್ ಯೂನಸ್

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ಅಶಾಂತಿಯ ನಡುವೆ, ಬಾಂಗ್ಲಾದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಯನ್ನು ‘ಹೇಯ’ ಎಂದು ಕರೆದಿದ್ದಾರೆ. ‘ಎಲ್ಲ ಹಿಂದೂ, ಕ್ರಿಶ್ಚಿಯನ್ ಮತ್ತು ಬೌದ್ಧ ಕುಟುಂಬಗಳನ್ನು ಹಾನಿಯಿಂದ ರಕ್ಷಿಸಬೇಕು’ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿ ಗುಂಪನ್ನು ಅ ರು ಒತ್ತಾಯಿಸಿದರು.

“ನಿಮ್ಮ ಪ್ರಯತ್ನಗಳನ್ನು ನಿಷ್ಫಲಗೊಳಿಸಲು ಅನೇಕರು ನಿಂತಿದ್ದಾರೆ. ಈ ಬಾರಿ ವಿಫಲರಾಗಬೇಡಿ” ಎಂದು ಅವರು ರಂಗ್‌ಪುರ ನಗರದ ಬೇಗಂ ರೋಕೆಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು.

ದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಗಳನ್ನು ಅವರು ನಿರ್ವಿವಾದವಾಗಿ ಖಂಡಿಸಿ, ಕೃತ್ಯಗಳನ್ನು “ಹೇಯ” ಎಂದು ಕರೆದರು. ಅವರು ತಮ್ಮ ಭಾಷಣದಲ್ಲಿ, ಎಲ್ಲ ಹಿಂದೂ, ಕ್ರಿಶ್ಚಿಯನ್ ಮತ್ತು ಬೌದ್ಧ ಕುಟುಂಬಗಳನ್ನು ಹಾನಿಯಾಗದಂತೆ ರಕ್ಷಿಸಲು ವಿದ್ಯಾರ್ಥಿಗಳನ್ನು ಒತ್ತಾಯಿಸಿದರು.

“ಅವರು ಈ ದೇಶದ ಜನರಲ್ಲವೇ? ನೀವು ದೇಶವನ್ನು ಉಳಿಸಲು ಸಾಧ್ಯವಾಯಿತು; ನೀವು ಕೆಲವು ಕುಟುಂಬಗಳನ್ನು ಉಳಿಸಲು ಸಾಧ್ಯವಿಲ್ಲವೇ? ನೀವು ಹೇಳಲೇಬೇಕು, ಯಾರೂ ಅವರಿಗೆ ಹಾನಿ ಮಾಡಲಾರರು. ಅವರು ನನ್ನ ಸಹೋದರರು; ನಾವು ಒಟ್ಟಿಗೆ ಹೋರಾಡಿದ್ದೇವೆ ಮತ್ತು ನಾವು ಒಟ್ಟಿಗೆ ಇರುತ್ತೇವೆ ಎಂದು ಅವರು ಪ್ರತಿಪಾದಿಸಿದರು, ರಾಷ್ಟ್ರೀಯ ಏಕತೆಯ ಅಗತ್ಯವನ್ನು ಒತ್ತಿ ಹೇಳಿದರು.

“ಈ ಬಾಂಗ್ಲಾದೇಶವು ಈಗ ನಿಮ್ಮ ಕೈಯಲ್ಲಿದೆ. ನೀವು ಅದನ್ನು ಎಲ್ಲಿ ಬೇಕಾದರೂ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ. ಇದು ಸಂಶೋಧನೆಯ ವಿಷಯವಲ್ಲ, ಇದು ನಿಮ್ಮೊಳಗಿನ ಶಕ್ತಿ” ಎಂದು ಅವರು ಯುವ ನಾಯಕತ್ವದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು.

ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಸರ್ಕಾರಿ ವಿರೋಧಿ ಹೋರಾಟಗಳ ಸಂದರ್ಭದಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಅಬು ಸಯೀದ್ ಧೈರ್ಯದಿಂದ ನಿಂತ ರೀತಿಯನ್ನು ಅನುಕರಿಸಲು ಬಾಂಗ್ಲಾದೇಶದ ಜನರನ್ನು ಯೂನಸ್ ಒತ್ತಾಯಿಸಿದರು.

ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಆಗಸ್ಟ್ 5 ರಂದು ಶೇಖ್ ಹಸೀನಾ ನೇತೃತ್ವದ ಸರ್ಕಾರದ ಪತನದ ನಂತರ 52 ಜಿಲ್ಲೆಗಳಲ್ಲಿ ಕನಿಷ್ಠ 205 ದಾಳಿಗಳನ್ನು ಎದುರಿಸಿದ್ದಾರೆ ಎಂದು ಹಂಗಾಮಿ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ; ‘ಅದಾನಿ ಹಗರಣ’ ನಿಧಿಯಲ್ಲಿ ಸೆಬಿ ಮುಖ್ಯಸ್ಥರು ಪಾಲು ಹೊಂದಿದ್ದಾರೆ” ಹಿಂಡೆನ್‌ಬರ್ಗ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...