Homeಮುಖಪುಟನೆರೆ ಪರಿಹಾರ ಕೊಡಿ ಎಂದ ಯತ್ನಾಳ್‌ಗೆ ಎಚ್ಚರಿಕೆಯ ನೋಟಿಸ್ ಕೊಟ್ಟ ಬಿಜೆಪಿ..

ನೆರೆ ಪರಿಹಾರ ಕೊಡಿ ಎಂದ ಯತ್ನಾಳ್‌ಗೆ ಎಚ್ಚರಿಕೆಯ ನೋಟಿಸ್ ಕೊಟ್ಟ ಬಿಜೆಪಿ..

- Advertisement -
- Advertisement -

ಕರ್ನಾಟಕದ ಜನ ಪ್ರವಾಹದಿಂದ ನರಳುತ್ತಿರುವಾಗ ಕೇಂದ್ರ ಸರ್ಕಾರ ಪರಿಹಾರ ಹಣ ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಎಚ್ಚರಿಕೆಯ ನೋಟಿಸ್ ನೀಡಿದ್ದಾರೆ.

ಬಿಜೆಪಿಯ ಸಂಸದರು ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ನೋಟಿಸ್ ನೀಡಿದ್ದು ಹತ್ತು ದಿನದಲ್ಲಿ ಉತ್ತರಿಸಬೇಕು ಇಲ್ಲದಿದ್ದಲ್ಲಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆಂತರೀಕ ಪ್ರಜಾಪ್ರಭುತ್ವ ಇರುವ ಪಕ್ಷ.. ಹೈಕಮಾಂಡ್ ಸಂಸ್ಕೃತಿ ಅಲ್ಲ ಅನ್ನವು ಮಾಡಿರುವ ಘನಂದಾರಿ ಕೆಲಸ ಇದಾಗಿದೆ ಎಂಬ ಟೀಕೆ ವ್ಯಾಪಕವಾಗಿ ಕೇಳಿಬಂದಿದೆ.

ನಾನು ರಾಜ್ಯಕ್ಕೆ ಮಾತ್ರವಲ್ಲ ದೇಶಕ್ಕೆ ವಜ್ಜೆಯಾಗಿದ್ದೀನಿ ಅನ್ನಿಸುತ್ತದೆ. ಪ್ರಧಾನಮಂತ್ರಿಗಳ ಹಿಟ್‌ ಲಿಸ್ಟ್‌ ನಲ್ಲಿ ನಾನಿದ್ದಿನಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರು. ಅಂದು ಇಂದು ನಿಜವಾಗಿದ್ದು ಬಿಜೆಪಿಯ ಹಿರಿಯರ ಅದರಲ್ಲಿಯೂ ಮೋದಿ ಮತ್ತು ಅಮಿತ್‌ ಷಾ ವಿರುದ್ಧ ಮಾತಾಡಿದರೆ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂಬುದುನ್ನು ಬಿಜೆಪಿ ಇಲ್ಲಿ ಮತ್ತೊಮ್ಮೆ ತೋರಿಸಿದೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. No dissent allowed from within and no dissent to be tolerated from without seems to be the policy of the powers that are ruling us. Indeed no dissent can come from any part of the world because we as Indian citizens cannot criticize because of the antinational tag and no foreigners cannot criticize this blessed country precisely because they are foreigners and it would be an act of interference on their part. What a fantastic way of protecting our dear motherland – – truly Mera Bharat Mahan.

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...