Homeಮುಖಪುಟಛೇಡಿಸುವ ಮುನ್ನ ಎಚ್ಚರವಿರಲಿ: ಕೊರೊನಾ ಎಂದು ರೇಗಿಸಿದ್ದಕ್ಕೆ ದೆಹಲಿಯಲ್ಲಿ ಬಿತ್ತು ಕೇಸ್‌!

ಛೇಡಿಸುವ ಮುನ್ನ ಎಚ್ಚರವಿರಲಿ: ಕೊರೊನಾ ಎಂದು ರೇಗಿಸಿದ್ದಕ್ಕೆ ದೆಹಲಿಯಲ್ಲಿ ಬಿತ್ತು ಕೇಸ್‌!

- Advertisement -
- Advertisement -

ನಾವು ನಮ್ಮ ಸ್ನೇಹಿತರನ್ನು ತಮಾಷೆಗಾಗಿ ಛೇಡಿಸುವ, ಕಾಲೆಳೆಯುವ ಕೆಲಸವನ್ನು ಹಾಗಾಗ್ಗೆ ಮಾಡುತ್ತಿರುತ್ತೇವೆ. ಆಗ ಅವರನ್ನು ದೈಹಿಕವಾಗಿಯೂ, ಸಾಮಾಜಿಕವಾಗಿಯೂ ಎಳೆದುತಂದು ಹಾಸ್ಯ ಮಾಡುತ್ತೇವೆ. ಈ ರೀತಿ ದೈಹಿಕ ಅಂಗಾಂಗಗಳನ್ನು ಹೆಸರಿಸಿ ಛೇಡಿಸುವುದು ತಪ್ಪು ಎಂಬದು ಗೊತ್ತಿದ್ದರೂ ಕೆಲವರು ಅದನ್ನು ಮುಂದುವರೆಸಿದ್ದಾರೆ. ಇನ್ನು ಮುಂದೆ ಹೀಗೆ ರೇಗಿಸುವುದನ್ನು ನೀವೆಲ್ಲರೂ ನಿಲ್ಲಿಸಬೇಕು ಎನ್ನುತ್ತಿದೆ ದೆಹಲಿಯ ಈ ಉದಾಹರಣೆ.

ಉತ್ತರ ದೆಹಲಿಯ ವಿಜಯ್ ನಗರ ಪ್ರದೇಶದಲ್ಲಿ ನಿನ್ನೆ ರಾತ್ರಿ ಮಣಿಪುರಕ್ಕೆ ಸೇರಿದ ಮಹಿಳೆನ್ನು ಥೂ ಎಂದು ಛೇಡಿಸಿ ಮತ್ತು ಅವಳನ್ನು “ಕೊರೊನಾ” ಎಂದು ಕರೆದ ವ್ಯಕ್ತಿಯ ವಿರುದ್ಧ ದೆಹಲಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 509 ಪ್ರಕಾರ “ಒಬ್ಬ ಮಹಿಳೆಯನ್ನು ಅವಮಾನಿಸಲು, ಯಾವುದೇ ಪದವನ್ನು ಉಚ್ಚರಿಸುವ, ಯಾವುದೇ ಶಬ್ದವನ್ನು ಮಾಡುವ, ಅಥವಾ ಯಾವುದೇ ವಸ್ತುವನ್ನು ಪ್ರದರ್ಶಿಸುವ, ಅಂತಹ ಪದ ಅಥವಾ ಧ್ವನಿಯನ್ನು ಕೇಳಬೇಕು, ಅಥವಾ ಅಂತಹ ಗೆಸ್ಚರ್ ಅಥವಾ ಆಬ್ಜೆಕ್ಟ್ ಅನ್ನು ಅಂತಹ ಮಹಿಳೆ ನೋಡಬೇಕು, ಅಥವಾ ಅಂತಹ ಮಹಿಳೆಯ ಗೌಪ್ಯತೆಗೆ ಭಂಗತರುವ ಕಾಯ್ದೆಯಾಗಿದೆ. ಇದಕ್ಕೆ ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಗೆ ಸರಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲಾಗುತ್ತದೆ ”.

ಈಗ ತಿಳಿಯಿತೆ, ನಾವು ಹಾಸ್ಯ ಮಾಡಬೇಕಾದರೆ ಬಹುತೇಕ ಸಲ ಅದರ ವಸ್ತು ನಾವೇ ಆಗಿರಬೇಕು. ಬೇರೊಬ್ಬರನ್ನು ನೋಡಿ ಛೇಡಿಸುವುದಕ್ಕಿಂತ ನಮ್ಮ ಮೇಲೆಯೇ ಹಾಸ್ಯ ಮಾಡುವುದು ಮಾನವೀಯ ಮನುಷ್ಯರ ಗುಣವಾಗಿರುತ್ತದೆ. ಚಾರ್ಲಿ ಚಾಪ್ಲಿನ್‌ ಇದಕ್ಕೊಂದು ದೊಡ್ಡ ಉದಾಹರಣೆಯಾಗಿ ನಿಲ್ಲುತ್ತಾರೆ. ಅವರ ಬಹುತೇಕ ಸಿನಿಮಾಗಳನ್ನು ಅವರು ತಮ್ಮನ್ನೇ ಗೇಲಿ ಮಾಡಿಕೊಳ್ಳುವ ಮೂಲಕ ನಮ್ಮನ್ನು ನಗಿಸುತ್ತಾರೆ. ಅಲ್ಲದೇ ಅವರ ಎಲ್ಲಾ ಸಿನಿಮಾಗಳು ತುಳಿತಕ್ಕೊಳಕ್ಕಾದವರ ಪರ, ಸರ್ವಾಧಿಕಾರಿಗಳ ವಿರುದ್ಧದ ಆಶಯಗಳನ್ನು ವ್ಯಕ್ತಪಡಿಸುತ್ತವೆ. ಅಂತಹ ಮಹಾನ್‌ ನಟ ನಮಗೆ ಆದರ್ಶವಾಗಬೇಕಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...