- Advertisement -
- Advertisement -
ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಕ್ಕೂಟ ಸರ್ಕಾರ ಒಪ್ಪಿಕೊಂಡ ಹಿನ್ನೆಲೆಯಲ್ಲಿ ಐತಿಹಾಸಿಕ ರೈತ ಹೋರಾಟ ಇಂದು ತಾತ್ಕಾಲಿಕವಾಗಿ ಅಂತ್ಯವಾಗಲಿದೆ. ತಮ್ಮ ಗೆಲುವುನ್ನು ಸಂಭ್ರಮಿಸುತ್ತಿರುವ ರೈತರು ವಿಜಯೀ ಮೆರವಣಿಗೆ ಮೂಲಕ ತಮ್ಮ ಸ್ವಗ್ರಾಮಗಳಿಗೆ ತೆರಳುತ್ತಿದ್ದಾರೆ. ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಫತೇ ಮಾರ್ಚ್ (ವಿಜಯೀ ಮೆರವಣಿಗೆ) ಆರಂಭವಾಗಿದ್ದು ರೈತರು ಗೆಲುವಿನ ಮೊಗದಲ್ಲಿ ತಮ್ಮೂರುಗಳಿಗೆ ತೆರಳುತ್ತಿದ್ದಾರೆ.
ಸಮಲ್ಕ ಬಳಿ ರೈತರು ತೆರಳುತ್ತಿರುವ ವಿಡಿಯೋ..
ಇದನ್ನೂ ಓದಿ: ದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್ಗೆ ತೆರಳಲಿರುವ ರೈತರು