Homeಕರ್ನಾಟಕಬೆಳಗಾವಿ: 18 ಕ್ಷೇತ್ರಗಳಲ್ಲಿ 11ರಲ್ಲಿ ಕಾಂಗ್ರೆಸ್, 7ರಲ್ಲಿ ಬಿಜೆಪಿ ಗೆಲುವು

ಬೆಳಗಾವಿ: 18 ಕ್ಷೇತ್ರಗಳಲ್ಲಿ 11ರಲ್ಲಿ ಕಾಂಗ್ರೆಸ್, 7ರಲ್ಲಿ ಬಿಜೆಪಿ ಗೆಲುವು

- Advertisement -
- Advertisement -

ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, 11ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, 7ರಲ್ಲಿ ಮಾತ್ರ ಬಿಜೆಪಿ ಗೆಲುವು ಕಂಡಿದೆ. ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

2018ರ ಚುನಾವಣೆಯಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿತ್ತು, ಆದರೆ ಮೂರು ವಿಜಯಶಾಲಿ ಕಾಂಗ್ರೆಸ್ ನಾಯಕರು ನಂತರ ಬಿಜೆಪಿಗೆ ಸೇರ್ಪಡೆಗೊಂಡರು.

ಅಥಣಿ ವಿಧಾಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮಣ ಸಂಗಪ್ ಸವದಿ-ಗೆಲುವು

ಬಿಜೆಪಿ- ಮಹೇಶ ಕುಮಠಳ್ಳಿ- ಸೋಲು

ಜೆಡಿಎಸ್- ಶಶಿಕಾಂತ ಪಡಸಲಗಿ-ಸೋಲು

2018ರ ವಿಜೇತರು: ಮಹೇಶ ಕುಮಠಳ್ಳಿ (ಬಿಜೆಪಿ)

*******

ಗೋಕಾಕ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾಂತೇಶ ಕಡಾಡಿ- ಸೋಲು

ಬಿಜೆಪಿ- ರಮೇಶ ಜಾರಕಿಹೊಳಿ- ಗೆಲುವು

ಪ್ರಜಾಕೀಯ- ಸುರೇಶ ಪಟ್ಟಣಶೆಟ್ಟಿ- ಸೋಲು

2018ರ ವಿಜೇತರು: ರಮೇಶ ಜಾರಕಿಹೊಳಿ (ಬಿಜೆಪಿ).

ರಾಮದುರ್ಗ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಶೋಕ ಪಟ್ಟಣ- ಗೆಲುವು

ಬಿಜೆಪಿ- ಚಿಕ್ಕರೇವಣ್ಣ ಅಜ್ಜಪ್ಪ- ಸೋಲು

ಜೆಡಿಎಸ್- ಪ್ರಕಾಶ್ ಮುಧೋಳ- ಸೋಲು

2018ರ ವಿಜೇತರು: ಮಹಾದೇವಪ್ಪ ಯಾದವಾಡ (ಬಿಜೆಪಿ)

*****

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿಶ್ವಾಸ ವೈದ್ಯ- ಗೆಲುವು

ಬಿಜೆಪಿ- ರತ್ನಾ ಮಾಮನಿ- ಸೋಲು

ಜೆಡಿಎಸ್- ಸೌರಭ ಚೋಪ್ರಾ- ಸೋಲು

2018ರ ವಿಜೇತರು: ಆನಂದ ಮಾಮನಿ (ಬಿಜೆಪಿ).

*****

ಕಿತ್ತೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಬಾಬಾಸಾಹೇಬ್ ಪಾಟೀಲ- ಗೆಲುವು

ಬಿಜೆಪಿ- ದೊಡ್ಡಗೌಡರ ಮಹಾಂತೇಶ ಬಸವಂತರಾಯ- ಸೋಲು

ಜೆಡಿಎಸ್- ಅಶ್ವಿನಿ ಸಿಂಗಯ್ಯ ಪೂಜೇರ- ಸೋಲು

2018ರ ವಿಜೇತರು: ಮಹಾಂತೇಶ ದೊಡ್ಡಗೌಡ (ಬಿಜೆಪಿ).

******

ಖಾನಾಪೂರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಂಜಲಿ ನಿಂಬಾಳ್ಕರ್-ಸೋಲು

ಬಿಜೆಪಿ- ವಿಠ್ಠಲ ಸೋಮಣ್ಣ ಹಲಗೇಕರ- ಗೆಲುವು

ಜೆಡಿಎಸ್- ಬಾಗವಾನ್ ನಾಸೀರ ಪೂಲ್ಸಾಬ್- ಸೋಲು

2018ರ ವಿಜೇತರು: ಅಂಜಲಿ ನಿಂಬಾಳ್ಕರ್ (ಕಾಂಗ್ರೆಸ್).

*****

ಯಮಕನಮರಡಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸತೀಶ್ ಜಾರಕಿಹೊಳಿ- ಗೆಲುವು

ಬಿಜೆಪಿ- ಬಸವರಾಜ ಹುಂದ್ರಿ- ಸೋಲು

ಜೆಡಿಎಸ್- ಮಾರಿತಿ ಅಷ್ಟಗಿ-ಸೋಲು

ಪಕ್ಷೇತರ- ಮಾರುತಿ ತಿಪ್ಪಣ್ಣ ನಾಯ್ಕ-ಸೋಲು

2018ರ ವಿಜೇತರು: ಸತೀಶ ಜಾರಕಿಹೊಳಿ (ಕಾಂಗ್ರೆಸ್‌)

*****

ಅರಭಾವಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಬಾಲಚಂದ್ರ ಜಾರಕಿಹೊಳಿ- ಗೆಲುವು

ಕಾಂಗ್ರೆಸ್- ಅರವಿಂದ ದಳವಾಯಿ-ಸೋಲು

ಜೆಡಿಎಸ್- ಪ್ರಕಾಶ ಕಲಶೆಟ್ಟಿ-ಸೋಲು

ಪಕ್ಷೇತರ- ಸುಧಾ ಹಿರೇಮಠ-ಸೋಲು

ಬಿಎಸ್‍ಪಿ- ಬಸವಂತ ವಡೇರ-ಸೋಲು

2018ರ ವಿಜೇತರು: ಬಾಲಚಂದ್ರ ಜಾರಕಿಹೊಳಿ (ಬಿಜೆಪಿ).

******

ಹುಕ್ಕೇರಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಪವನ ಕತ್ತಿ- ಗೆಲುವು

ಕಾಂಗ್ರೆಸ್- ಎ.ಬಿ. ಪಾಟೀಲ- ಸೋಲು

ಜೆಡಿಎಸ್- ಬಸವರಾಜ ಪಾಟೀಲ-ಸೋಲು

2018ರ ವಿಜೇತರು: ಉಮೇಶ ಕತ್ತಿ (ಬಿಜೆಪಿ).

*******

ರಾಯಭಾಗ ಮೀಸಲು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾವೀರ ಮೋಹಿತೆ- ಸೋಲು

ಬಿಜೆಪಿ- ದುರ್ಯೋಧನ ಐಹೊಳೆ- ಗೆಲುವು

ಜೆಡಿಎಸ್- ಪ್ರದೀಪಕುಮಾರ ಮಾಳಗಿ- ಸೋಲು

2018ರ ವಿಜೇತರು: ದುರ್ಯೋಧನ ಐಹೊಳೆ(ಬಿಜೆಪಿ). 

******

ಕುಡಚಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹೇಂದ್ರ ತಮ್ಮನ್ನವರ- ಗೆಲುವು

ಬಿಜೆಪಿ- ಪಿ. ರಾಜೀವ- ಸೋಲು

ಜೆಡಿಎಸ್- ಆನಂದ ಮಾಳಗಿ- ಸೋಲು

2018ರ ವಿಜೇತರು: ಪಿ. ರಾಜೀವ (ಬಿಜೆಪಿ).

******

ಕಾಗವಾಡ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಭರಮಗೌಡ ರಾಜುಗೌಡ ಕಾಗೆ- ಗೆಲುವು

ಬಿಜೆಪಿ- ಶ್ರೀಮಂತ ಪಾಟೀಲ-ಸೋಲು

ಜೆಡಿಎಸ್- ಮಲ್ಲಿಕಾರ್ಜುನ ಗುಂಜಿಗಾಂವಿ-ಸೋಲು

2018ರ ವಿಜೇತರು: ಶ್ರೀಮಂತ ಪಾಟೀಲ (ಬಿಜೆಪಿ).

****

ನಿಪ್ಪಾಣಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕಾಕಾಸಾಹೇಬ ಪಿ. ಪಾಟೀಲ- ಸೋಲು

ಬಿಜೆಪಿ- ಶಶಿಕಲಾ ಜೊಲ್ಲೆ- ಗೆಲುವು

ಜೆಡಿಎಸ್- ರಾಜು ಪವಾರ- ಸೋಲು

ಎಎಪಿ- ರಾಜೇಶ ಬನವಣ್ಣಾ- ಸೋಲು

2018ರ ವಿಜೇತರು: ಶಶಿಕಲಾ ಜೊಲ್ಲೆ (ಬಿಜೆಪಿ).

*****

ಚಿಕ್ಕೊಡಿ ಸದಲಗಾ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಗಣೇಶ ಹುಕ್ಕೇರಿ- ಗೆಲುವು

ಬಿಜೆಪಿ- ಕತ್ತಿ ರಮೇಶ ವಿಶ್ವನಾಥ- ಸೋಲು

ಜೆಡಿಎಸ್- ಸುಹಾಸ ವಾಳಕೆ- ಸೋಲು

2018ರ ವಿಜೇತರು: ಗಣೇಶ ಹುಕ್ಕೇರಿ (ಕಾಂಗ್ರೆಸ್‌).

******

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮೀ ಹೆಬ್ಬಳ್ಕಾರ್- ಗೆಲುವು

ಬಿಜೆಪಿ- ನಾಗೇಶ್ ಮುನ್ನೋಳ್ಕರ್- ಸೋಲು

ಜೆಡಿಎಸ್- ಶಂಕರಗೌಡ ಪಾಟೀಲ್- ಸೋಲು

******

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಆಸೀಫ್ ಸೇಠ್- ಗೆಲುವು

ಬಿಜೆಪಿ- ಡಾ. ರವಿ ಪಾಟೀಲ- ಸೋಲು

ಜೆಡಿಎಸ್- ಶಿವಾನಂದ ಮುಗಳಿಹಾಳ-ಸೋಲು

2018ರ ವಿಜೇತರು: ಅನಿಲ ಬೆನಕೆ (ಬಿಜೆಪಿ)

*******

ಬೈಲಹೊಂಗಲ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್‌- ಮಹಾಂತೇಶ ಕೌಜಲಗಿ- ಗೆಲುವು

ಬಿಜೆಪಿ- ಜಗದೀಶ ಮೆಟಗುಡ್ಚ- ಸೋಲು

ಜೆಡಿಎಸ್- ಶಂಕರ ಮಾಡಲಗಿ- ಸೋಲು

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ- ಪ್ರಶಾಂತ ಜಕ್ಕಪ್ಪನವರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ಕೌಜಲಗಿ (ಕಾಂಗ್ರೆಸ್‌).

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಭಾವತಿ ಮಾಸ್ತಮರಡಿ-ಸೋಲು

ಬಿಜೆಪಿ- ಅಭಯ ಪಾಟೀಲ- ಗೆಲುವು

ಜೆಡಿಎಸ್- ಶ್ರೀನಿವಾಸ ತಾಳೂಕರ-ಹಿನ್ನಡೆ

ಎಎಪಿ- ನೂರಹ್ಮದ ಮುಲ್ಲಾ-ಹಿನ್ನಡೆ

2018ರ ವಿಜೇತರು: ಅಭಯ ಪಾಟೀಲ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...