Homeಕರ್ನಾಟಕಬೆಳಗಾವಿ: 18 ಕ್ಷೇತ್ರಗಳಲ್ಲಿ 11ರಲ್ಲಿ ಕಾಂಗ್ರೆಸ್, 7ರಲ್ಲಿ ಬಿಜೆಪಿ ಗೆಲುವು

ಬೆಳಗಾವಿ: 18 ಕ್ಷೇತ್ರಗಳಲ್ಲಿ 11ರಲ್ಲಿ ಕಾಂಗ್ರೆಸ್, 7ರಲ್ಲಿ ಬಿಜೆಪಿ ಗೆಲುವು

- Advertisement -
- Advertisement -

ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, 11ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, 7ರಲ್ಲಿ ಮಾತ್ರ ಬಿಜೆಪಿ ಗೆಲುವು ಕಂಡಿದೆ. ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

2018ರ ಚುನಾವಣೆಯಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿತ್ತು, ಆದರೆ ಮೂರು ವಿಜಯಶಾಲಿ ಕಾಂಗ್ರೆಸ್ ನಾಯಕರು ನಂತರ ಬಿಜೆಪಿಗೆ ಸೇರ್ಪಡೆಗೊಂಡರು.

ಅಥಣಿ ವಿಧಾಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮಣ ಸಂಗಪ್ ಸವದಿ-ಗೆಲುವು

ಬಿಜೆಪಿ- ಮಹೇಶ ಕುಮಠಳ್ಳಿ- ಸೋಲು

ಜೆಡಿಎಸ್- ಶಶಿಕಾಂತ ಪಡಸಲಗಿ-ಸೋಲು

2018ರ ವಿಜೇತರು: ಮಹೇಶ ಕುಮಠಳ್ಳಿ (ಬಿಜೆಪಿ)

*******

ಗೋಕಾಕ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾಂತೇಶ ಕಡಾಡಿ- ಸೋಲು

ಬಿಜೆಪಿ- ರಮೇಶ ಜಾರಕಿಹೊಳಿ- ಗೆಲುವು

ಪ್ರಜಾಕೀಯ- ಸುರೇಶ ಪಟ್ಟಣಶೆಟ್ಟಿ- ಸೋಲು

2018ರ ವಿಜೇತರು: ರಮೇಶ ಜಾರಕಿಹೊಳಿ (ಬಿಜೆಪಿ).

ರಾಮದುರ್ಗ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಶೋಕ ಪಟ್ಟಣ- ಗೆಲುವು

ಬಿಜೆಪಿ- ಚಿಕ್ಕರೇವಣ್ಣ ಅಜ್ಜಪ್ಪ- ಸೋಲು

ಜೆಡಿಎಸ್- ಪ್ರಕಾಶ್ ಮುಧೋಳ- ಸೋಲು

2018ರ ವಿಜೇತರು: ಮಹಾದೇವಪ್ಪ ಯಾದವಾಡ (ಬಿಜೆಪಿ)

*****

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿಶ್ವಾಸ ವೈದ್ಯ- ಗೆಲುವು

ಬಿಜೆಪಿ- ರತ್ನಾ ಮಾಮನಿ- ಸೋಲು

ಜೆಡಿಎಸ್- ಸೌರಭ ಚೋಪ್ರಾ- ಸೋಲು

2018ರ ವಿಜೇತರು: ಆನಂದ ಮಾಮನಿ (ಬಿಜೆಪಿ).

*****

ಕಿತ್ತೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಬಾಬಾಸಾಹೇಬ್ ಪಾಟೀಲ- ಗೆಲುವು

ಬಿಜೆಪಿ- ದೊಡ್ಡಗೌಡರ ಮಹಾಂತೇಶ ಬಸವಂತರಾಯ- ಸೋಲು

ಜೆಡಿಎಸ್- ಅಶ್ವಿನಿ ಸಿಂಗಯ್ಯ ಪೂಜೇರ- ಸೋಲು

2018ರ ವಿಜೇತರು: ಮಹಾಂತೇಶ ದೊಡ್ಡಗೌಡ (ಬಿಜೆಪಿ).

******

ಖಾನಾಪೂರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಂಜಲಿ ನಿಂಬಾಳ್ಕರ್-ಸೋಲು

ಬಿಜೆಪಿ- ವಿಠ್ಠಲ ಸೋಮಣ್ಣ ಹಲಗೇಕರ- ಗೆಲುವು

ಜೆಡಿಎಸ್- ಬಾಗವಾನ್ ನಾಸೀರ ಪೂಲ್ಸಾಬ್- ಸೋಲು

2018ರ ವಿಜೇತರು: ಅಂಜಲಿ ನಿಂಬಾಳ್ಕರ್ (ಕಾಂಗ್ರೆಸ್).

*****

ಯಮಕನಮರಡಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸತೀಶ್ ಜಾರಕಿಹೊಳಿ- ಗೆಲುವು

ಬಿಜೆಪಿ- ಬಸವರಾಜ ಹುಂದ್ರಿ- ಸೋಲು

ಜೆಡಿಎಸ್- ಮಾರಿತಿ ಅಷ್ಟಗಿ-ಸೋಲು

ಪಕ್ಷೇತರ- ಮಾರುತಿ ತಿಪ್ಪಣ್ಣ ನಾಯ್ಕ-ಸೋಲು

2018ರ ವಿಜೇತರು: ಸತೀಶ ಜಾರಕಿಹೊಳಿ (ಕಾಂಗ್ರೆಸ್‌)

*****

ಅರಭಾವಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಬಾಲಚಂದ್ರ ಜಾರಕಿಹೊಳಿ- ಗೆಲುವು

ಕಾಂಗ್ರೆಸ್- ಅರವಿಂದ ದಳವಾಯಿ-ಸೋಲು

ಜೆಡಿಎಸ್- ಪ್ರಕಾಶ ಕಲಶೆಟ್ಟಿ-ಸೋಲು

ಪಕ್ಷೇತರ- ಸುಧಾ ಹಿರೇಮಠ-ಸೋಲು

ಬಿಎಸ್‍ಪಿ- ಬಸವಂತ ವಡೇರ-ಸೋಲು

2018ರ ವಿಜೇತರು: ಬಾಲಚಂದ್ರ ಜಾರಕಿಹೊಳಿ (ಬಿಜೆಪಿ).

******

ಹುಕ್ಕೇರಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಪವನ ಕತ್ತಿ- ಗೆಲುವು

ಕಾಂಗ್ರೆಸ್- ಎ.ಬಿ. ಪಾಟೀಲ- ಸೋಲು

ಜೆಡಿಎಸ್- ಬಸವರಾಜ ಪಾಟೀಲ-ಸೋಲು

2018ರ ವಿಜೇತರು: ಉಮೇಶ ಕತ್ತಿ (ಬಿಜೆಪಿ).

*******

ರಾಯಭಾಗ ಮೀಸಲು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾವೀರ ಮೋಹಿತೆ- ಸೋಲು

ಬಿಜೆಪಿ- ದುರ್ಯೋಧನ ಐಹೊಳೆ- ಗೆಲುವು

ಜೆಡಿಎಸ್- ಪ್ರದೀಪಕುಮಾರ ಮಾಳಗಿ- ಸೋಲು

2018ರ ವಿಜೇತರು: ದುರ್ಯೋಧನ ಐಹೊಳೆ(ಬಿಜೆಪಿ). 

******

ಕುಡಚಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹೇಂದ್ರ ತಮ್ಮನ್ನವರ- ಗೆಲುವು

ಬಿಜೆಪಿ- ಪಿ. ರಾಜೀವ- ಸೋಲು

ಜೆಡಿಎಸ್- ಆನಂದ ಮಾಳಗಿ- ಸೋಲು

2018ರ ವಿಜೇತರು: ಪಿ. ರಾಜೀವ (ಬಿಜೆಪಿ).

******

ಕಾಗವಾಡ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಭರಮಗೌಡ ರಾಜುಗೌಡ ಕಾಗೆ- ಗೆಲುವು

ಬಿಜೆಪಿ- ಶ್ರೀಮಂತ ಪಾಟೀಲ-ಸೋಲು

ಜೆಡಿಎಸ್- ಮಲ್ಲಿಕಾರ್ಜುನ ಗುಂಜಿಗಾಂವಿ-ಸೋಲು

2018ರ ವಿಜೇತರು: ಶ್ರೀಮಂತ ಪಾಟೀಲ (ಬಿಜೆಪಿ).

****

ನಿಪ್ಪಾಣಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕಾಕಾಸಾಹೇಬ ಪಿ. ಪಾಟೀಲ- ಸೋಲು

ಬಿಜೆಪಿ- ಶಶಿಕಲಾ ಜೊಲ್ಲೆ- ಗೆಲುವು

ಜೆಡಿಎಸ್- ರಾಜು ಪವಾರ- ಸೋಲು

ಎಎಪಿ- ರಾಜೇಶ ಬನವಣ್ಣಾ- ಸೋಲು

2018ರ ವಿಜೇತರು: ಶಶಿಕಲಾ ಜೊಲ್ಲೆ (ಬಿಜೆಪಿ).

*****

ಚಿಕ್ಕೊಡಿ ಸದಲಗಾ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಗಣೇಶ ಹುಕ್ಕೇರಿ- ಗೆಲುವು

ಬಿಜೆಪಿ- ಕತ್ತಿ ರಮೇಶ ವಿಶ್ವನಾಥ- ಸೋಲು

ಜೆಡಿಎಸ್- ಸುಹಾಸ ವಾಳಕೆ- ಸೋಲು

2018ರ ವಿಜೇತರು: ಗಣೇಶ ಹುಕ್ಕೇರಿ (ಕಾಂಗ್ರೆಸ್‌).

******

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮೀ ಹೆಬ್ಬಳ್ಕಾರ್- ಗೆಲುವು

ಬಿಜೆಪಿ- ನಾಗೇಶ್ ಮುನ್ನೋಳ್ಕರ್- ಸೋಲು

ಜೆಡಿಎಸ್- ಶಂಕರಗೌಡ ಪಾಟೀಲ್- ಸೋಲು

******

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಆಸೀಫ್ ಸೇಠ್- ಗೆಲುವು

ಬಿಜೆಪಿ- ಡಾ. ರವಿ ಪಾಟೀಲ- ಸೋಲು

ಜೆಡಿಎಸ್- ಶಿವಾನಂದ ಮುಗಳಿಹಾಳ-ಸೋಲು

2018ರ ವಿಜೇತರು: ಅನಿಲ ಬೆನಕೆ (ಬಿಜೆಪಿ)

*******

ಬೈಲಹೊಂಗಲ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್‌- ಮಹಾಂತೇಶ ಕೌಜಲಗಿ- ಗೆಲುವು

ಬಿಜೆಪಿ- ಜಗದೀಶ ಮೆಟಗುಡ್ಚ- ಸೋಲು

ಜೆಡಿಎಸ್- ಶಂಕರ ಮಾಡಲಗಿ- ಸೋಲು

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ- ಪ್ರಶಾಂತ ಜಕ್ಕಪ್ಪನವರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ಕೌಜಲಗಿ (ಕಾಂಗ್ರೆಸ್‌).

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಭಾವತಿ ಮಾಸ್ತಮರಡಿ-ಸೋಲು

ಬಿಜೆಪಿ- ಅಭಯ ಪಾಟೀಲ- ಗೆಲುವು

ಜೆಡಿಎಸ್- ಶ್ರೀನಿವಾಸ ತಾಳೂಕರ-ಹಿನ್ನಡೆ

ಎಎಪಿ- ನೂರಹ್ಮದ ಮುಲ್ಲಾ-ಹಿನ್ನಡೆ

2018ರ ವಿಜೇತರು: ಅಭಯ ಪಾಟೀಲ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...