Homeಕರ್ನಾಟಕಬೆಳಗಾವಿ: 18 ಕ್ಷೇತ್ರಗಳಲ್ಲಿ 11ರಲ್ಲಿ ಕಾಂಗ್ರೆಸ್, 7ರಲ್ಲಿ ಬಿಜೆಪಿ ಗೆಲುವು

ಬೆಳಗಾವಿ: 18 ಕ್ಷೇತ್ರಗಳಲ್ಲಿ 11ರಲ್ಲಿ ಕಾಂಗ್ರೆಸ್, 7ರಲ್ಲಿ ಬಿಜೆಪಿ ಗೆಲುವು

- Advertisement -
- Advertisement -

ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, 11ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, 7ರಲ್ಲಿ ಮಾತ್ರ ಬಿಜೆಪಿ ಗೆಲುವು ಕಂಡಿದೆ. ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

2018ರ ಚುನಾವಣೆಯಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿತ್ತು, ಆದರೆ ಮೂರು ವಿಜಯಶಾಲಿ ಕಾಂಗ್ರೆಸ್ ನಾಯಕರು ನಂತರ ಬಿಜೆಪಿಗೆ ಸೇರ್ಪಡೆಗೊಂಡರು.

ಅಥಣಿ ವಿಧಾಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮಣ ಸಂಗಪ್ ಸವದಿ-ಗೆಲುವು

ಬಿಜೆಪಿ- ಮಹೇಶ ಕುಮಠಳ್ಳಿ- ಸೋಲು

ಜೆಡಿಎಸ್- ಶಶಿಕಾಂತ ಪಡಸಲಗಿ-ಸೋಲು

2018ರ ವಿಜೇತರು: ಮಹೇಶ ಕುಮಠಳ್ಳಿ (ಬಿಜೆಪಿ)

*******

ಗೋಕಾಕ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾಂತೇಶ ಕಡಾಡಿ- ಸೋಲು

ಬಿಜೆಪಿ- ರಮೇಶ ಜಾರಕಿಹೊಳಿ- ಗೆಲುವು

ಪ್ರಜಾಕೀಯ- ಸುರೇಶ ಪಟ್ಟಣಶೆಟ್ಟಿ- ಸೋಲು

2018ರ ವಿಜೇತರು: ರಮೇಶ ಜಾರಕಿಹೊಳಿ (ಬಿಜೆಪಿ).

ರಾಮದುರ್ಗ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಶೋಕ ಪಟ್ಟಣ- ಗೆಲುವು

ಬಿಜೆಪಿ- ಚಿಕ್ಕರೇವಣ್ಣ ಅಜ್ಜಪ್ಪ- ಸೋಲು

ಜೆಡಿಎಸ್- ಪ್ರಕಾಶ್ ಮುಧೋಳ- ಸೋಲು

2018ರ ವಿಜೇತರು: ಮಹಾದೇವಪ್ಪ ಯಾದವಾಡ (ಬಿಜೆಪಿ)

*****

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿಶ್ವಾಸ ವೈದ್ಯ- ಗೆಲುವು

ಬಿಜೆಪಿ- ರತ್ನಾ ಮಾಮನಿ- ಸೋಲು

ಜೆಡಿಎಸ್- ಸೌರಭ ಚೋಪ್ರಾ- ಸೋಲು

2018ರ ವಿಜೇತರು: ಆನಂದ ಮಾಮನಿ (ಬಿಜೆಪಿ).

*****

ಕಿತ್ತೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಬಾಬಾಸಾಹೇಬ್ ಪಾಟೀಲ- ಗೆಲುವು

ಬಿಜೆಪಿ- ದೊಡ್ಡಗೌಡರ ಮಹಾಂತೇಶ ಬಸವಂತರಾಯ- ಸೋಲು

ಜೆಡಿಎಸ್- ಅಶ್ವಿನಿ ಸಿಂಗಯ್ಯ ಪೂಜೇರ- ಸೋಲು

2018ರ ವಿಜೇತರು: ಮಹಾಂತೇಶ ದೊಡ್ಡಗೌಡ (ಬಿಜೆಪಿ).

******

ಖಾನಾಪೂರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಂಜಲಿ ನಿಂಬಾಳ್ಕರ್-ಸೋಲು

ಬಿಜೆಪಿ- ವಿಠ್ಠಲ ಸೋಮಣ್ಣ ಹಲಗೇಕರ- ಗೆಲುವು

ಜೆಡಿಎಸ್- ಬಾಗವಾನ್ ನಾಸೀರ ಪೂಲ್ಸಾಬ್- ಸೋಲು

2018ರ ವಿಜೇತರು: ಅಂಜಲಿ ನಿಂಬಾಳ್ಕರ್ (ಕಾಂಗ್ರೆಸ್).

*****

ಯಮಕನಮರಡಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸತೀಶ್ ಜಾರಕಿಹೊಳಿ- ಗೆಲುವು

ಬಿಜೆಪಿ- ಬಸವರಾಜ ಹುಂದ್ರಿ- ಸೋಲು

ಜೆಡಿಎಸ್- ಮಾರಿತಿ ಅಷ್ಟಗಿ-ಸೋಲು

ಪಕ್ಷೇತರ- ಮಾರುತಿ ತಿಪ್ಪಣ್ಣ ನಾಯ್ಕ-ಸೋಲು

2018ರ ವಿಜೇತರು: ಸತೀಶ ಜಾರಕಿಹೊಳಿ (ಕಾಂಗ್ರೆಸ್‌)

*****

ಅರಭಾವಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಬಾಲಚಂದ್ರ ಜಾರಕಿಹೊಳಿ- ಗೆಲುವು

ಕಾಂಗ್ರೆಸ್- ಅರವಿಂದ ದಳವಾಯಿ-ಸೋಲು

ಜೆಡಿಎಸ್- ಪ್ರಕಾಶ ಕಲಶೆಟ್ಟಿ-ಸೋಲು

ಪಕ್ಷೇತರ- ಸುಧಾ ಹಿರೇಮಠ-ಸೋಲು

ಬಿಎಸ್‍ಪಿ- ಬಸವಂತ ವಡೇರ-ಸೋಲು

2018ರ ವಿಜೇತರು: ಬಾಲಚಂದ್ರ ಜಾರಕಿಹೊಳಿ (ಬಿಜೆಪಿ).

******

ಹುಕ್ಕೇರಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಪವನ ಕತ್ತಿ- ಗೆಲುವು

ಕಾಂಗ್ರೆಸ್- ಎ.ಬಿ. ಪಾಟೀಲ- ಸೋಲು

ಜೆಡಿಎಸ್- ಬಸವರಾಜ ಪಾಟೀಲ-ಸೋಲು

2018ರ ವಿಜೇತರು: ಉಮೇಶ ಕತ್ತಿ (ಬಿಜೆಪಿ).

*******

ರಾಯಭಾಗ ಮೀಸಲು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾವೀರ ಮೋಹಿತೆ- ಸೋಲು

ಬಿಜೆಪಿ- ದುರ್ಯೋಧನ ಐಹೊಳೆ- ಗೆಲುವು

ಜೆಡಿಎಸ್- ಪ್ರದೀಪಕುಮಾರ ಮಾಳಗಿ- ಸೋಲು

2018ರ ವಿಜೇತರು: ದುರ್ಯೋಧನ ಐಹೊಳೆ(ಬಿಜೆಪಿ). 

******

ಕುಡಚಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹೇಂದ್ರ ತಮ್ಮನ್ನವರ- ಗೆಲುವು

ಬಿಜೆಪಿ- ಪಿ. ರಾಜೀವ- ಸೋಲು

ಜೆಡಿಎಸ್- ಆನಂದ ಮಾಳಗಿ- ಸೋಲು

2018ರ ವಿಜೇತರು: ಪಿ. ರಾಜೀವ (ಬಿಜೆಪಿ).

******

ಕಾಗವಾಡ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಭರಮಗೌಡ ರಾಜುಗೌಡ ಕಾಗೆ- ಗೆಲುವು

ಬಿಜೆಪಿ- ಶ್ರೀಮಂತ ಪಾಟೀಲ-ಸೋಲು

ಜೆಡಿಎಸ್- ಮಲ್ಲಿಕಾರ್ಜುನ ಗುಂಜಿಗಾಂವಿ-ಸೋಲು

2018ರ ವಿಜೇತರು: ಶ್ರೀಮಂತ ಪಾಟೀಲ (ಬಿಜೆಪಿ).

****

ನಿಪ್ಪಾಣಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕಾಕಾಸಾಹೇಬ ಪಿ. ಪಾಟೀಲ- ಸೋಲು

ಬಿಜೆಪಿ- ಶಶಿಕಲಾ ಜೊಲ್ಲೆ- ಗೆಲುವು

ಜೆಡಿಎಸ್- ರಾಜು ಪವಾರ- ಸೋಲು

ಎಎಪಿ- ರಾಜೇಶ ಬನವಣ್ಣಾ- ಸೋಲು

2018ರ ವಿಜೇತರು: ಶಶಿಕಲಾ ಜೊಲ್ಲೆ (ಬಿಜೆಪಿ).

*****

ಚಿಕ್ಕೊಡಿ ಸದಲಗಾ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಗಣೇಶ ಹುಕ್ಕೇರಿ- ಗೆಲುವು

ಬಿಜೆಪಿ- ಕತ್ತಿ ರಮೇಶ ವಿಶ್ವನಾಥ- ಸೋಲು

ಜೆಡಿಎಸ್- ಸುಹಾಸ ವಾಳಕೆ- ಸೋಲು

2018ರ ವಿಜೇತರು: ಗಣೇಶ ಹುಕ್ಕೇರಿ (ಕಾಂಗ್ರೆಸ್‌).

******

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮೀ ಹೆಬ್ಬಳ್ಕಾರ್- ಗೆಲುವು

ಬಿಜೆಪಿ- ನಾಗೇಶ್ ಮುನ್ನೋಳ್ಕರ್- ಸೋಲು

ಜೆಡಿಎಸ್- ಶಂಕರಗೌಡ ಪಾಟೀಲ್- ಸೋಲು

******

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಆಸೀಫ್ ಸೇಠ್- ಗೆಲುವು

ಬಿಜೆಪಿ- ಡಾ. ರವಿ ಪಾಟೀಲ- ಸೋಲು

ಜೆಡಿಎಸ್- ಶಿವಾನಂದ ಮುಗಳಿಹಾಳ-ಸೋಲು

2018ರ ವಿಜೇತರು: ಅನಿಲ ಬೆನಕೆ (ಬಿಜೆಪಿ)

*******

ಬೈಲಹೊಂಗಲ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್‌- ಮಹಾಂತೇಶ ಕೌಜಲಗಿ- ಗೆಲುವು

ಬಿಜೆಪಿ- ಜಗದೀಶ ಮೆಟಗುಡ್ಚ- ಸೋಲು

ಜೆಡಿಎಸ್- ಶಂಕರ ಮಾಡಲಗಿ- ಸೋಲು

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ- ಪ್ರಶಾಂತ ಜಕ್ಕಪ್ಪನವರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ಕೌಜಲಗಿ (ಕಾಂಗ್ರೆಸ್‌).

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಭಾವತಿ ಮಾಸ್ತಮರಡಿ-ಸೋಲು

ಬಿಜೆಪಿ- ಅಭಯ ಪಾಟೀಲ- ಗೆಲುವು

ಜೆಡಿಎಸ್- ಶ್ರೀನಿವಾಸ ತಾಳೂಕರ-ಹಿನ್ನಡೆ

ಎಎಪಿ- ನೂರಹ್ಮದ ಮುಲ್ಲಾ-ಹಿನ್ನಡೆ

2018ರ ವಿಜೇತರು: ಅಭಯ ಪಾಟೀಲ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...