Homeಕರ್ನಾಟಕಬೆಳಗಾವಿ: 18 ಕ್ಷೇತ್ರಗಳಲ್ಲಿ 11ರಲ್ಲಿ ಕಾಂಗ್ರೆಸ್, 7ರಲ್ಲಿ ಬಿಜೆಪಿ ಗೆಲುವು

ಬೆಳಗಾವಿ: 18 ಕ್ಷೇತ್ರಗಳಲ್ಲಿ 11ರಲ್ಲಿ ಕಾಂಗ್ರೆಸ್, 7ರಲ್ಲಿ ಬಿಜೆಪಿ ಗೆಲುವು

- Advertisement -
- Advertisement -

ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, 11ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, 7ರಲ್ಲಿ ಮಾತ್ರ ಬಿಜೆಪಿ ಗೆಲುವು ಕಂಡಿದೆ. ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

2018ರ ಚುನಾವಣೆಯಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿತ್ತು, ಆದರೆ ಮೂರು ವಿಜಯಶಾಲಿ ಕಾಂಗ್ರೆಸ್ ನಾಯಕರು ನಂತರ ಬಿಜೆಪಿಗೆ ಸೇರ್ಪಡೆಗೊಂಡರು.

ಅಥಣಿ ವಿಧಾಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮಣ ಸಂಗಪ್ ಸವದಿ-ಗೆಲುವು

ಬಿಜೆಪಿ- ಮಹೇಶ ಕುಮಠಳ್ಳಿ- ಸೋಲು

ಜೆಡಿಎಸ್- ಶಶಿಕಾಂತ ಪಡಸಲಗಿ-ಸೋಲು

2018ರ ವಿಜೇತರು: ಮಹೇಶ ಕುಮಠಳ್ಳಿ (ಬಿಜೆಪಿ)

*******

ಗೋಕಾಕ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾಂತೇಶ ಕಡಾಡಿ- ಸೋಲು

ಬಿಜೆಪಿ- ರಮೇಶ ಜಾರಕಿಹೊಳಿ- ಗೆಲುವು

ಪ್ರಜಾಕೀಯ- ಸುರೇಶ ಪಟ್ಟಣಶೆಟ್ಟಿ- ಸೋಲು

2018ರ ವಿಜೇತರು: ರಮೇಶ ಜಾರಕಿಹೊಳಿ (ಬಿಜೆಪಿ).

ರಾಮದುರ್ಗ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಶೋಕ ಪಟ್ಟಣ- ಗೆಲುವು

ಬಿಜೆಪಿ- ಚಿಕ್ಕರೇವಣ್ಣ ಅಜ್ಜಪ್ಪ- ಸೋಲು

ಜೆಡಿಎಸ್- ಪ್ರಕಾಶ್ ಮುಧೋಳ- ಸೋಲು

2018ರ ವಿಜೇತರು: ಮಹಾದೇವಪ್ಪ ಯಾದವಾಡ (ಬಿಜೆಪಿ)

*****

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿಶ್ವಾಸ ವೈದ್ಯ- ಗೆಲುವು

ಬಿಜೆಪಿ- ರತ್ನಾ ಮಾಮನಿ- ಸೋಲು

ಜೆಡಿಎಸ್- ಸೌರಭ ಚೋಪ್ರಾ- ಸೋಲು

2018ರ ವಿಜೇತರು: ಆನಂದ ಮಾಮನಿ (ಬಿಜೆಪಿ).

*****

ಕಿತ್ತೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಬಾಬಾಸಾಹೇಬ್ ಪಾಟೀಲ- ಗೆಲುವು

ಬಿಜೆಪಿ- ದೊಡ್ಡಗೌಡರ ಮಹಾಂತೇಶ ಬಸವಂತರಾಯ- ಸೋಲು

ಜೆಡಿಎಸ್- ಅಶ್ವಿನಿ ಸಿಂಗಯ್ಯ ಪೂಜೇರ- ಸೋಲು

2018ರ ವಿಜೇತರು: ಮಹಾಂತೇಶ ದೊಡ್ಡಗೌಡ (ಬಿಜೆಪಿ).

******

ಖಾನಾಪೂರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಂಜಲಿ ನಿಂಬಾಳ್ಕರ್-ಸೋಲು

ಬಿಜೆಪಿ- ವಿಠ್ಠಲ ಸೋಮಣ್ಣ ಹಲಗೇಕರ- ಗೆಲುವು

ಜೆಡಿಎಸ್- ಬಾಗವಾನ್ ನಾಸೀರ ಪೂಲ್ಸಾಬ್- ಸೋಲು

2018ರ ವಿಜೇತರು: ಅಂಜಲಿ ನಿಂಬಾಳ್ಕರ್ (ಕಾಂಗ್ರೆಸ್).

*****

ಯಮಕನಮರಡಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸತೀಶ್ ಜಾರಕಿಹೊಳಿ- ಗೆಲುವು

ಬಿಜೆಪಿ- ಬಸವರಾಜ ಹುಂದ್ರಿ- ಸೋಲು

ಜೆಡಿಎಸ್- ಮಾರಿತಿ ಅಷ್ಟಗಿ-ಸೋಲು

ಪಕ್ಷೇತರ- ಮಾರುತಿ ತಿಪ್ಪಣ್ಣ ನಾಯ್ಕ-ಸೋಲು

2018ರ ವಿಜೇತರು: ಸತೀಶ ಜಾರಕಿಹೊಳಿ (ಕಾಂಗ್ರೆಸ್‌)

*****

ಅರಭಾವಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಬಾಲಚಂದ್ರ ಜಾರಕಿಹೊಳಿ- ಗೆಲುವು

ಕಾಂಗ್ರೆಸ್- ಅರವಿಂದ ದಳವಾಯಿ-ಸೋಲು

ಜೆಡಿಎಸ್- ಪ್ರಕಾಶ ಕಲಶೆಟ್ಟಿ-ಸೋಲು

ಪಕ್ಷೇತರ- ಸುಧಾ ಹಿರೇಮಠ-ಸೋಲು

ಬಿಎಸ್‍ಪಿ- ಬಸವಂತ ವಡೇರ-ಸೋಲು

2018ರ ವಿಜೇತರು: ಬಾಲಚಂದ್ರ ಜಾರಕಿಹೊಳಿ (ಬಿಜೆಪಿ).

******

ಹುಕ್ಕೇರಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಪವನ ಕತ್ತಿ- ಗೆಲುವು

ಕಾಂಗ್ರೆಸ್- ಎ.ಬಿ. ಪಾಟೀಲ- ಸೋಲು

ಜೆಡಿಎಸ್- ಬಸವರಾಜ ಪಾಟೀಲ-ಸೋಲು

2018ರ ವಿಜೇತರು: ಉಮೇಶ ಕತ್ತಿ (ಬಿಜೆಪಿ).

*******

ರಾಯಭಾಗ ಮೀಸಲು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾವೀರ ಮೋಹಿತೆ- ಸೋಲು

ಬಿಜೆಪಿ- ದುರ್ಯೋಧನ ಐಹೊಳೆ- ಗೆಲುವು

ಜೆಡಿಎಸ್- ಪ್ರದೀಪಕುಮಾರ ಮಾಳಗಿ- ಸೋಲು

2018ರ ವಿಜೇತರು: ದುರ್ಯೋಧನ ಐಹೊಳೆ(ಬಿಜೆಪಿ). 

******

ಕುಡಚಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹೇಂದ್ರ ತಮ್ಮನ್ನವರ- ಗೆಲುವು

ಬಿಜೆಪಿ- ಪಿ. ರಾಜೀವ- ಸೋಲು

ಜೆಡಿಎಸ್- ಆನಂದ ಮಾಳಗಿ- ಸೋಲು

2018ರ ವಿಜೇತರು: ಪಿ. ರಾಜೀವ (ಬಿಜೆಪಿ).

******

ಕಾಗವಾಡ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಭರಮಗೌಡ ರಾಜುಗೌಡ ಕಾಗೆ- ಗೆಲುವು

ಬಿಜೆಪಿ- ಶ್ರೀಮಂತ ಪಾಟೀಲ-ಸೋಲು

ಜೆಡಿಎಸ್- ಮಲ್ಲಿಕಾರ್ಜುನ ಗುಂಜಿಗಾಂವಿ-ಸೋಲು

2018ರ ವಿಜೇತರು: ಶ್ರೀಮಂತ ಪಾಟೀಲ (ಬಿಜೆಪಿ).

****

ನಿಪ್ಪಾಣಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕಾಕಾಸಾಹೇಬ ಪಿ. ಪಾಟೀಲ- ಸೋಲು

ಬಿಜೆಪಿ- ಶಶಿಕಲಾ ಜೊಲ್ಲೆ- ಗೆಲುವು

ಜೆಡಿಎಸ್- ರಾಜು ಪವಾರ- ಸೋಲು

ಎಎಪಿ- ರಾಜೇಶ ಬನವಣ್ಣಾ- ಸೋಲು

2018ರ ವಿಜೇತರು: ಶಶಿಕಲಾ ಜೊಲ್ಲೆ (ಬಿಜೆಪಿ).

*****

ಚಿಕ್ಕೊಡಿ ಸದಲಗಾ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಗಣೇಶ ಹುಕ್ಕೇರಿ- ಗೆಲುವು

ಬಿಜೆಪಿ- ಕತ್ತಿ ರಮೇಶ ವಿಶ್ವನಾಥ- ಸೋಲು

ಜೆಡಿಎಸ್- ಸುಹಾಸ ವಾಳಕೆ- ಸೋಲು

2018ರ ವಿಜೇತರು: ಗಣೇಶ ಹುಕ್ಕೇರಿ (ಕಾಂಗ್ರೆಸ್‌).

******

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮೀ ಹೆಬ್ಬಳ್ಕಾರ್- ಗೆಲುವು

ಬಿಜೆಪಿ- ನಾಗೇಶ್ ಮುನ್ನೋಳ್ಕರ್- ಸೋಲು

ಜೆಡಿಎಸ್- ಶಂಕರಗೌಡ ಪಾಟೀಲ್- ಸೋಲು

******

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಆಸೀಫ್ ಸೇಠ್- ಗೆಲುವು

ಬಿಜೆಪಿ- ಡಾ. ರವಿ ಪಾಟೀಲ- ಸೋಲು

ಜೆಡಿಎಸ್- ಶಿವಾನಂದ ಮುಗಳಿಹಾಳ-ಸೋಲು

2018ರ ವಿಜೇತರು: ಅನಿಲ ಬೆನಕೆ (ಬಿಜೆಪಿ)

*******

ಬೈಲಹೊಂಗಲ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್‌- ಮಹಾಂತೇಶ ಕೌಜಲಗಿ- ಗೆಲುವು

ಬಿಜೆಪಿ- ಜಗದೀಶ ಮೆಟಗುಡ್ಚ- ಸೋಲು

ಜೆಡಿಎಸ್- ಶಂಕರ ಮಾಡಲಗಿ- ಸೋಲು

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ- ಪ್ರಶಾಂತ ಜಕ್ಕಪ್ಪನವರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ಕೌಜಲಗಿ (ಕಾಂಗ್ರೆಸ್‌).

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಭಾವತಿ ಮಾಸ್ತಮರಡಿ-ಸೋಲು

ಬಿಜೆಪಿ- ಅಭಯ ಪಾಟೀಲ- ಗೆಲುವು

ಜೆಡಿಎಸ್- ಶ್ರೀನಿವಾಸ ತಾಳೂಕರ-ಹಿನ್ನಡೆ

ಎಎಪಿ- ನೂರಹ್ಮದ ಮುಲ್ಲಾ-ಹಿನ್ನಡೆ

2018ರ ವಿಜೇತರು: ಅಭಯ ಪಾಟೀಲ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...