ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ
ರಾಜ್ಯಕ್ಕೆ ಮರಳುವ ಬಂಗಾಳದ ವಲಸೆ ಕಾರ್ಮಿಕರು ಮಾಸಿಕ 5 ಸಾವಿರ ರೂಪಾಯಿ ಧನ ಸಹಾಯ ಪಡೆಯಲಿದ್ದಾರೆ ಎಂದು ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆ.18) ಘೋಷಿಸಿದ್ದಾರೆ. ರಾಜ್ಯ ಆಡಳಿತ ಕೇಂದ್ರವಾದ ನಬನ್ನಾದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಮಮತಾ ಬ್ಯಾನರ್ಜಿ, “ಇತರ ರಾಜ್ಯಗಳಿಂದ ಪಶ್ಚಿಮ ಬಂಗಾಳಕ್ಕೆ ಹಿಂದಿರುಗುವ ವಲಸೆ ಕಾರ್ಮಿಕರಿಗೆ ಮುಂದಿನ 12 ತಿಂಗಳವರೆಗೆ ಮಾಸಿಕ 5,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುವುದು ಮತ್ತು ‘ಖಾದ್ಯ ಸತಿ’ ಮತ್ತು ‘ಸ್ವಸ್ಥ ಸತಿ’ … Continue reading ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ
Copy and paste this URL into your WordPress site to embed
Copy and paste this code into your site to embed