Homeಅಂತರಾಷ್ಟ್ರೀಯಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಿ: ಶೋಹೆಬ್‌ ಅಖ್ತರ್

ಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಿ: ಶೋಹೆಬ್‌ ಅಖ್ತರ್

- Advertisement -
- Advertisement -

ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಹೆಬ್ ಅಖ್ತರ್ ಜಗತ್ತನ್ನು ಅಪಾಯಕ್ಕೆ ಒಡ್ಡಿರುವ ಕೊರೊನ ವೈರಸ್ ರೋಗವನ್ನು ಎದುರಿಸಲು ಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಲು ಜನರನ್ನು ವಿನಂತಿಸಿದ್ದಾರೆ.

“ಕೊರೊನ ವೈರಸ್ ಜಾಗತಿಕ ಬಿಕ್ಕಟ್ಟು, ನಾವು ಜಾಗತಿಕ ಶಕ್ತಿಯಾಗಿ ಯೋಚಿಸಬೇಕು, ಧರ್ಮಕ್ಕಿಂತ ಮೇಲೇರಬೇಕು. ವೈರಸ್ ಹರಡದಂತೆ ಲಾಕ್‌ಡೌನ್ ನಡೆಯುತ್ತಿದೆ. ನೀವು ಸ್ಥಳಗಳಲ್ಲಿ ಸಂವಹನ ಮತ್ತು ಸಭೆ ನಡೆಸುತ್ತಿದ್ದರೆ, ಅದು ಸಾಧ್ಯವಿಲ್ಲ” ಎಂದು ಶೋಹಿಬ್‌ ಅಖ್ತರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ತಿಳಿಸಿದ್ದಾರೆ.

“ನೀವು ವಸ್ತುಗಳನ್ನು ಸಂಗ್ರಹಿಸುತ್ತಿದ್ದರೆ, ದಯವಿಟ್ಟು ದೈನಂದಿನ ಕೂಲಿ ಕಾರ್ಮಿಕರ ಬಗ್ಗೆ ಯೋಚಿಸಿ. ಮಳಿಗೆಗಳು ಖಾಲಿಯಾಗಿವೆ, 3 ತಿಂಗಳ ನಂತರ ನೀವು ಬದುಕುವಿರಿ ಎಂಬ ಭರವಸೆ ಏನು? ದೈನಂದಿನ ಕೂಲಿ ಕಾರ್ಮಿಕರ ಬಗ್ಗೆ ಯೋಚಿಸಿ, ಅವರು ತಮ್ಮ ಕುಟುಂಬವನ್ನು ಹೇಗೆ ಪೋಷಿಸುತ್ತಾರೆ? ಜನರ ಬಗ್ಗೆ ಯೋಚಿಸಿ, ಮನುಷ್ಯನಾಗಲು ಇದು ಸಮಯ ಹಿಂದೂ, ಮುಸ್ಲಿಂ ಅಲ್ಲ. ಜನರು ಪರಸ್ಪರ ಸಹಾಯ ಮಾಡಲು ಹಣವನ್ನು ಸಂಗ್ರಹಿಸಬೇಕು, ಶೇಖರಣೆ ಮಾಡುವುದನ್ನು ನಿಲ್ಲಿಸಿ” ಎಂದು ಅಖ್ತರ್ ಹೇಳಿದ್ದಾರೆ.

“ಶ್ರೀಮಂತರು ಬದುಕುಳಿಯುತ್ತಾರೆ, ಬಡವರು ಹೇಗೆ ಬದುಕುಳಿಯುತ್ತಾರೆ? ನಂಬಿಕೆ ಇರಲಿ. ನಾವು ಪ್ರಾಣಿಗಳಂತೆ ಬದುಕುತ್ತಿದ್ದೇವೆ, ಮನುಷ್ಯರಂತೆ ಬದುಕೋಣ. ಮತ್ತೊಬ್ಬರಿಗೆ ಸಹಾಯಕವಾಗಲು ಪ್ರಯತ್ನಿಸಿ, ದಯವಿಟ್ಟು ವಸ್ತುಗಳನ್ನು ಸಂಗ್ರಹಿಸುವುದನ್ನು ನಿಲ್ಲಿಸಿ. ನಾವು ಒಬ್ಬರನ್ನೊಬ್ಬರು ನೋಡಿಕೊಳ್ಳುವ ಸಮಯ ಇದು. ವಿಭಜಿಸಲು ಸಮಯವಿಲ್ಲ, ನಾವು ಮನುಷ್ಯರಾಗಿ ಬದುಕಬೇಕು, ”ಎಂದು ಅಖ್ತರ್ ತಳಿಸಿದ್ದಾರೆ.

ಕೊರೊನ ವೈರಸ್ ರೋಗ ಜಗತ್ತಿನ ಮೇಲೆ ಹಿಡಿತ ಸಾಧಿಸುತ್ತಿರುವುದರಿಂದ 2020 ರ ಒಲಿಂಪಿಕ್ಸ್ ಅನ್ನು ಮುಂದೂಡುವುದು ಒಲಿಂಪಿಕ್ಸ್ ಆಯ್ಕೆಗಳಲ್ಲಿ ಒಂದಾಗಿದೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಭಾನುವಾರ ಹೇಳಿದೆ.

“ಕ್ರೀಡಾಕೂಟವನ್ನು ಒಳಗೊಂಡಂತೆ ಎಲ್ಲಕ್ಕಿಂತ ಹೆಚ್ಚು ಮಾನವನ ಜೀವವೇ ಆದ್ಯತೆ ಪಡೆಯುತ್ತದೆ” ಎಂದು ಬ್ಯಾಚ್ ಕ್ರೀಡಾಪಟುಗಳಿಗೆ ಬಹಿರಂಗ ಪತ್ರದಲ್ಲಿ ಅಖ್ತರ್ ಬರೆದಿದ್ದಾರೆ. ” ಮೊದಲೇ ಸೂಚಿಸಿದಂತೆ, ವಿಭಿನ್ನ ಸನ್ನಿವೇಶಗಳಲ್ಲಿ ಯೋಚಿಸುತ್ತಿದ್ದೇವೆ ಮತ್ತು ಅವುಗಳನ್ನು ದಿನದಿಂದ ದಿನಕ್ಕೆ ಹೊಂದಿಕೊಳ್ಳುತ್ತಿದ್ದೇವೆ. ಟೋಕಿಯೋ 2020 ರ ಒಲಿಂಪಿಕ್ ಕ್ರೀಡಾಕೂಟದ ದಿನಾಂಕದ ಬಗ್ಗೆ ಅಂತಿಮ ನಿರ್ಧಾರವು ಇನ್ನೂ ಅಕಾಲಿಕವಾಗಿರುತ್ತದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...